ಗಣಕ ತಜ್ಞ ಪ್ರೊ| ಕೆ.ಪಿ. ರಾವ್‌ ಅವರಿಗೆ ಆ. 6ರಂದು ಅಭಿನಂದನೆ


Team Udayavani, Aug 3, 2023, 10:41 AM IST

tdy-5

ಉಡುಪಿ: ಹಿರಿಯ ವಿದ್ವಾಂಸ, ಕಂಪ್ಯೂಟರ್‌ ಕ್ಷೇತ್ರದ ಸಾಧಕ ಪ್ರೊ| ಕೆ.ಪಿ. ರಾವ್‌ ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ ಉಡುಪಿ ತಾಲೂಕು ಘಟಕದ ಸಹ ಯೋಗ ದೊಂದಿಗೆ ನಾಡೋಜ ಕೆ.ಪಿ. ರಾವ್‌ ಅಭಿನಂದನ ಸಮಿತಿ ವತಿಯಿಂದ ಆ. 6ರಂದು ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಅಭಿನಂದನೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಉದ್ಘಾಟಿಸುವರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸುವರು. ಬೆಳಗ್ಗೆ 9.15ರಿಂದ 9.45ರ ವರೆಗೆ ಪರ್ಕಳದ ಸರಿಗಮ ಭಾರತಿ ಅವರಿಂದ ಸಾಂಸ್ಕೃತಿಕ ಸೌರಭ, 9.50ರಿಂದ 10.30ರ ವರೆಗೆ ಉದ್ಘಾಟನೆ, 10.30ರಿಂದ 10.45ರ ವರೆಗೆ ಡಾ| ಯು.ಬಿ. ಪವನಜ ಅವ

ರಿಂದ “ಕಂಪ್ಯೂಟರ್‌ ಮತ್ತು ಕೆ.ಪಿ. ರಾವ್‌’ ವಿಷಯದ ಬಗ್ಗೆ ಅಭಿಪ್ರಾಯ ಮಂಡನೆ ನಡೆಯಲಿದೆ. 10.45ರಿಂದ 11ರ ವರೆಗೆ ಪ್ರೊ| ವರದೇಶ ಹಿರೇಗಂಗೆ ಅವರು ಕೆ.ಪಿ. ರಾವ್‌ ಬದುಕು ಹಾಗೂ ವರ್ಣಕ ಕಾದಂಬರಿ ಬಗ್ಗೆ ಹಾಗೂ 11ರಿಂದ 11.5ರ ವರೆಗೆ ಡಾ| ಎನ್‌.ಟಿ. ಭಟ್‌ ಅವರು ಕೆ.ಪಿ. ರಾವ್‌ ಅವರೊಂದಿಗಿನ ಒಡನಾಟದ ಬಗ್ಗೆ ಮಾತನಾಡಲಿದ್ದಾರೆ.

11.05ರಿಂದ 12.05ರವರೆಗೆ ಕೆ.ಪಿ. ರಾವ್‌ ಅವರೊಂದಿಗೆ ಮಾತುಕತೆ ಎಂಬ ವಿಷಯದಲ್ಲಿ ಪಾದೆಕಲ್ಲು ವಿಷ್ಣುಭಟ್‌, ಡಾ| ಮಹಾಲಿಂಗ ಭಟ್‌, ಡಾ| ನೀತಾ ಇನಾಂದಾರ್‌, ಡಾ| ಉದಯ ಶಂಕರ ಎಚ್‌.ಎನ್‌., ಸುಶ್ಮಿತಾ ಶೆಟ್ಟಿ, ಪಲ್ಲವಿ ಕೊಡಗು ಭಾಗವಹಿಸಲಿದ್ದಾರೆ. 12.05ರಿಂದ 12.10ರ ವರೆಗೆ ಪಾಡಿಗಾರು ಲಕ್ಷ್ಮೀ

ನಾರಾಯಣ ಉಪಾಧ್ಯ ಅವರಿಂದ ಹಾಡುಗಾರಿಕೆ ಇರಲಿದೆ. 12.15ಕ್ಕೆ ಡಾ| ಎಚ್‌.ಎಸ್‌. ಬಲ್ಲಾಳ್‌ ಅಧ್ಯಕ್ಷತೆಯಲ್ಲಿ ಅಭಿನಂದನ ಸಮಾರಂಭ ನಡೆಯಲಿದೆ. ಜಯಂತ ಕಾಯ್ಕಿಣಿ ಅಭಿನಂದನ ಮಾತುಗಳನ್ನಾಡಲಿದ್ದಾರೆ ಎಂದರು.

ಗೌರವಾಧ್ಯಕ್ಷ ವಿಶ್ವನಾಥ್‌ ಶೆಣೈ, ರವಿರಾಜ್‌ ಎಚ್‌.ಪಿ., ಪ್ರೊ| ಮುರಲೀಧರ ಉಪಾಧ್ಯ, ಜನಾರ್ದನ ಕೊಡವೂರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Sleep Champion; lady from Bangalore won Rs 9 lakh by sleeping

Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

Transportation agency issue; Minister Ramalinga Reddy challenged BJP

Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ

5(1)

Ajekar: ನೀರೆ ಪಂಚಾಯತ್‌ ವಿನೂತನ ಕ್ರಮದಿಂದ ಜಂಗುಳಿ ಪ್ರದೇಶ ಬದಲಾದ ಕತೆ

4

Kundapura ಪ್ರವಾಸಿ ಬಂಗಲೆ: 4.5 ಕೋಟಿ ರೂಪಾಯಿಗಳ ಅಂದಾಜು ಪಟ್ಟಿ ಸಿದ್ಧ

1

Puttur: ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರ ಶೀಘ್ರ ಸಿದ್ಧ

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Sleep Champion; lady from Bangalore won Rs 9 lakh by sleeping

Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.