![Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?](https://www.udayavani.com/wp-content/uploads/2024/12/Priyank-Kharge-415x237.jpg)
Kundapura: ಬಸ್ಸಿನಡಿಗೆ ಬಿದ್ದ ಸೈಕಲ್ ಸವಾರ ಪವಾಡ ಸದೃಶ ಪಾರು
Team Udayavani, Dec 23, 2023, 1:06 AM IST
![Kundapura: ಬಸ್ಸಿನಡಿಗೆ ಬಿದ್ದ ಸೈಕಲ್ ಸವಾರ ಪವಾಡ ಸದೃಶ ಪಾರು](https://www.udayavani.com/wp-content/uploads/2023/12/KUNDAPURA-CYCLE-620x360.jpg)
ಕುಂದಾಪುರ: ಬಸ್ಸಿನಡಿಗೆ ಬಿದ್ದ ಸೈಕಲ್ ಸವಾರ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ, ಪವಾಡ ಸದೃಶವಾಗಿ ಪಾರಾದ ಘಟನೆ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಶಾಸ್ತ್ರಿ ಸರ್ಕಲ್ ಬಳಿ ಸೈಕಲ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಬೈಂದೂರು ಕಡೆಗೆ ಏಕಾಏಕಿ ತಿರುಗುತ್ತಿದ್ದ ಖಾಸಗಿ ಬಸ್ನಡಿಗೆ ಬಿದ್ದಿದ್ದಾರೆ.
ಈ ವೇಳೆ ಬಸ್ಸನ್ನು ಚಾಲಕ ನಿಲ್ಲಿಸಿದ್ದರಿಂದ ಯಾವುದೇ ಅನಾಹುತ ಆಗಿಲ್ಲ. ಇಲ್ಲದಿದ್ದರೆ ಸೈಕಲ್ ಸವಾರರಿಗೆ ಏನಾದರೂ ಅನಾಹುತ ಆಗುವ ಸಂಭವವೂ ಇತ್ತು.
ಟಾಪ್ ನ್ಯೂಸ್
![Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?](https://www.udayavani.com/wp-content/uploads/2024/12/Priyank-Kharge-415x237.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.