ಕಾಪು : ಕೋರ್ಟ್ ಆದೇಶದ ಬಳಿಕವೂ ಹಿಜಾಬ್ ಧರಿಸಿ ಕಾಲೇಜಿಗೆ ಬಂದು ವಾಪಸ್ಸಾದ ವಿದ್ಯಾರ್ಥಿನಿಯರು

ಮುಗಿಯದ ಹಿಜಾಬ್ ಗೊಂದಲ

Team Udayavani, Mar 16, 2022, 12:28 PM IST

ಕಾಪು : ಕೋರ್ಟ್ ಆದೇಶದ ಬಳಿಕವೂ ಹಿಜಾಬ್ ಧರಿಸಿ ಕಾಲೇಜಿಗೆ ಬಂದು ವಾಪಸ್ಸಾದ ವಿದ್ಯಾರ್ಥಿನಿಯರು

ಕಾಪು: ತರಗತಿಯಲ್ಲಿ ಹಿಜಾಬ್ ಧರಿಸುವುದಕ್ಕೆ‌ ಅವಕಾಶವಿಲ್ಲ ಎಂಬ ಹೈಕೋರ್ಟ್ ಆದೇಶದ ಬಳಿಕವೂ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿದಿದೆ.

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 9 ಮಂದಿ ವಿದ್ಯಾರ್ಥಿನಿಯರು ಬುಧವಾರ ಬೆಳಗ್ಗೆ ಹಿಜಾಬ್ ಧರಿಸಿಕೊಂಡು ಕಾಲೇಜಿಗೆ‌ ಆಗಮಿಸಿದ್ದು ಪ್ರಾಂಶುಪಾಲರು ಹಿಜಾಬ್ ಸಹಿತವಾಗಿ ತರಗತಿ ಪ್ರವೇಶಿಸಲು ಅವಕಾಶವಿಲ್ಲ ಎಂದು ತಿಳಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿನಿಂದ ಹಿಂತೆರಳಿದ್ದಾರೆ.

ಹಿಜಾಬ್ ವಿವಾದದ ಬಳಿಕ ಒಂದು ತಿಂಗಳಿನಿಂದ ತರಗತಿ ಮಿಸ್ ಮಾಡಿಕೊಂಡಿದ್ದ ವಿದ್ಯಾರ್ಥಿನಿಯರು ಬುಧವಾರ ಬೆಳಗ್ಗೆ ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ್ದರು. ಆದರೆ ಹಿಜಾಬ್ ಧರಿಸಿಕೊಂಡು ಪ್ರವೇಶಕ್ಕೆ ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗದೇ ಹಿಂತೆರಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ: ಚಿಕ್ಕಮಗಳೂರಿನಲ್ಲಿ 22ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕಾರ

ಕಾಲೇಜಿನಲ್ಲಿ 17 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿದ್ದು ಇವರ ಪೈಕಿ ನಾಲ್ಕು ಮಂದಿ ಹಿಜಾಬ್ ತೆಗೆದು ತರಗತಿಗೆ ಹಾಜರಾಗಿದ್ದು, 9 ಮಂದಿ ಹಿಜಾಬ್ ತೆಗೆಯಲು ನಿರಾಕರಿಸಿ, ತರಗತಿ ಬಹಿಷ್ಕರಿಸಿ ಹಿಂದೆ ತೆರಳಿದ್ದಾರೆ.

ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರನ್ನು ಮನವೊಲಿಸಲು ಪ್ರಯತ್ನಿಸಲಾಯಿತಾದರೂ, ಯಾವುದಕ್ಕೂ ಒಪ್ಪದ ಕಾರಣ ಅವರಿಗೆ ತರಗತಿ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಅನಿಲ್ ಕುಮಾರ್ ತಿಳಿಸಿದ್ದಾರೆ.

ಹಿಜಾಬ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಪರೀಕ್ಷೆಯೂ ಬೇಕು, ಹಿಜಾಬ್ ಕೂಡಾ ಬೇಕು. ಹಿಜಾಬ್ ಬಗ್ಗೆ ಹಿಂದಿನಿಂದ ಇರದ ಸಮಸ್ಯೆ ಈಗ ಕಾಣಿಸಿಕೊಂಡಿರುವುದು ಬೇಸರ ಮೂಡಿಸಿದೆ. ಪ್ರಾಂಶುಪಾಲರು ನಮಗೆ‌ ನ್ಯಾಯ ದೊರಕಿಸಿಕೊಡುತ್ತಾರೆಂಬ ನಿರೀಕ್ಷೆಯಲ್ಲಿದ್ದೇವೆ ಎಂದು ವಿದ್ಯಾರ್ಥಿನಿಯರಾದ ರಿಜಾನಾ ಮತ್ತು ಶೆಹನಾಜ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.