Kundapura: ಬೈಕ್‌ಗಳ ಮುಖಾಮುಖೀ ಢಿಕ್ಕಿ ಒಬ್ಬ ಸಾವು, ಇಬ್ಬರು ಗಂಭೀರ


Team Udayavani, Sep 29, 2024, 9:03 PM IST

accident

ಕುಂದಾಪುರ: ಸರ್ವಿಸ್‌ ರಸ್ತೆಯಲ್ಲಿ ಬೈಕುಗಳು ಮುಖಾಮುಖೀ ಢಿಕ್ಕಿ ಆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ, ಮತ್ತೂಬ್ಬ ಗಂಭೀರ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್‌ ಎದುರಿನ ಸರ್ವಿಸ್‌ ರಸ್ತೆಯಲ್ಲಿ ನಡೆದಿದೆ.

ಕುಂದಾಪುರ ನಗರದ ಬರೆಕಟ್ಟುವಿನ ಬಾಳೆಹಿತ್ಲು ನಿವಾಸಿ ಪೈಂಟರ್‌ ವೆಂಕಟೇಶ್‌ ಅವರ ಪುತ್ರ ಖಾಸಗಿ ಕಂಪೆನಿಯೊಂದರ ಉದ್ಯೋಗಿ ಶಶಾಂಕ್‌ ಮೊಗವೀರ (22) ಮೃತಪಟ್ಟ ಬೈಕ್‌ ಸವಾರ.

ಶಶಾಂಕ್‌ ಮೊಗವೀರ ರಾತ್ರಿ 11 ಗಂಟೆಯ ವೇಳೆಗೆ ಹಂಗಳೂರಿನ ಪೆಟ್ರೋಲ್‌ ಬಂಕ್‌ ಒಂದರಲ್ಲಿ ಪೆಟ್ರೋಲ್‌ ತುಂಬಿಸಿಕೊಂಡು ಮನೆಗೆ ಹಿಂದಿರುಗುವ ಸಮಯದಲ್ಲಿ ಅಪಘಾತ ನಡೆದಿದೆ. ತತ್‌ಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಶಶಾಂಕ್‌ ಮರಣ ಹೊಂದಿರುವುದನ್ನು ವೈದ್ಯರು ದೃಢಪಡಿಸಿದರು.

ಇನ್ನೊಂದು ಬೈಕಿನ ಸವಾರ ಮತ್ತು ಹಿಂದೆ ಕುಳಿತಿದ್ದ ಮಹಿಳೆಯೂ ಗಂಭೀರ ಗಾಯಗೊಂಡಿದ್ದು, ಇಬ್ಬರನ್ನೂ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಭಾಗದಲ್ಲಿ ಹಿಂದೆಯೂ ಅಪಘಾತಗಳಾಗಿ ಬೈಕ್‌ ಸವಾರ ಸಾವಿಗೀಡಾದ ಘಟನೆ ಸಂಭವಿಸಿತ್ತು. ಸರ್ವಿಸ್‌ ರಸ್ತೆಯಲ್ಲಿ ಕತ್ತಲಿರುವುದೇ ಈ ಘಟನೆಗೆ ಕಾರಣ ಎನ್ನಲಾಗಿದೆ.

ಟಾಪ್ ನ್ಯೂಸ್

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

cow

Kundapura: ರಿಕ್ಷಾದಲ್ಲಿ ಬಂದು ಗೋ ಕಳ್ಳತನ

Untitled-1

Kundapura: ಹೈದರಾಬಾದ್‌ನಲ್ಲಿ ನಾಪತ್ತೆ; ಪ್ರಕರಣ ದಾಖಲು

death

Udupi: ಸ್ಕೂಟರ್‌ ಮೇಲೆ ವಿದ್ಯುತ್‌ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

12

Manipal:ಪರ್ಕಳದ ಸಾಮಾನ್ಯ ತಂತ್ರಜ್ಞ ಆರ್‌. ಮನೋಹರ್‌ ಅಸಾಮಾನ್ಯ ಸಂಶೋಧಕರಾದ ಕುತೂಹಲಕಾರಿ ಕಥೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.