ಕೊಲ್ಲೂರು: ಮಿತವಾಗಿ ನೀರಿನ ಬಳಕೆಗೆ ಸೂಚನೆ

ಬರಿದಾದ ನದಿ-ಹಳ್ಳ: ಕಾಡುಪ್ರಾಣಿಗಳೂ ಸಂಕಷ್ಟದಲ್ಲಿ

Team Udayavani, May 18, 2019, 6:00 AM IST

Water-koour

ಸಾಂದರ್ಭಿಕ ಚಿತ್ರ.

ಕೊಲ್ಲೂರು: ಕೊಲ್ಲೂರು ಪರಿಸರದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಉಲ್ಬಣ ಗೊಳ್ಳುತ್ತಿರುವಂತೆ ವಿದ್ಯುತ್‌ ಲೋ ವೋಲ್ಟೆàಜ್‌ ಈ ಭಾಗದ ಮಂದಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ನಾಶವಾದ ಕೃಷಿ
ಈ ಭಾಗದ ಅನೇಕ ಗ್ರಾಮಗಳಲ್ಲಿನ ತೆಂಗು-ಕಂಗು, ಬಾಳೆ ಸಹಿತ ಇನ್ನಿತರ ಬೇಸಾಯವು ನೀರಿನ ಅಭಾವದೊಡನೆ ಪಂಪ್‌ಸೆಟ್‌ ಗಳಲ್ಲಿನ ಲೋ ವೋಲ್ಟೆàಜ್‌ ಪ್ರಕ್ರಿಯೆಯಿಂದಾಗಿ ನಾಶವಾಗಿದೆ. ಬಹುತೇಕರು ವರುಣನಿಗೆ ಮೊರೆಹೋಗಿದ್ದಾರೆ.

ನೀರಿಗಾಗಿ ಪರಿತಪಿಸುವ ಕಾಡುಪ್ರಾಣಿಗಳು
ನದಿ- ಹಳ್ಳಗಳು ಬರಿದಾಗಿರುವುದರಿಂದ ಅರಣ್ಯ ಭಾಗದಲ್ಲಿ ವಾಸವಾಗಿರುವ ಕಾಡು ಕೋಣ, ಕಾಡು ಹಂದಿ, ಜಿಂಕೆ, ಮಂಗಗಳು ಕೂಡ ಕಂಗಾಲಾಗಿವೆ. ಇವುಗಳೂ ನೀರು ಹುಡುಕಿಕೊಂಡು ನಗರ ಪ್ರದೇಶದತ್ತ ಹೋಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.

ನೀರಿನ ಉಪಯೋಗಕ್ಕೆ ನಿರ್ಬಂಧ
ಕೊಲ್ಲೂರು ದೇಗುಲ ಸಹಿತ ಈ ಭಾಗದ ಖಾಸಗಿ ಅತಿಥಿ ಗƒಹಗಳಲ್ಲಿ ಎದುರಾದ ನೀರಿನ ಸಮಸ್ಯೆಯಿಂದಾಗಿ ಮಿತವಾದ ನೀರಿನ ಬಳಕೆಗೆ ಸೂಚಿಸಲಾಗಿದ್ದು ಭಕ್ತಾದಿಗಳು ಕನಿಷ್ಠ ಪ್ರಮಾಣದಲ್ಲಿ ನೀರನ್ನು ಬಳಸುವಂತೆ ವಿನಂತಿಸಲಾಗಿದೆ.

ಹರಿದುಬಂದ ಭಕ್ತ ಸಾಗರ
ಎರಡು ದಿನಗಳಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದು ಶುಕ್ರವಾರ 10,000ಕ್ಕೂ ಹೆಚ್ಚು ಭಕ್ತರು ಶ್ರೀ ದೇವಿಯ ದರ್ಶನ ಪಡೆದರು.ದಿನೇ ದಿನೇ ಹೆಚ್ಚುತ್ತಿರುವ ಭಕ್ತರಿಗೆ ಸಕಲ ಸೌಕರ್ಯ ಒದಗಿಸುವಲ್ಲಿ ದೇಗುಲದ ಸಮಿತಿಯು ಶ್ರಮಿಸುತ್ತಿದ್ದು, ಎದುರಾಗಿರುವ ನೀರಿನ ಸಮಸ್ಯೆ ನಿಭಾಯಿಸಲು ಟ್ಯಾಂಕರ್‌ ಮೂಲಕ ನೀರನ್ನು ಸಂಗ್ರಹಿಸಿ ವಿತರಿಸಲಾಗುತ್ತಿದೆ. ದೇಗುಲದ ಅತಿಥಿ ಗೃಹಗಳಲ್ಲಿ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೀರನ್ನು ಸಂಗ್ರಹಿಸಲಾಗುತ್ತಿದೆ.

 

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.