ಕರ್ಜೆ: ನೇಣು ಬಿಗಿದು ಯುವಕ ಆತ್ಮಹತ್ಯೆ
Team Udayavani, Dec 3, 2022, 10:10 PM IST
ಬ್ರಹ್ಮಾವರ: ಕರ್ಜೆ ತಡಾಲಿನ ಪ್ರಕಾಶ (23) ಸರಕಾರಿ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಅವರು ಕೊರೊನಾ ಅನಂತರ ಊರಿನಲ್ಲಿ ತೋಟದ ಕೆಲಸ ಹಾಗೂ ಗಾರೆ ಕೆಲಸ ಮಾಡಿಕೊಂಡಿದ್ದರು.
ಸುಮಾರು 5 ತಿಂಗಳ ಹಿಂದೆ ಸಾಲ ಮಾಡಿ ಹೊಸ ರಿಕ್ಷಾ ಖರೀದಿಸಿದ್ದು, ಆ ಸಮಯ ಬೈಕ್ನಿಂದ ಬಿದ್ದು ಗಾಯಗೊಂಡು ಒಂದು ತಿಂಗಳು ವಿಶ್ರಾಂತಿಯಲ್ಲಿದ್ದರು. ಇದರಿಂದ ಬೇಸರಗೊಂಡು ರಿಕ್ಷಾ ಮಾರಾಟ ಮಾಡಿದ್ದರು.
ಇತ್ತೀಚೆಗೆ ಸಾಲ ಮರುಪಾವತಿ ಬಗ್ಗೆ ಸೊಸೈಟಿಯಿಂದ ನೋಟಿಸ್ ಬಂದಿದ್ದು, ವಿಪರೀತ ಮದ್ಯ ಸೇವನೆ ಮಾಡುತ್ತಿದ್ದರು. ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kadaba: ಕಾರು – ಬೈಕ್ ಅಪಘಾತ; ಸವಾರ ಮೃತ್ಯು
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.