ಕಜ್ಕೆ: ಹಳ್ಳಕ್ಕೆ ಬಿದ್ದ ಮಗು ಸಾವು


Team Udayavani, Aug 3, 2023, 10:25 AM IST

tdy-2

ಹೆಬ್ರಿ:  ನಾಲ್ಕೂರು ಗ್ರಾಮದ ಕಜ್ಕೆ ದೊಡ್ಡ ಮನೆ  ಎಂಬಲ್ಲಿ ಅಜ್ಜಿಯ ಜತೆ  ನಡೆದುಕೊಂಡು ಹೋಗುತ್ತಿದ್ದ ಮೊಮ್ಮಗಳು ಕೃತಿಕಾ (3) ಎಂಬ ಬಾಲಕಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಿದ್ದು ಉಸಿರು ಕಟ್ಟಿ ಮೃತಪಟ್ಟ ಘಟನೆ ನಡೆದಿದೆ. ಮಗುವನ್ನು ರಕ್ಷಿಸಲು ಹಳ್ಳಕ್ಕೆ ಹಾರಿದ ಅಜ್ಜಿ ಕೂಡ ಅಪಾಯಕ್ಕೆ ಸಿಲುಕಿದ್ದು ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ವಿವರ: ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಮಂಗಳವಾರ ಮಧ್ಯಾಹ್ನ ಒಂದು ಗಂಟೆಯ ವೇಳೆ ಕೃಷಿ ಚಟುವಟಿಕೆ ನಡೆಯುತ್ತಿದ್ದ ಗದ್ದೆಗೆ ಭೇಟಿ ನೀಡಿ ವಾಪಸ್‌ ಬರುತ್ತಿದ್ದಾಗ ಘಟನೆ ಸಂಭವಿಸಿದೆ. ಅಜ್ಜಿಯ ಜತೆ ಇದ್ದ ಇಬ್ಬರು ಮೊಮ್ಮಕ್ಕಳಲ್ಲಿ 5 ವರ್ಷದ ಹಿರಿಯ ಮೊಮ್ಮಗ ಮನೆ ಹತ್ತಿರ ಬರುತ್ತಿದ್ದಂತೆ ಹಳ್ಳದ ದಡದ ದಾರಿಯಲ್ಲಿ ಓಡಲಾರಂಭಿಸಿದ. ಅದನ್ನು ನೋಡಿದ ಆತನ ತಂಗಿ ಕೃತಿಕಾ ಕೂಡ ಅಜ್ಜಿಯ ಕೈ ಬಿಡಿಸಿ ಓಡಲಾರಂಭಿಸಿದಳು. ಅಜ್ಜಿ ನಿಲ್ಲುವಂತೆ ಸೂಚಿಸಿದರೂ ಕೇಳದೆ ಓಡಿದ ಕೆಲವೇ ಸಮಯದಲ್ಲಿ ಆಕೆ ಕಾಲು ಜಾರಿ ನೀರಿಗೆ ಬಿದ್ದಳು. ಮಗುವಿನ ರಕ್ಷಣೆಗಾಗಿ ಅಜ್ಜಿ ಕೂಡ ಕೂಡಲೇ ಹಳ್ಳಕ್ಕೆ ಹಾರಿದರು. ಮೊಮ್ಮಗಳನ್ನು ಹಿಡಿದು ಮೇಲೆ ಬರುವ ಯತ್ನ ಮಾಡುವಷ್ಟರಲ್ಲಿ ಮಗು ಕೈ ಜಾರಿತು. ಆಳ ಇದ್ದುದರಿಂದ ಅಜ್ಜಿ ಕೂಡ ಈಜಲು ಸಾಧ್ಯವಾಗದೆ ಮುಳುಗಲಾರಂಭಿಸಿದರು. ಅಷ್ಟರಲ್ಲಿ ವಾಪಸ್‌ ಬಂದಿದ್ದ ಮೊಮ್ಮಗ ಬೊಬ್ಬೆ ಹಾಕಿ ಸ್ಥಳೀಯರನ್ನು ಕರೆದ. ಅವರು ಬಂದು ಅಜ್ಜಿಯನ್ನು ರಕ್ಷಿಸಿದರೂ ಮಗುವನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಘಟನೆಯ ವೇಳೆ ಮಕ್ಕಳ ಅಪ್ಪ-ಅಮ್ಮ ಮನೆಯಲ್ಲಿರಲಿಲ್ಲ. ತಾಯಿ ಬೀಜದ ಕಂಪೆನಿಯ ಕೆಲಸಕ್ಕೆ ಮತ್ತು ಅಪ್ಪ ಕೂಲಿ ಕೆಲಸಕ್ಕೆ ತೆರಳಿದ್ದರು. ಹಳ್ಳ ಸುಮಾರು 10 ಅಡಿ ಆಳವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಹೆಬ್ರಿ  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Sleep Champion; lady from Bangalore won Rs 9 lakh by sleeping

Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

Transportation agency issue; Minister Ramalinga Reddy challenged BJP

Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sleep Champion; lady from Bangalore won Rs 9 lakh by sleeping

Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

8

Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.