Hebri ಭಾರೀ ಗಾಳಿ: ಸ್ಕೂಟರ್‌ ಮೇಲೆ ಬಿದ್ದ ಮರ


Team Udayavani, Jul 23, 2024, 12:40 AM IST

Hebri ಭಾರೀ ಗಾಳಿ: ಸ್ಕೂಟರ್‌ ಮೇಲೆ ಬಿದ್ದ ಮರ

ಹೆಬ್ರಿ: ಸೋಮವಾರ ಸಂಜೆ ಬೀಸಿದ ಭಾರೀ ಗಾಳಿಗೆ ಹೆಬ್ರಿ ಸುತ್ತಮುತ್ತ ಮರಗಳು ಬಿದ್ದು ಅಪಾರ ನಷ್ಟ ಸಂಭವಿಸಿದೆ.

ಹೆಬ್ರಿ ಆಗುಂಬೆ ರಾಷ್ಟ್ರೀಯ ಹೆದ್ದಾರಿ ಸೀತಾನದಿ ಬ್ರಹ್ಮಸ್ಥಾನದ ಬಳಿ ಬೃಹದಾಕಾರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಸುಮಾರು 1 ತಾಸು ರಸ್ತೆ ಸಂಚಾರ ಸ್ಥಗಿತವಾಗಿತ್ತು.

ಪರಿಣಾಮ ಹೆಬ್ರಿಯಲ್ಲಿ ಸುಮಾರು ಒಂದು ತಾಸು ವಾಹನ ದಟ್ಟಣೆ ಕಂಡುಬಂತು. ಹೆಬ್ರಿ ಠಾಣಾಧಿಕಾರಿ ಮಹೇಶ್‌ ಟಿ. ನೇತೃತ್ವದ ತಂಡ ಸುಗಮ ಸಂಚಾರಕ್ಕೆ ಶ್ರಮಿಸಿತು. ಕೆಲವೆಡೆ ಹಲವಾರು ವಿದ್ಯುತ್‌ ಕಂಬಗಳು ಕೂಡ ಬಿದ್ದಿವೆ.

ಕುಚ್ಚಾರು ಶಾಲಾ ವಠಾರದ ರಸ್ತೆ ಬದಿಯಲ್ಲಿದ್ದ ಬೃಹದಾಕಾರದ ಮರ ವೊಂದು ಸಂಚರಿಸುತ್ತಿದ ದ್ವಿಚಕ್ರ ವಾಹನದ ಮೇಲೆ ಬಿದ್ದಿದ್ದು, ಸವಾರ ಪವಾಡಸದೃಶ ಪಾರಾಗಿದ್ದಾರೆ.

ಹೆಬ್ರಿ ಗ್ರಾಮದ ಕಿನ್ನಿಗುಡ್ಡೆಯಲ್ಲಿ ಸರೋಜಾ ಶೆಟ್ಟಿ ಅವರ ಕೊಟ್ಟಿಗೆಯ ಮೇಲೆ ಮರ ಬಿದ್ದು ಅಂದಾಜು 10 ಸಾವಿರ ರೂ. ನಷ್ಟ ಸಂಭವಿಸಿರುತ್ತದೆ. ಜತೆಗೆ ಅಡಿಕೆ ಮರಗಳೂ ಬಿದ್ದಿವೆ. ಮುದ್ರಾಡಿ ಗ್ರಾಮದ ಸಮಗಾರ ಬೆಟ್ಟು ಮುದ್ದಣ್ಣ ಪೂಜಾರಿ ಅವರ ಮನೆ ಮೇಲೆ ಮರ ಬಿದ್ದು ಅಂದಾಜು 15 ಸಾ. ರೂ. ನಷ್ಟ ಸಂಭವಿಸಿದೆ.

ಟಾಪ್ ನ್ಯೂಸ್

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

udupiUdupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.