Karkala; ಬಸ್‌ ಢಿಕ್ಕಿಯಾಗಿ ಸ್ಕೂಟರ್‌ ಸವಾರ ಸಾವು


Team Udayavani, Jan 26, 2025, 8:15 PM IST

1-acci

ಕಾರ್ಕಳ: ಆನೆಕೆರೆ ಕೆರೆ ಸರ್ಕಲ್‌ ಬಳಿ ಬೈಪಾಸ್‌ನಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಒಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ವರದಿಯಾಗಿದೆ. ಕರಿಯಕಲ್ಲು ನಿವಾಸಿ ಅಜ್ಮತ್‌ಉಲ್ಲ (45) ಮೃತಪಟ್ಟ ದುರ್ದೈವಿ.

ಬಸ್‌ ಢಿಕ್ಕಿಯಾಗಿ ಹಲವು ಮೀಟರ್‌ನಷ್ಟು ಸ್ಕೂಟರ್‌ ಸಮೇತ ಸವಾರ ರಸ್ತೆಯಲ್ಲಿ ಎಳೆದೊಯ್ದ ಪರಿಣಾಮ ತಲೆ ಮತ್ತು ಎದೆ ಭಾಗಕ್ಕೆ ಗಂಭೀರ ಗಾಯಗೊಂಡಿದ್ದರು. ತಾಲೂಕು ಸರಕಾರಿ ಆಸ್ಪತ್ರೆ ಕರೆದೊಯ್ದು, ಅಲ್ಲಿಂದ ಮಣಿಪಾಲಕ್ಕೆ ಚಿಕಿತ್ಸೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದರು. ಅಜ್ಮತ್‌ ಅವರು ಈ ಹಿಂದೆ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ಇತ್ತೀಚೆಗೆ ಊರಿಗೆ ಆಗಮಿಸಿ ಪಿಗ್ಮಿ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ವಿರುದ್ಧ ದಿಕ್ಕಿನಲ್ಲಿ ಅತೀ ವೇಗವಾಗಿ ಬಸ್ ಬಂದುದ್ದೇ ಸ್ಕೂಟರ್ ಸವಾರನ ಪಾಲಿಗೆ ಮುಳುವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

ದಿಲ್ಲಿಗೆ ಸಿಎಂ ಯಾರು?: ಇಂದಿನ ಬಿಜೆಪಿ ಸಭೇಲಿ ತೀರ್ಮಾನ ಸಾಧ್ಯತೆ

ದಿಲ್ಲಿಗೆ ಸಿಎಂ ಯಾರು?: ಇಂದಿನ ಬಿಜೆಪಿ ಸಭೇಲಿ ತೀರ್ಮಾನ ಸಾಧ್ಯತೆ

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Kerala: ಸರ್ಕಾರಿ ವೈದ್ಯಾಧಿಕಾರಿ ಹುದ್ದೆಗೇರಿದ ಕ್ರೈಸ್ತ ಸನ್ಯಾಸಿನಿ

Kerala: ಸರ್ಕಾರಿ ವೈದ್ಯಾಧಿಕಾರಿ ಹುದ್ದೆಗೇರಿದ ಕ್ರೈಸ್ತ ಸನ್ಯಾಸಿನಿ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Jayalalittha-Golds

Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

Manipal: ಅಕ್ರಮ ಕೂಟ ಸೇರಿ ವ್ಯಕ್ತಿಯ ಮೇಲೆ ಹಲ್ಲೆ

Manipal: ಅಕ್ರಮ ಕೂಟ ಸೇರಿ ವ್ಯಕ್ತಿಯ ಮೇಲೆ ಹಲ್ಲೆ

21

Kota: ಅಕ್ರಮವಾಗಿ ಖರೀದಿಸಿದ್ದ ಅನ್ನ ಭಾಗ್ಯದ ಅಕ್ಕಿ ವಶ

Karkala: ಕಫ ಉಲ್ಬಣ… ಮೂರು ತಿಂಗಳ ಮಗು ಸಾ*ವು

Karkala: ಕಫ ಉಲ್ಬಣ… ಮೂರು ತಿಂಗಳ ಮಗು ಸಾ*ವು

MUST WATCH

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

ಹೊಸ ಸೇರ್ಪಡೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

ದಿಲ್ಲಿಗೆ ಸಿಎಂ ಯಾರು?: ಇಂದಿನ ಬಿಜೆಪಿ ಸಭೇಲಿ ತೀರ್ಮಾನ ಸಾಧ್ಯತೆ

ದಿಲ್ಲಿಗೆ ಸಿಎಂ ಯಾರು?: ಇಂದಿನ ಬಿಜೆಪಿ ಸಭೇಲಿ ತೀರ್ಮಾನ ಸಾಧ್ಯತೆ

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Kerala: ಸರ್ಕಾರಿ ವೈದ್ಯಾಧಿಕಾರಿ ಹುದ್ದೆಗೇರಿದ ಕ್ರೈಸ್ತ ಸನ್ಯಾಸಿನಿ

Kerala: ಸರ್ಕಾರಿ ವೈದ್ಯಾಧಿಕಾರಿ ಹುದ್ದೆಗೇರಿದ ಕ್ರೈಸ್ತ ಸನ್ಯಾಸಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.