ಬ್ರಹ್ಮಾವರ: ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಕಾರು ಪತ್ತೆ; ಸುಟ್ಟು ಕರಕಲಾದ ಯುವಕ – ಯುವತಿ
Team Udayavani, May 22, 2022, 8:25 AM IST
ಬ್ರಹ್ಮಾವರ: ಕಾರೊಂದು ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಬ್ಬರು ಸಜೀವ ದಹನವಾಗಿರುವ ಘಟನೆ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ರವಿವಾರ ಮುಂಜಾನೆ 3:30 ರ ಹೊತ್ತಿಗೆ ನಡೆದಿದೆ.
ಕಾರಿನಲ್ಲಿ ಯುವಕ – ಯುವತಿ ಇದ್ದು, ಇವರು ನಿನ್ನೆ ಮಂಗಳೂರಿನಿಂದ ಬಾಡಿಗೆ ಕಾರು ಪಡೆದು ವಿವಿಧ ಸ್ಥಳಕ್ಕೆ ಭೇಟಿ ಕೊಟ್ಟು ಬಂದಿದ್ದಾರೆ ಎಂದು ತಿಳಿದು ಬಂದಿದೆ.
ಕಾರು ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರಲ್ಲಿದ್ದ ಇಬ್ಬರ ಪರಿಚಯ ಹಾಗೂ ಘಟನೆ ಆಕಸ್ಮಿಕವಾಗಿ ಆಯಿತೋ ? ಅಥವಾ ಆತ್ಮಹತ್ಯೆಯೋ ಎನ್ನುವುದು ತನಿಖೆಯ ಬಳಿಕ ತಿಳಿದು ಬರಬೇಕಿದೆ.
ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Udupi: ಯತಿತ್ರಯರ ಜತೆ ನ್ಯಾ. ಸಂತೋಷ್ ಹೆಗ್ಡೆ ಗಂಭೀರ ಚರ್ಚೆ
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.