Kaup: ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ


Team Udayavani, Oct 1, 2024, 10:30 PM IST

sand

ಕಾಪು: ಕಾಪು ಪಡುಗ್ರಾಮದ ಮಂಗಳೂರು ಉಡುಪಿ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್‌ನ್ನು ಸೊತ್ತು ಸಮೇತವಾಗಿ ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಾಪು ಕ್ರೈಂ ಎಸ್ಸೈ ರಮೇಶ ನಾಯ್ಕ ಅವರು ಮಂಗಳವಾರ ಮುಂಜಾನೆ ರಾತ್ರಿ ರೌಂಡ್ಸ್‌ನಲ್ಲಿದ್ದಾಗ ಉಡುಪಿ ಕಡೆಗೆ ಬರುತ್ತಿದ್ದ ಟಿಪ್ಪರ್‌ನ ಬಾಡಿಯಿಂದ ನೀರು ಇಳಿಯುತ್ತಿರುವುದು ಕಂಡು ಬಂದಿದ್ದು ವಾಹನದಲ್ಲಿ ಮರಳನ್ನು ಸಾಗಿಸುತ್ತಿರಬಹುದು ಎಂಬ ಅನುಮಾನದಿಂದ ಟಿಪ್ಪರ್‌ನ ಚಾಲಕನಲ್ಲಿ ವಾಹನವನ್ನು ನಿಲ್ಲಿಸುವಂತೆ ಸೂಚಿಸಿದಾಗ ಚಾಲಕನು ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದನು. ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಬಾಡಿಯ ಮಟ್ಟದವರೆಗೆ ಮರಳನ್ನು ತುಂಬಿಸಿರುವುದು, ಆ ಮರಳಿನಿಂದ ನೀರು ಇಳಿಯುತ್ತಿರುವುದು ಕಂಡು ಬಂದಿತ್ತು.

ಟಿಪ್ಪರ್‌ ಮತ್ತು ಅದರಲ್ಲಿದ್ದ ಸುಮಾರು 15,000 ರೂಪಾಯಿ ಬೆಲೆ ಬಾಳುವ ಮರಳಿನ ಜತೆಗೆ ಚಾಲಕ ಶಿವಮೊಗ್ಗ ಮೂಲದ ಮೃತ್ಯುಂಜಯ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಚಾಲಕ ಮತ್ತು ವಾಹನದ ಮಾಲಕ ಪಡುಬಿದ್ರಿ ನಿವಾಸಿ ಮಯ್ಯದ್ದಿ ಹುಸೇನ್‌ ಎಂಬಾತನ ವಿರುದ್ಧ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆMoodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Mangaluru: ದಸರಾ; ಮದ್ಯ ಮಾರಾಟ ನಿಷೇಧ

Mangaluru: ದಸರಾ; ಮದ್ಯ ಮಾರಾಟ ನಿಷೇಧ

ಕರಾವಳಿಯ ವಿವಿಧೆಡೆ ಶರನ್ನವರಾತ್ರಿ ಮಹೋತ್ಸವ

ಕರಾವಳಿಯ ವಿವಿಧೆಡೆ ಶರನ್ನವರಾತ್ರಿ ಮಹೋತ್ಸವ

Rahul : ಅಂಬಾನಿ ಮದುವೆಯಲ್ಲಿ  ಬಳಸಿದ್ದು ಜನರ ದುಡ್ಡು: ರಾಹುಲ್‌ ಗಾಂಧಿ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

1

Manipal: ವ್ಯಕ್ತಿಯ ಮೇಲೆ ಹಲ್ಲೆ, ಜೀವ ಬೆದರಿಕೆ: ಪ್ರಕರಣ ದಾಖಲು

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ

Udupi: ಅಡುಗೆಯಲ್ಲಿ ಭಾರತಕ್ಕೆ ಮೊದಲ ಶ್ರೇಷ್ಠತಾ ಪದಕ ತಂದ ಹರ್ಷವರ್ಧನ್‌

Udupi: ಅಡುಗೆಯಲ್ಲಿ ಭಾರತಕ್ಕೆ ಮೊದಲ ಶ್ರೇಷ್ಠತಾ ಪದಕ ತಂದ ಹರ್ಷವರ್ಧನ್‌

8(1)

Udupi ನಗರದಲ್ಲಿವೆ ಅಪಾಯಕಾರಿ ಗುಂಡಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆMoodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Mangaluru: ಹೈಕೋರ್ಟ್‌ ಪೀಠ: ಹೋರಾಟಕ್ಕೆ ಸಿದ್ಧತೆ

Mangaluru: ಹೈಕೋರ್ಟ್‌ ಪೀಠ: ಹೋರಾಟಕ್ಕೆ ಸಿದ್ಧತೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.