Hebri ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ
Team Udayavani, Sep 9, 2024, 7:20 PM IST
ಹೆಬ್ರಿ: ಶತಾಯುಷಿ ಮುದ್ರಾಡಿಯ ನಿವಾಸಿ ಕಜ್ಕೆ ಮಂಜುನಾಥ್ ಕಾಮತ್ (102) ಸೆ. 9ರಂದು ನಿಧನ ಹೊಂದಿದರು.
ಮೃತರು 4 ಪುತ್ರರು 5 ಪುತ್ರಿಯರನ್ನು ಅಗಲಿದ್ದಾರೆ.
ವರಂಗ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ,ಮುದ್ರಾಡಿ ಗ್ರಾಮ ಪಂಚಾಯಿತ್ ಉಪಾಧ್ಯಕ್ಷರಾಗಿ, ನಾಡ್ಪಾಲು ಗ್ರಾಮದ ಸೋಮೇಶ್ವರ ವೆಂಕಟರಮಣ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿ, ಮುದ್ರಾಡಿ ಶ್ರೀರಾಮ ಭಜನಾ ಮಂಡಳಿಯ ಅಧ್ಯಕ್ಷರಾಗಿ, ಮುದ್ರಾಡಿಯ ಸಾರ್ವಜನಿಕ ಶ್ರೀಗಣೇಶೋತ್ಸವ ಅಧ್ಯಕ್ಷರಾಗಿ ಹೀಗೆ ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಸೇವೆಸಲ್ಲಿಸಿದ್ದರು.
ತನ್ನ 100 ವರ್ಷದ ತನಕ ಬಸ್ ಹಾಗೂ ಸೈಕಲ್ನಲ್ಲಿ ಓಡಾಡುತ್ತಿದ್ದ ಇವರು ಯಾವುದೇ ಅನಾರೋಗ್ಯ ಇಲ್ಲದೆ ಎಲ್ಲರೊಂದಿಗೂ ನಗುನಗುತ್ತಾ ಬೆರೆಯುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.