ಸಿಗದಿದ್ದರೆ ನೋಟಾ ಅಭಿಯಾನಕ್ಕೆ ನಾಡದೋಣಿ ಮೀನುಗಾರರ ಚಿಂತನೆ

ಸೀಮೆಎಣ್ಣೆ ಪೂರೈಕೆಗೆ 20 ದಿನ ಗಡುವು

Team Udayavani, Jan 7, 2023, 6:30 AM IST

ಸಿಗದಿದ್ದರೆ ನೋಟಾ ಅಭಿಯಾನಕ್ಕೆ ನಾಡದೋಣಿ ಮೀನುಗಾರರ ಚಿಂತನೆ

ಕುಂದಾಪುರ: ನಾಡ ದೋಣಿ ಮೀನುಗಾರರಿಗೆ ಸೀಮೆಎಣ್ಣೆ ಇನ್ನೂ ಸಿಗದ ಕಾರಣ ಆಕ್ರೋಶ ವ್ಯಕ್ತವಾಗಿದ್ದು, ಮುಂದಿನ 20 ದಿನದೊಳಗೆ 7 ಸಾವಿರ ಕಿಲೋ ಲೀ. ಸೀಮೆಎಣ್ಣೆ ಪೂರೈಸದಿದ್ದರೆ ನೋಟಾ ಅಭಿಯಾನ ಕೈಗೊಳ್ಳುವುದಾಗಿ ಗಂಗೊಳ್ಳಿ ವಲಯದ ನಾಡದೋಣಿ ಮೀನುಗಾರ ಸಂಘ ಎಚ್ಚರಿಸಿದೆ.

ಕಳೆದ ತಿಂಗಳು ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಹಿತ ಎಲ್ಲ ಸಚಿವರು, ಸಂಸದರು, ಶಾಸಕರಿಗೂ ನಮ್ಮ ಅಹವಾಲು ಸಲ್ಲಿಸಲಾಗಿದೆ. ಆದರೆ ಈವರೆಗೆ ಯಾರಿಂದಲೂ ಕೇಂದ್ರಕ್ಕೆ ಒತ್ತಡ ಹೇರಿ ಅಗತ್ಯ ಸೀಮೆಎಣ್ಣೆ ಬಿಡುಗೊಳಿಸಲು ಸಾಧ್ಯವಾಗಿಲ್ಲ. ಮುಂದಿನ 20 ದಿನದೊಳಗೆ ಕನಿಷ್ಠ 7 ಸಾವಿರ ಕಿಲೋ ಲೀ. ಸೀಮೆಎಣ್ಣೆಯನ್ನು ಪೂರೈಸದಿದ್ದರೆ ಗಂಗೊಳ್ಳಿಯ ನಾಡದೋಣಿ ಮೀನುಗಾರರು ಸಂಕಲ್ಪ ಸಾಧನ ಸಭೆಯ ತೀರ್ಮಾನದಂತೆ ನೋಟಾ ಅಭಿಯಾನವನ್ನು ಆರಂಭಿಸಲಿದ್ದಾರೆ. ಅದಕ್ಕೂ ಮೊದಲು ಕರಾವಳಿ ಜಿಲ್ಲೆಗಳ ಎಲ್ಲ ಶಾಸಕರಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು. ಅಭಿಯಾನವನ್ನು ಕರಾವಳಿಯ 3 ಜಿಲ್ಲೆಗಳಿಗೂ ವಿಸ್ತರಿಸಿ ಮೀನುಗಾರರನ್ನು ಒಗ್ಗೂಡಿಸಿ, ಹೋರಾಟ ನಡೆಸಲಾಗುವುದು ಎಂದು ಗಂಗೊಳ್ಳಿ ವಲಯದ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ್‌ ಖಾರ್ವಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಉದಯವಾಣಿ ವರದಿ
ಸಕಾಲದಲ್ಲಿ ಸೀಮೆಎಣ್ಣೆ ಪೂರೈಕೆ ಮಾಡದಿರುವ ಬಗ್ಗೆ, ಇದರಿಂದ ಉತ್ತಮ ಸೀಸನ್‌ ಇದ್ದರೂ ಮೀನುಗಾರಿಕೆಗೆ ತೆರಳಲು ಸಾಧ್ಯವಾಗದಿರುವ ಕುರಿತಂತೆ “ಉದಯವಾಣಿ’ಯು ನಿರಂತರವಾಗಿ ವಿಶೇಷ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.