Udupi ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ


Team Udayavani, Jul 16, 2024, 5:11 PM IST

ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

ಉಡುಪಿ: ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದಂತೆ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಉಡುಪಿ ಜಿಲ್ಲೆಯ ಬ್ರಹ್ಮಾವರ, ಕುಂದಾಪುರ ಭಾಗಗಳಲ್ಲಿ ಬಿಡದೆ ಮಳೆ ಸುರಿಯುತ್ತಿದೆ. ಕಳೆದೆರಡು ದಿನಗಳಿಂದ ಬಿಟ್ಟು ಬಿಡದೆ ಮಳೆಯಾಗುತ್ತಿರುವ ಕಾರಣ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸಂಪರ್ಕ ಕಡಿತವಾಗಿದೆ.

ಸೀತಾ, ಸವರ್ಣ ನದಿಗಳಲ್ಲಿ ಪ್ರವಾಹೋಪಾದರಿಯಲ್ಲಿ ನೀರು ಹರಿಯುತ್ತಿದ್ದು, ಸಮೀಪದ ಪ್ರದೇಶಗಳು ಜಲಾವೃತಗೊಂಡಿದೆ. ನಾವುಂದ, ಸಾಲ್ಬುಡ, ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಭಾಗದ ಜನರು ಜಲ ದಿಗ್ಭಂಧನಕ್ಕೆ ಒಳಗಾಗಿದ್ದಾರೆ.

ಕೋಟ ಭಾಗದಲ್ಲಿ ದೊಡ್ಡ ಪ್ರಮಾಣದ ನೆರೆ ಹಾನಿ ಉಂಟಾಗಿದೆ. ಸಂಸದರು, ಎ.ಸಿ, ಡಿ.ಸಿ ಭೇಟಿ ನೀಡಿದ್ದಾರೆ. ಹಲವೆಡೆ ರಸ್ತೆಗಳ ಮೇಲೆ ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿದೆ.

ಹಾಲಾಡಿಯ ಮದೂರಿಗೆ ಸಂಪರ್ಕ ಸಾಧಿಸುವ ಚೋರಾಡಿ ಬರಣಕೊಳಕಿ ಸೇತುವೆ ಕುಸಿದು ಬಿದ್ದಿದ್ದು, ಗ್ರಾಮಗಳ ನಡುವಿನ ಸಂಪರ್ಕ ಕಡಿದಿದೆ.

ಕೋಟ ಸಾಹೇಬ್ರಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಹಲವು ದಶಕದಲ್ಲೇ ಮೊದಲ ಬಾರಿಗೆ ದಿನವಿಡೀ ಸಂಪರ್ಕ ಕಡಿತವಾಗಿದೆ.

ಟಾಪ್ ನ್ಯೂಸ್

KL Rahul

KL Rahul; ನಿವೃತ್ತಿಯ ಊಹಾಪೋಹದ ನಂತರ ‘ಪ್ರಮುಖ ಘೋಷಣೆ’ ಮಾಡಿದ ಕೆಎಲ್ ರಾಹುಲ್

UP: ಪ್ರಧಾನಿ ಮೋದಿ, ಸಿಎಂ ಯೋಗಿಯನ್ನು ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ಕೊಟ್ಟ ಪತಿ

UP: ಪ್ರಧಾನಿ ಮೋದಿ, ಸಿಎಂ ಯೋಗಿಯನ್ನು ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ಕೊಟ್ಟ ಪತಿ

Udayavani.Com…”ನಮ್ಮನೆ ಕೃಷ್ಣ” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ-2024

Udayavani.Com…”ನಮ್ಮನೆ ಕೃಷ್ಣ” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ-2024

Shikhar Dhawan

Shikhar Dhawan; ನಿವೃತ್ತಿ ನಿರ್ಧಾರ ಕಷ್ಟವಲ್ಲ.. ಆದರೆ…: ವಿದಾಯದ ಬಳಿಕ ಧವನ್‌ ಮಾತು

ಐವನ್‌ ಡಿಸೋಜ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರು: ಆ.28 ರಂದು ಜಿಲ್ಲೆಯಾದ್ಯಂತ ರಸ್ತೆ ತಡೆ

ಬಿಜೆಪಿಯದ್ದು ಕಲ್ಲನ್ನು ಪೂಜೆ ಮಾಡುವ ಸಂಸ್ಕೃತಿಯೇ ಹೊರತು ಕಲ್ಲು ಎಸೆಯುವ ಸಂಸ್ಕೃತಿಯಲ್ಲ

5-yashoda-krishna

Krishna Janmashtami: ಯಶೋದಾ ಕೃಷ್ಣ ಸ್ಪ ರ್ಧೆಗೆ ಫೋಟೋ ಕಳಿಸಿ ಬಹುಮಾನ ಗೆಲ್ಲಿ

Digant Starrer Powder Movie Review

Powder Review; ಕಾಮಿಡಿ ಪುರಾಣಕ್ಕೆ ʼಪೌಡರ್‌ʼ ಸಾಕ್ಷಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.Com…”ನಮ್ಮನೆ ಕೃಷ್ಣ” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ-2024

Udayavani.Com…”ನಮ್ಮನೆ ಕೃಷ್ಣ” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ-2024

6-bjp-udupi

Karkala: ಲವ್ ಜಿಹಾದ್, ಡ್ರಗ್ಸ್ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಯಲಿ- ಬಿಜೆಪಿ ಯುವಮೋರ್ಚಾ

5-yashoda-krishna

Krishna Janmashtami: ಯಶೋದಾ ಕೃಷ್ಣ ಸ್ಪ ರ್ಧೆಗೆ ಫೋಟೋ ಕಳಿಸಿ ಬಹುಮಾನ ಗೆಲ್ಲಿ

details of Karkala incident

Karkala Case; ಇನ್ಸ್ಟಾಗ್ರಾಮ್‌ ಪರಿಚಯ… ಅಪಹರಿಸಿ ನೀಚ ಕೃತ್ಯ; ಕಾರ್ಕಳದಲ್ಲಿ ಆಗಿದ್ದೇನು?

4-thekkatte

Thekkatte: ಪ್ರಯಾಣಿಕರ ಬಸ್‌ ತಂಗುದಾಣ ಸ್ಥಳಾಂತರಕ್ಕೆ ಮಹತ್ವದ ನಿರ್ಣಯ ಕೈಗೊಂಡ ಗ್ರಾ.ಪಂ.!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

KL Rahul

KL Rahul; ನಿವೃತ್ತಿಯ ಊಹಾಪೋಹದ ನಂತರ ‘ಪ್ರಮುಖ ಘೋಷಣೆ’ ಮಾಡಿದ ಕೆಎಲ್ ರಾಹುಲ್

UP: ಪ್ರಧಾನಿ ಮೋದಿ, ಸಿಎಂ ಯೋಗಿಯನ್ನು ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ಕೊಟ್ಟ ಪತಿ

UP: ಪ್ರಧಾನಿ ಮೋದಿ, ಸಿಎಂ ಯೋಗಿಯನ್ನು ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ಕೊಟ್ಟ ಪತಿ

Udayavani.Com…”ನಮ್ಮನೆ ಕೃಷ್ಣ” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ-2024

Udayavani.Com…”ನಮ್ಮನೆ ಕೃಷ್ಣ” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ-2024

C Movie Reciew; ಭಾವನೆ ಅರಳಿಸುವ ಬಾಂಧವ್ಯ

C Movie Reciew; ಭಾವನೆ ಅರಳಿಸುವ ಬಾಂಧವ್ಯ

6-bjp-udupi

Karkala: ಲವ್ ಜಿಹಾದ್, ಡ್ರಗ್ಸ್ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಯಲಿ- ಬಿಜೆಪಿ ಯುವಮೋರ್ಚಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.