ಇನ್ನೂ ಕಾರ್ಯಾರಂಭವಾಗದ ಹೆಬ್ರಿ ನೂತನ ತಾಲೂಕು ಕಚೇರಿ


Team Udayavani, Sep 8, 2018, 7:30 AM IST

060918hbre9.jpg

ಹೆಬ್ರಿ: ನೂತನವಾಗಿ ಘೋಷಣೆಗೊಂಡ ಹೆಬ್ರಿ ತಾಲೂಕು ಇನ್ನೂ ಕಾರ್ಯಾರಂಭಿಸದೇ ಜನರಿಗೆ ಸೌಲಭ್ಯಗಳನ್ನು ಪಡೆಯುವಲ್ಲಿ ತೊಂದರೆಯಾಗುತ್ತಿದೆ. ಆದ್ದರಿಂದ ಕಚೇರಿಯನ್ನು ಶೀಘ್ರವಾಗಿ ಶುರುಮಾಡಬೇಕು. ಇದರ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ತಪ್ಪಿದಲ್ಲಿ ವಿವಿಧ ಸಂಘಟನೆಗಳಿಂದ ಪಕ್ಷಾತೀತವಾಗಿ ಹೋರಾಟ ನಡೆಸಲಾಗುವುದು ಎಂದು  ಪ್ರಗತಿಪರ ನಾಗರಿಕ ಸಮಿತಿಯ ಅಧ್ಯಕ್ಷ ಕೆರೆಬೆಟ್ಟು ಸಂಜೀವ ಶೆಟ್ಟಿ ಹೇಳಿದರು.

ಅವರು ಹೆಬ್ರಿ ನಾಯಕ್‌ ಸಭಾಭವನದಲ್ಲಿ ಹೆಬ್ರಿ ತಾಲೂಕು ಹೋರಾಟ ಸಮಿತಿ ಪ್ರಗತಿಪರ ನಾಗರಿಕ ಹೋರಾಟ ಸಮಿತಿ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. 

ತಾಲೂಕಾಗಿ ಘೋಷಣೆಯಾದರೂ ಪ್ರಗತಿ ಇಲ್ಲ. ಮುಖ್ಯವಾಗಿ ಆರ್‌ಟಿಸಿ ಸಮಸ್ಯೆ ಬಗೆ ಹರಿದಿಲ್ಲ. ಕೂಡಲೇ ಇಲಾಖೆ ಈ ಸಮಸ್ಯೆ ಬಗೆಹರಿಸಬೇಕು ಎಂದು ಹೆಬ್ರಿ ತಾಲೂಕು ಹೊರಾಟ ಸಮಿತಿಯ ಅಧ್ಯಕ್ಷ ಎಚ್‌ ಭಾಸ್ಕರ್‌ ಜೋಯಿಸ್‌ ಹೇಳಿದರು. ಸಭೆಯಲ್ಲಿ ಎಲ್ಲಾ ಗ್ರಾಮಗಳು ಸೇರಿ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅವುಗಳನ್ನು ಪರಿಹರಿಸದಿದ್ದಲ್ಲಿ  ಉಗ್ರ ಪ್ರತಿಭಟನೆ ನಡೆಸುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು. ಹೆಬ್ರಿ ತಾಲೂಕಿನ 16 ಗ್ರಾಮಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು. ಟಿ.ಜಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಪ್ರತಿಭಟನೆ
ಹೆಬ್ರಿ ತಾಲೂಕಿನ ಗ್ರಾಮಗಳ ನಾಗರಿಕರಿಗೆ ಬೇಕಾದ ಅಗತ್ಯ ದಾಖಲೆಗಳು ಸಿಗದೇ ಜನತೆಗೆ ತುಂಬಾ ತೊಂದರೆಯಾಗಿದೆ. ಇದರಿಂದಾಗಿ ಅಡಿಕೆ ಕೊಳೆರೋಗ ಪರಿಹಾರಕ್ಕೆ ಆರ್‌ಟಿಸಿ ಪಡೆಯಲು ಹಾಗೂ ನೂತನವಾಗಿ ಗೃಹನಿರ್ಮಾಣ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಕ್ರಮ ನಡೆಸಲು ಅಸಾಧ್ಯವಾಗಿದೆ. ರೈತರ ಸ್ಥಿತಿ ಶೋಚನೀಯವಾಗಿದ್ದು ಈ ತೊಂದರೆಗಳನ್ನು ಪರಿಹರಿಸುವಲ್ಲಿ ಜಿಲ್ಲಾಡಳಿತ ಕೂಡಲೇ ಯತ್ನಿಸಬೇಕು. ಇಲ್ಲದಿದ್ದರೆ ಸಂಘಟನೆಗಳೊಂದಿಗೆ ರೈತರು ಬೀದಿಗಿಳಿಯಬೇಕಾಗುತ್ತದೆ.  
– ಮುಟ್ಲುಪಾಡಿ ಸತೀಶ್‌ ಶೆಟ್ಟಿ
ರೈತ ಮೋರ್ಚಾ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.