![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jan 12, 2023, 12:27 AM IST
ಕುಂದಾಪುರ: ಕುಂಭಾಶಿ ಗ್ರಾಮದ ದೇವಾಡಿಗರ ಬೆಟ್ಟುವಿನ ನಿವಾಸಿ ಎಚ್. ನಾಗ ಮೊಗೇರ ಅವರ ಪತ್ನಿ ಗಿರಿಜಾ (67) ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 10ರ ರಾತ್ರಿ 12 ಗಂಟೆಯಿಂದ ಜ. 11ರ ಬೆಳಗ್ಗೆ 7 ಗಂಟೆಯ ಮಧ್ಯದ ಅವಧಿಯಲ್ಲಿ ಸಂಭವಿಸಿದೆ.
ಕಳೆದ 2-3 ತಿಂಗಳಿನಿಂದ ವಿಪರೀತ ಹೊಟ್ಟೆ ಉರಿ ಹಾಗೂ ನಿದ್ರಾ ಹೀನತೆಯಿಂದ ಬಳಲುತ್ತಿದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ಸಹ ಕೊಡಿಸಲಾಗಿತ್ತು. ಅನಾರೋಗ್ಯದಿಂದ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.