“ಕುಡ್ಲ’ ರೈಲು ಮಂಗಳೂರು ಸೆಂಟ್ರಲ್‌ಗೆ ತರಿಸಲು ಕೋರ್ಟ್‌ಗೆ’ 


Team Udayavani, Apr 14, 2017, 11:37 AM IST

Kudla-train,.jpg

ಉಡುಪಿ: ಬೆಂಗಳೂರು ಸಿಟಿ ಜಂಕ್ಷನ್‌  – ಮಂಗಳೂರು ಸೆಂಟ್ರಲ್‌ ರೈಲನ್ನು ಯಶವಂತಪುರ – ಮಂಗಳೂರು ಜಂಕ್ಷನ್‌ ಆಗಿ ಮಾಡಿರುವುದು ಹೈಕೋರ್ಟ್‌ ತೀರ್ಪಿಗೆ ವಿರುದ್ಧವಾಗಿದೆ. 

ಈ ಬಗ್ಗೆ ಸದ್ಯದಲ್ಲಿಯೇ ಮಂಗಳೂರು ಪಶ್ಚಿಮ ರೈಲ್ವೇ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹನುಮಂತ ಕಾಮತ್‌ ಸಭೆ ಕರೆದು ತಕ್ಕ ನಿರ್ಣಯ ತೆಗೆದುಕೊಂಡು ನ್ಯಾಯಾಲಯದಲ್ಲಿ ಪುನರ್ವಿಮರ್ಶೆ ಪ್ರತಿ ಅರ್ಜಿಯನ್ನು ದಾಖಲು ಮಾಡಿ ನ್ಯಾಯಕ್ಕಾಗಿ ಹೋರಾಡುತ್ತೇವೆ ಎಂದು ಉಡುಪಿ ರೈಲ್ವೇ ಯಾತ್ರಿಕರ ಸಂಘದ ಅಧ್ಯಕ್ಷ ಅರ್‌.ಎಲ್‌. ಡಯಾಸ್‌ ತಿಳಿಸಿದ್ದಾರೆ. 

2015ಧಿ16ರ ವೇಳಾಪಟ್ಟಿಯಲ್ಲಿ ಬೆಂಗಳೂರು ಸಿಟಿ ಜಂಕ್ಷನ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಎಂದು ಪ್ರಕಟವಾಗಿತ್ತು. ಈಗ ಇದನ್ನು ಬದಲಾಯಿಸಿದರು. ನಾವು ಉಚ್ಚ ನ್ಯಾಯಾಲಯದಲ್ಲಿ ಹೂಡಿದ ರಿಟ್‌ ಅರ್ಜಿಯಿಂದಾಗಿ ರೈಲ್ವೇಯವರು ರೈಲು ಆರಂಭಿಸಿದರು. ಇತ್ತೀಚೆಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಸದಾನಂದ ಗೌಡ, ನಳಿನ್‌ ಕುಮಾರ್‌ ಕಟೀಲು, ಐವನ್‌ ಡಿ’ಸೋಜಾ, ಜೆ.ಆರ್‌. ಲೋಬೊ, ನೈಋತ್ಯ, ಸದರ್ನ್, ಕೊಂಕಣ ರೈಲ್ವೇ ಅಧಿಕಾರಿಗಳಿದ್ದರು. ಈ ರೈಲನ್ನು ತಾವು ಪ್ರಾರಂಭಿಸಿದ್ದಾಗಿ ಸಚಿವರು, ಸಂಸದರೇ ಮೊದಲಾದವರು ಹೇಳಿದರೆ ವಿನಾ ರೈಲು ಪ್ರಾರಂಭವಾಗಲು ಉಚ್ಚ ನ್ಯಾಯಾಲಯದಲ್ಲಿ ರೈಲ್ವೇ ಯಾತ್ರಿಕರ ಸಂಘ ಹಾಕಿದ್ದ ರಿಟ್‌ ಅರ್ಜಿಯ ತೀರ್ಪು ಕಾರಣ ಎಂದು ಹೇಳಲೇ ಇಲ್ಲ. ನಾನು ವೇದಿಕೆಯಲ್ಲಿ ಮಾತನಾಡಲು ಬಂದಾಗ ವೇದಿಕೆ ಏರಲು ಬಿಡಲಿಲ್ಲ. ಕಡೆಗೆ ಪ್ರಯತ್ನ ಪಟ್ಟು ವೇದಿಕೆ ಏರಿ ಮಾತನಾಡಲು ಪ್ರಾರಂಭಿಸಿದಾಗ ಸಮಾರಂಭದ ಪ್ರಾಯೋಜಕರು ಮೈಕ್‌ ಲೈನ್‌ ಕಡಿತ ಮಾಡಿ ನನಗೆ ಅವಮಾನ ಮಾಡಿದರು ಎಂದು ಡಯಾಸ್‌ ಹೇಳಿದ್ದಾರೆ.
 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.