Udupi ಕೋಟಿ ಗೀತಾ ಲೇಖನ: ಮಲಯಾಳ ಆವೃತ್ತಿ ಬಿಡುಗಡೆ

ಪುತ್ತಿಗೆ ಶ್ರೀಗಳಿಂದ ಶ್ರೀ ಅನಂತ ಪದ್ಮನಾಭನ ದರ್ಶನ

Team Udayavani, Nov 12, 2023, 11:09 PM IST

Udupi ಕೋಟಿ ಗೀತಾ ಲೇಖನ: ಮಲಯಾಳ ಆವೃತ್ತಿ ಬಿಡುಗಡೆ

ಉಡುಪಿ: ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಪರ್ಯಾಯ ತೀರ್ಥಕ್ಷೇತ್ರ ಯಾತ್ರೆಯು ಕೇರಳದ ತಿರುವನಂತಪುರ ಪ್ರವೇಶಿಸಿದೆ.

ಇಲ್ಲಿನ ಮಾಧ್ವ ತುಳು ಬ್ರಾಹ್ಮಣ ಸಮಾಜದವರು ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರನ್ನು ಗೌರವ ಪೂರ್ವಕವಾಗಿ ಸ್ವಾಗತಿಸಿ ಅಭಿನಂದಿಸಿದರು. ಆಂಜ ನೇಯ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀಪಾದರು ತಿರುವನಂತಪುರದ ಎಲ್ಲ ಭಕ್ತರನ್ನು ಪರ್ಯಾಯಕ್ಕೆ ಆಹ್ವಾನಿಸಿ, ಗುರುಗಳ ಪರ್ಯಾಯದ ವಿಶೇಷ ಯೋಜನೆಗಳ ಬಗ್ಗೆ ತಿಳಿಸಿ ಸಹಕಾರ ಕೋರಿದರು.

ಉದ್ಯಮಿ ಭೀಮಾ ಜುವೆಲರ್ ಮಾಲಕ ಗೋವಿಂದರಾಯ ಅವರು ಕೋಟಿ ಗೀತಾ ಲೇಖನದ ಯೋಜನೆಯ ಮಲಯಾಳ ಭಾಷೆಯ ಗೀತಾ ಪುಸ್ತಕವನ್ನು ಬಿಡುಗಡೆಗೊಳಿಸಿ, ಕೇರಳ ಪ್ರಾಂತದಲ್ಲಿ ಶ್ರೀಪಾದರ ಎಲ್ಲ ಯೋಜನೆ ಗಳಲ್ಲಿ ತಮ್ಮ ಇಡೀ ಸಮಾಜ ಕೈ ಜೋಡಿಸಿ ಪರ್ಯಾಯದಲ್ಲಿ ಸಹಕಾರ ಕೊಡಲಿದ್ದೇವೆ ಎಂದರು.

ಸಮಾಜದ ಅಧ್ಯಕ್ಷ ಉಪೇಂದ್ರ ಪೋತಿ, ಉಪಾಧ್ಯಕ್ಷ ನಾಗರಾಜರಾಯರು, ದೇವಸ್ಥಾನದ ಆಡಳಿತಾಧಿಕಾರಿ ರವೀಂದ್ರನ್‌, ಮಹಾನಗರಪಾಲಿಕೆ ಸದಸ್ಯೆ ಜಾನಕಿ, ಕಾರ್ಯದರ್ಶಿ ಸೀತಾರಾಮ, ರಾಮರಾಜ್‌, ಕೇರಳ ಹಿಂದೂ ಪರಿಷತ್‌ನ ಗೋಪಾಲ್‌, ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ರಾಜಲಕ್ಷ್ಮೀ ಮೋಹನ್‌, ಯುವ ಘಟಕ ಅಧ್ಯಕ್ಷೆ ಮಾಳವಿಕಾ, ಕೇರಳ ತುಳು ಬ್ರಾಹ್ಮಣ ಸಮಾಜದ ಅಧ್ಯಕ್ಷ ಸುರೇಶ್‌ ಉಪಸ್ಥಿತರಿದ್ದರು.

ಸೂರಜ್‌ ಸ್ವಾಗತಿಸಿ, ಸೂರ್ಯ ನಾರಾಯಣ ಕುಂಜೂರಾ ಯರು ವಂದಿಸಿದರು. ಯಾತ್ರಾ ವ್ಯವಸ್ಥಾಪಕ ರಮೇಶ್‌ ಭಟ್‌ ಕೆ. ಸಂಯೋಜಿಸಿದ್ದರು.

ಶ್ರೀಪಾದರಿಗೆ ಶ್ರೀ ಅನಂತಪದ್ಮನಾಭ ದೇವರ ದರ್ಶನ ಮಾಡಿಸಿದ ಪ್ರಧಾನ ಅರ್ಚಕ ರಾಜೇಂದ್ರ ಅರಣಿತ್ತಾಯರು ಪರ್ಯಾಯವು ಯಶಸ್ವಿಯಾಗಿ ನಡೆ ಯಲಿ, ಶ್ರೀ ಅನಂತ ಪದ್ಮನಾಭನ ದೇವರ ಅನುಗ್ರಹ ಸದಾ ಇರಲಿ ಎಂದು ಪ್ರಾರ್ಥಿಸಿ ವಿಶೇಷ ಪ್ರಸಾದ ನೀಡಿದರು. ಅನಂತಪದ್ಮನಾಭನ ಪ್ರಸಾದವನ್ನು ಪರ್ಯಾಯ ದರ್ಬಾರಿಗೆ ಕಳುಹಿ ಸುವುದಾಗಿ ತಿಳಿಸಿದರು.

ಶ್ರೀಪಾದರು ಹನುಮಾನ್‌ ದೇವ ಸ್ಥಾನದಲ್ಲಿ ಸಂಸ್ಥಾನ ಪೂಜೆ ನಡೆಸಿ ಅನೇಕ ಭಕ್ತರಿಗೆ ಗೀತಾ ಲೇಖನ ದೀಕ್ಷೆ ನೀಡಿ ಅನುಗ್ರಹಿಸಿದರು. ತಿರುವನಂತಪುರದ ರಾಜ ಆದಿತ್ಯ ವರ್ಮರಿಗೆ ವಿಶೇಷ ಪರ್ಯಾಯ ರಾಯಸ ಕಳಿಸಿದ್ದು, ದರ್ಬಾರ್‌ ಕಾರ್ಯಕ್ರಮದಲ್ಲಿ ಭಾಗವ ಹಿಸುವ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.