Heavy rain ಸಿಡಿಲು: ಕಾರ್ಕಳದಲ್ಲಿ ಯುವಕ, ಆಳಂದದಲ್ಲಿ ಬಾಲಕ ಸಾವು


Team Udayavani, Apr 21, 2024, 12:05 AM IST

Heavy rain ಸಿಡಿಲು: ಕಾರ್ಕಳದಲ್ಲಿ ಯುವಕ, ಆಳಂದದಲ್ಲಿ ಬಾಲಕ ಸಾವು

ಕಾರ್ಕಳ/ಹುಬ್ಬಳ್ಳಿ: ಮುಂಗಾರುಪೂರ್ವ ಮಳೆ ಸಂಬಂಧಿ ಘಟನೆಗಳಲ್ಲಿ ಶನಿವಾರ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ. ಕಾರ್ಕಳ ಸಮೀಪದ ಕಾಂತಾವರದಲ್ಲಿ ಶನಿವಾರ ಬೆಳಗ್ಗೆ ಸಿಡಿಲು ಬಡಿದು ಯುವಕರೊಬ್ಬರು ಮೃತಪಟ್ಟಿದ್ದಾರೆ.

ಪಾಲಡ್ಕ ನಿವಾಸಿ ಕಾರ್ಮಿಕ ನಿತಿನ್‌ ಪೂಜಾರಿ (24) ಮೃತಪಟ್ಟವರು. ಅವರು ಬೆಳಗ್ಗೆ ಕೇಪ್ಲಾಜೆ ಮಾರಿಗುಡಿ ಸಮೀಪದ ರಸ್ತೆ ಬದಿ ತೆರಳುತ್ತಿದ್ದ ವೇಳೆ ಸಿಡಿಲು ಬಡಿದಿತ್ತು. ಇದೇವೇಳೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಶನಿವಾರ ಮಧ್ಯಾಹ್ನ ಸಿಡಿಲು ಬಡಿದು ಮಹೇಶ್‌ ನಾಗರಾಜ ಕುಸನೂರ (9) ಮೃತಪಟ್ಟಿದ್ದಾನೆ.

ದಕ್ಷಿಣ ಕನ್ನಡದ ಸುಳ್ಯ ಮತ್ತು ಉಡುಪಿ ಜಿಲ್ಲೆಯ ಕಂದಾವರದಲ್ಲಿ ಶುಕ್ರವಾರ ರಾತ್ರಿ ಮತ್ತು ಶನಿವಾರ ಬೆಳಗ್ಗೆ ಸಿಡಿಲು ಬಡಿದು ಮೂರು ಕರುಗಳು ಮೃತಪಟ್ಟಿವೆ. ಶುಕ್ರವಾರ ರಾತ್ರಿ ಸುಳ್ಯದ ಕಲ್ಮಡ್ಕ ಗ್ರಾಮದ ಮುಚ್ಚಿಲ ಕಜೆ ಅಬ್ಟಾಸ್‌ ಅವರ ಹಟ್ಟಿಯಲ್ಲಿದ್ದ ಕರು ಸಿಡಿಲು ಬಡಿದು ಸಾವನ್ನಪ್ಪಿದೆ. ಇನ್ನೊಂದೆಡೆ ಶನಿವಾರ ಬೆಳಗ್ಗೆ ಕಂದಾವರ ಗ್ರಾಮದ ಹೇರಿಕೆರೆಯ ಸಮೀಪ ಸಿಡಿಲು ಬಡಿದು ಎರಡು ಕರುಗಳು ಮೃತಪಟ್ಟಿವೆ.

ಸಿಡಿಲು ಸಹಿತ ಗಾಳಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಎ. 21, 22ರಂದು ಹಳದಿ ಅಲರ್ಟ್‌ ಘೋಷಿಸಲಾಗಿದೆ.

 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.