ಮೂಲಸೌಕರ್ಯ ವಂಚಿತ ಕಳಿಹಿತ್ಲು ಪ್ರದೇಶ

ಕುಡಿಯುವ ನೀರು, ರಸ್ತೆ ಸಮಸ್ಯೆಯಿಂದ ಜನತೆಗೆ ತೊಂದರೆ

Team Udayavani, Dec 2, 2019, 8:44 PM IST

cv-11

ಬೈಂದೂರು: ಅಭಿವೃದ್ಧಿ ಹೊಂದುತ್ತಿರುವ ಗ್ರಾಮದ ಒಂದು ಪಾರ್ಶ್ವದಲ್ಲಿರುವ ಕಳಿಹಿತ್ಲು ಎಂಬ ಭಾಗ ಮೂಲಸೌಕರ್ಯಗಳಿಂದ ವಂಚಿತವಾಗಿ ದ್ವೀಪ ಭಾಗದಂತಾಗಿದೆ. ಈ ಊರಿನ ಅನತಿ ದೂರದಲ್ಲಿ ಅಭಿವೃದ್ದಿ ಸಾಧಿಸಿದ ಪ್ರದೇಶಗಳಿದ್ದರೂ ಸಹ ಶಿರೂರು ಗ್ರಾಮದ ಕಳಿಹಿತ್ಲು ಭಾಗ ಮಾತ್ರ ಇಂದಿಗೂ ಹಲವು ಸೌಲಭ್ಯಗಳಿಂದ ವಂಚಿತವಾಗಿ ಉಳಿದುಬಿಟ್ಟಿದೆ.

ನೂರಕ್ಕೂ ಅಧಿಕ ಮನೆ
ಕಳಿಹಿತ್ಲು ಎನ್ನುವ ಊರು ಶಿರೂರು ಗ್ರಾಮದ ಕಡಲ ತಡಿಯ ಹಡವಿನಕೋಣೆ ಹಾಗೂ ಕೇರಿ ರಸ್ತೆಯ ನಡುವೆ ಇದೆ. ಸುಮಾರು ನೂರಕ್ಕೂ ಅಧಿಕ ಮನೆಗಳಿವೆ. ಭೂ ಹಿಡುವಳಿ ಮಸೂದೆಯಿಂದ ಕೆಲವರಿಗೆ ಜಾಗ ಮಂಜೂರಾದರೆ ಇನ್ನು ಕೆಲವರು ತಲೆತಲಾಂತರಗಳಿಂದ ಒಡೆಯರ ಜಾಗದಲ್ಲಿ ವಾಸಿಸುತ್ತಿದ್ದಾರೆ. 94/ಸಿ ಕೂಡ ಕೆಲವರಿಗೆ ಮಂಜೂರಾತಿ ಆಗಿಲ್ಲ.

ರಸ್ತೆ, ನೀರಿನ ಸಮಸ್ಯೆ
ಊರಿನ ಒಳಭಾಗಕ್ಕೆ ಸಮರ್ಪಕವಾದ ರಸ್ತೆಗಳಿಲ್ಲ. ವರ್ಷ ಪೂರ್ತಿ ಉಪ್ಪು ನೀರಿನಿಂದಾಗಿ ಕುಡಿಯುವ ನೀರಿನ ಸಮಸ್ಯೆ ನಿತ್ಯ ಯಾತನೆಯಾಗಿದೆ. ಏಕೈಕ ಹಿ.ಪ್ರಾ. ಶಾಲೆ ಸ್ಥಳೀಯರ ಸಹಕಾರದಿಂದ ಒಂದಿಷ್ಟು ಅಭಿವೃದ್ಧಿ ಕಂಡಿದೆ. ಇನ್ನುಳಿದಂತೆ ನದಿಯ ಪಕ್ಕದಲ್ಲಿರುವ ಮನೆಯವರು ಒಂದು ಕೊಡ ನೀರಿಗಾಗಿ ಕಿ.ಮೀ. ದೂರ ನಡೆಯಬೇಕಿದೆ. ಸಮಸ್ಯೆಗಳ ನಿವಾರಣೆಗಾಗಿ ಮನವಿ ನೀಡಿದರೂ ಚುನಾಯಿತ ಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿಲ್ಲ ಎಂಬುದು ಸ್ಥಳೀಯರ ಆರೋಪ. ನೈಸರ್ಗಿಕವಾಗಿ ಸೌಂದರ್ಯ ಹೊಂದಿರುವ ಇಲ್ಲಿನ ಬೀಚ್‌ ಅಭಿವೃದ್ಧಿ ಕಾಣಬಹುದಾಗಿದೆ. ರಸ್ತೆ ಮುಂತಾದ ವಿಷಯದಲ್ಲಿ ಹಲವು ಪ್ರಕರಣಗಳು ನ್ಯಾಯಾಲಯದಲ್ಲಿವೆ. ಗ್ರಾ.ಪಂ. ಕೂಡ ಈ ಬಗ್ಗೆ ಗಮನಹರಿಸಬೇಕಾಗಿದೆ.

ಜಿಲ್ಲಾಡಳಿತ ಗಮನಹರಿಸಲಿ
ಕಳಿಹಿತ್ಲು ಕಳೆದ ಹಲವು ವರ್ಷಗಳಿಂದ ಮೂಲಭೂತ ಸಮಸ್ಯೆಗಳಿಂದ ನಲುಗುತ್ತಿದೆ. ಕನಿಷ್ಠ ಪಕ್ಷ ಇಲ್ಲಿನ ಜನರಿಗೆ ರಸ್ತೆ ಕೂಡ ಇಲ್ಲವಾದುದರಿಂದ ಮಳೆಗಾಲದಲ್ಲಿ ವಾಹನಬಿಟ್ಟು ನಡೆದುಕೊಂಡು ಬರಬೇಕಾಗಿದೆ. ಈ ಕುರಿತು ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಗಮನಹರಿಸಬೇಕಾಗಿದೆ.
-ವಸಂತ ಮೊಗೇರ ಕಳಿಹಿತ್ಲು, ಸ್ಥಳೀಯರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.