![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 20, 2019, 5:36 AM IST
ತೆಕ್ಕಟ್ಟೆ: ಕೊರ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರ್ಗಿ-ಹೆಸ್ಕಾತ್ತೂರು ಗ್ರಾಮೀಣ ಸಂಪರ್ಕ ರಸ್ತೆ ಸುಮಾರು 4 ಕಿ.ಮೀ. ವಿಸ್ತೀರ್ಣದಲ್ಲಿ ಸಂಪೂರ್ಣ ಹದಗೆಟ್ಟಿದ್ದು ಸಂಚಾರ ಕಷ್ಟಕರವಾಗಿದೆ.
ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಮಳೆ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ವಾಹನ ಸಂಚಾರ, ನಡೆದಾಡುವುದೂ ಸಮಸ್ಯೆಯಾಗಿದೆ. ಆದ್ದರಿಂದ ಕೇವಲ ತೇಪೆ, ರಿಪೇರಿ ಮಾತ್ರ ನಡೆಸದೆ ಪ್ರಧಾನಿ ಗ್ರಾಮ್ ಸಡಕ್ ಯೋಜನೆಯ ಮೂಲಕ ಸಂಪೂರ್ಣ ರಸ್ತೆ ಅಭಿವೃದ್ಧಿ ಪಡಿಸಬೇಕೆನ್ನುವುದು ಇಲ್ಲಿನವರ ಆಗ್ರಹವಾಗಿದೆ.
ತ್ಯಾಜ್ಯ ರಾಶಿ
ಚಾರುಕೊಟ್ಟಿಗೆಯಿಂದ ಕೊರ್ಗಿ ಸಂಪರ್ಕ ಕಲ್ಪಿಸುವ ಈ ಮಾರ್ಗದ ಸರಕಾರಿ ಗುಡ್ಡೆ ಸೇರಿದಂತೆ ಕೆಲವು ಭಾಗಗಳಲ್ಲಿ ಪ್ಲಾಸ್ಟಿಕ್ ಹಾಗೂ ಕೋಳಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ. ಈ ಬಗ್ಗೆಯೂ ಸ್ಥಳೀಯಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸುವ್ಯವಸ್ಥಿತ ರಸ್ತೆ
ಮುಂದಿನ ದಿನಗಳಲ್ಲಿ ಕೊರ್ಗಿಯಿಂದ ಶಿರಿಯಾರದವರೆಗೆ ಸುವ್ಯವಸ್ಥಿತವಾದ ರಸ್ತೆ ನಿರ್ಮಾಣವಾಗಲಿದೆ.
– ಗೌರೀಶ್ ಹೆಗ್ಡೆ ಉಪಾಧ್ಯಕ್ಷರು,
ಗ್ರಾ.ಪಂ. ಕೊರ್ಗಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.