Manipal: ರಾಜಸ್ಥಾನದ ಖ್ಯಾತ ಕಲಾವಿದರಿಂದ ಸಂಗೀತ ಕಾರ್ಯಕ್ರಮ
Team Udayavani, Aug 22, 2024, 10:09 AM IST
ಮಣಿಪಾಲ: ಹೆಬ್ಬಾರ್ ಗ್ಯಾಲರಿ ಮತ್ತು ಆರ್ಟ್ಸ್ ಸೆಂಟರ್ (ಎಚ್ಜಿಎಸಿ) ಜೋಧಪುರದ ಖ್ಯಾತ ಕಲಾವಿದರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದ್ದು ಅದರಂತೆ ಆಗಸ್ಟ್ 23ರ (ಶುಕ್ರವಾರ) ಸಂಜೆ 6 ಗಂಟೆಗೆ ಮಣಿಪಾಲ ಸೆಂಟರ್ ಫಾರ್ ಹ್ಯುಮಾನಿಟೀಸ್ ಕಟ್ಟಡದಲ್ಲಿರುವ ಗಂಗೂಬಾಯಿ ಹಾನಗಲ್ ಸಭಾಂಗಣದಲ್ಲಿ ಕಾರ್ಯಕ್ರಮ ನೆರವೇರಲಿದೆ.
ಈ ಸಂಗೀತ ಕಾರ್ಯಕ್ರಮದಲ್ಲಿ ಸಿಂಧಿ ಸಾರಂಗಿ, ಧೋಲಕ್, ಮೋರ್ಚಾಂಗ್ ಮತ್ತು ಖರ್ತಾಲ್ ಸೇರಿದಂತೆ ರಾಜಸ್ಥಾನ ಮತ್ತು ಉತ್ತರಪ್ರದೇಶದ ನಾಲ್ಕು ಸಂಗೀತ ಪರಿಕರಗಳನ್ನು ಬಳಸಿ ಕಲಾವಿದರು ಪ್ರದರ್ಶನ ನೀಡಲಿದ್ದಾರೆ.
ಉಚಿತ ಪ್ರವೇಶ ಮೊದಲು ಬಂದವರಿಗೆ ಆಧ್ಯತೆ:
ಈ ಸಂಗೀತ ಕಾರ್ಯಕ್ರಮ ಉಚಿತವಾಗಿದ್ದು ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.