Kollur: ಮರಕ್ಕೆ ಗುದ್ದಿ ಪಿಕಪ್ಗೆ ಢಿಕ್ಕಿಯಾದ ಬಸ್; ಹಲವರಿಗೆ ಗಾಯ
Team Udayavani, Sep 25, 2024, 9:07 PM IST
ಕೊಲ್ಲೂರು: ಇಡೂರು ಸಮೀಪದ ಜೆನ್ನಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೆ. 25ರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ 8 ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡು ಕುಂದಾಪುರ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕುಂದಾಪುರದಿಂದ ಕೊಲ್ಲೂರಿಗೆ ಸಾಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಈ ಸಂದರ್ಭ ಎದುರಿನಿಂದ ತರಕಾರಿ ಹೊತ್ತು ಬರುತ್ತಿದ್ದ ಪಿಕಪ್ ವ್ಯಾನ್ಗೆ ಢಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ಪಿಕಪ್ ಚಾಲಕ ವಾಸಿಮ್ ಹಾಗೂ ಆತನ ಸಹೋದರ ಅಬಿತ್ ಗಂಭೀರವಾಗಿ ಗಾಯಗೊಂಡರು.
ಬಸ್ನಲ್ಲಿದ್ದ ರಾಘವೇಂದ್ರ, ವಿದ್ಯಾರ್ಥಿಗಳಾದ ಅಮೃತಾ, ಪ್ರಸುದಾ, ಸುಶ್ಮಿತಾ, ಶಿಕ್ಷಕ ಶಂಕರ್ ನಾಯಕ್, ಬಸ್ ಚಾಲಕ ವಿಜಯ್ ಕುಮಾರ್ ಅವರು ಕೂಡ ಗಾಯಗೊಂಡರು.
ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.