![Vinaya-kulakarni](https://www.udayavani.com/wp-content/uploads/2025/02/Vinaya-kulakarni-415x249.jpg)
![Vinaya-kulakarni](https://www.udayavani.com/wp-content/uploads/2025/02/Vinaya-kulakarni-415x249.jpg)
Team Udayavani, Jan 11, 2023, 1:50 AM IST
ಹೆಬ್ರಿ: ಮಣಿಪಾಲದದಿಂದ ಹರಿಹರ ಕಡೆ ಹೋಗುತ್ತಿದ್ದ ಕಾರೊಂದು ಹೆಬ್ರಿ ಎಸ್.ಆರ್. ಸ್ಕೂಲ್ ಬಳಿ ಹಸುವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ಜ.10ರಂದು ನಡೆದಿದೆ.
ಮಣಿಪಾಲದ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಹರಿಹರಕ್ಕೆ ಮರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಹಸುವಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿ ಇರುವ ಮರಕ್ಕೆ ತಾಗಿ ಕಂದಕಕ್ಕೆ ಬಿತ್ತು.
Sandalwood: ಮಾ.28ಕ್ಕೆ ಮನದ ಕಡಲು ತೆರೆಗೆ
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ
Dubai Garden Glow: ಅದ್ಭುತ ಮ್ಯಾಜಿಕ್ ಪಾರ್ಕ್ “ಗ್ಲೋ ಗಾರ್ಡನ್ ದುಬಾೖ’
You seem to have an Ad Blocker on.
To continue reading, please turn it off or whitelist Udayavani.