![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-415x249.jpg)
Karkala ಆನ್ಲೈನ್ ವಂಚನೆ: ಹಣ ಕಳಕೊಂಡ ವ್ಯಕ್ತಿ
Team Udayavani, Jun 22, 2024, 10:49 PM IST
![Karkala ಆನ್ಲೈನ್ ವಂಚನೆ: ಹಣ ಕಳಕೊಂಡ ವ್ಯಕ್ತಿ](https://www.udayavani.com/wp-content/uploads/2024/06/FRAUD-1-8-620x397.jpg)
ಕಾರ್ಕಳ: ಆನ್ಲೈನ್ ವಂಚಕರ ಜಾಲಕ್ಕೆ ಸಿಲುಕಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಕಾರ್ಕಳ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಇಲ್ಲಿನ ರಮೇಶ ಅವರಿಗೆ 15 ದಿನದ ಹಿಂದೆ ಷೇರು ಮಾರುಕಟ್ಟೆಗೆ ಸಂಬಂಧಿಸಿ ಇನ್ವೆಸ್ಟರ್ ಅಲಾಯೆನ್ಸ್ ಎಂಬ ವಾಟ್ಸ್ಆ್ಯಪ್ ಗ್ರೂಪಿನಿಂದ ದಿಯಾ ಎಂಬ ವ್ಯಕ್ತಿಯ ಸಂದೇಶ ಬಂದಿತ್ತು. ಜೂ. 20ರಂದು ರಮೇಶ್ ಅವರು ತಮ್ಮ ಖಾತೆಯಿಂದ ಇನ್ವೆಸ್ಟರ್ ಅಲಾಯೆನ್ಸ್ ಬಳಗದ ಸದಸ್ಯ ಸುರೇಶ ಕುಮಾರ ಎಂಬಾತನ ಎಸ್ಬಿಐ ಖಾತೆಗೆ 10,87,755 ರೂ. ವರ್ಗಾವಣೆ ಮಾಡಿದ್ದರು.
ಹಣ ಪಾವತಿಯಾದ ಕೂಡಲೇ ಅತ್ತ ಕಡೆಯವರು ನನ್ನ ಮೊಬೈಲ್ ನಂಬರ್ ಹಾಗೂ ನನ್ನನ್ನು ಆ ವಾಟ್ಸ್ಆ್ಯಪ್ ಗ್ರೂಪ್ನಿಂದ ಬ್ಲಾಕ್ ಮಾಡುವ ಮೂಲಕ ವಂಚಿಸಿದ್ದಾರೆ ಎಂದು ರಮೇಶ ಅವರು ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-150x90.jpg)
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
![Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್](https://www.udayavani.com/wp-content/uploads/2024/07/Court-2-150x86.jpg)
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
![ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು](https://www.udayavani.com/wp-content/uploads/2024/07/tulasi-150x81.jpg)
ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು
![ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ](https://www.udayavani.com/wp-content/uploads/2024/07/siruguppa-150x80.jpg)
ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-150x90.jpg)
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.