ಕುರ್ಕಾಲು : ಕೃಷಿ ಗದ್ದೆಗೆ ನುಗ್ಗಿದ್ದ‌ ಹೊಳೆಯ ಉಪ್ಪು ನೀರು

ಕಿಂಡಿ ಅಣೆಕಟ್ಟು ಹಲಗೆ ತೆಗೆಯುವ ವೇಳೆ ಎಡವಟ್ಟು: ಸ್ಥಳೀಯರ ಆರೋಪ

Team Udayavani, Jun 28, 2019, 5:10 AM IST

kurkalu

ಕಟಪಾಡಿ: ಕುರ್ಕಾಲು ಗ್ರಾ.ಪಂ. ವ್ಯಾಪ್ತಿಯ ಅಂಬಡೆಪಾಡಿ, ಪಾಜೈ ಬಳಿ ಉಪ್ಪು ನೀರು ಗದ್ದೆಗೆ ನುಗ್ಗಿ ಕೃಷಿ ಬೆಳೆ ಹಾನಿಗೊಂಡಿದೆ. ಬಾವಿಯ ನೀರು ಕೂಡ ಉಪ್ಪಾಗಿದ್ದು, ಈ ಭಾಗದ ಕೃಷಿಕರು, ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

ಸಣ್ಣ ನೀರಾವರಿ ಇಲಾಖೆ ಎಡವಟ್ಟು?
ಕುರ್ಕಾಲು ಕಿಂಡಿ ಅಣೆಕಟ್ಟೆಗೆ ಹಲಗೆ ಅಳವಡಿಸಲಾಗಿದೆ. ಆದರೆ ಸ್ಥಳೀಯ ಕೃಷಿಕರನ್ನು, ಸ್ಥಳೀಯಾಡಳಿತವನ್ನು ಅಥವಾ ಮಳೆಯ ಬಗ್ಗೆ ಸಮರ್ಪಕವಾಗಿ ತಿಳಿಯದೇ ಅಣೆಕಟ್ಟಿನ ಹಲಗೆಯನ್ನು ಸಣ್ಣ ನೀರಾವರಿ ಇಲಾಖೆ ತೆಗೆಸಿದ್ದರಿಂದ ಈ ಸಮಸ್ಯೆ ತಲೆದೋರಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕುಡಿಯುವ ನೀರಿಗೆ ಪರದಾಟ
ಈ ಭಾಗದ ನೂರಾರು ಎಕರೆ ಗದ್ದೆಪ್ರದೇಶ ಸಹಿತ ಸ್ಥಳೀಯ ಬಾವಿಗಳಲ್ಲಿ ಉಪ್ಪು ನೀರಿನಂಶ ಸಂಗ್ರಹವಾಗಿದ್ದು, ಇನ್ನು ಕನಿಷ್ಠ ಮೂರರಿಂದ ನಾಲ್ಕು ವರ್ಷ ನದಿ ದಂಡೆಯ ನಿವಾಸಿಗಳ ಮನೆ ಬಾವಿ ನೀರು ಕುಡಿಯಲು ಯೋಗ್ಯವಾಗಿರುವುದಿಲ್ಲ ಎಂಬುದು ಈ ಭಾಗದ ಜನರ ಕೊರಗು.

ಈ ಬಾರಿ ಮಳೆ ತಡವಾಗಿದೆ. ಆದರೆ ಅದನ್ನು ಗಣನೆಗೆ ತೆಗೆದುಕೊಳ್ಳದೆ ಕಿಂಡಿ ಅಣೆಕಟ್ಟನ್ನು ತೆರೆಯಲಾಗಿದೆ. ಸುಮಾರು 50 ಎಕರೆ ಗದ್ದೆಯಲ್ಲಿ ಬಿತ್ತಲಾಗಿರುವ ಭತ್ತದ ಸಸಿ(ನೇಜಿ) ಯ ಬುಡವು ಕೆಂಪು ಬಣ್ಣಕ್ಕೆ ತಿರುಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದ್ದು, ಪುನಃ ಬೀಜ ಬಿತ್ತನೆ ಮಾಡಬೇಕಿದೆ ಎಂದು ಕೃಷಿಕರು ಹೇಳಿದ್ದಾರೆ.

ಉಪ್ಪು ನೀರು ನುಗ್ಗಿದ್ದ ಸಂದರ್ಭ ಮೀನುಗಳು ಸಾವಿಗೀಡಾಗಿದ್ದವು. ಈಗ ಕೃಷಿಗೂ ತೊಂದರೆಯಾಗಿದೆ. ಹೊಳೆಯ ನೀರಿನಿಂದಾಗಿ ಕಾರ್ತಿ ಬೆಳೆ ಆಗುತ್ತಿತ್ತು. ಆದರೆ ಈ ಬಾರಿ ಕೃಷಿ ಗದ್ದೆಯ ಚಟುವಟಿಕೆ ಇನ್ನೂ ಮುಗಿದಿಲ್ಲ.

ಎಲ್ಲದಕ್ಕೂ ಸಮಸ್ಯೆ
ಕಿಂಡಿ ಅಣೆಕಟ್ಟಿನ ಹಲಗೆ ತೆಗೆಯುವಾಗ ಸ್ಥಳೀಯಾಡಳಿತ, ಸ್ಥಳೀಯ ರೈತರ ಗಮನಕ್ಕೆ ತರಬೇಕಿದೆ. ಕಿರು ನೀರಾವರಿ ಇಲಾಖೆ ಯಾವುದೇ ಸಮಾಲೋಚನೆ ನಡೆಸದೆ ಹಲಗೆಯನ್ನು ತೆಗೆದುದರಿಂದ ಸಮಸ್ಯೆ ಸೃಷ್ಟಿಯಾಗಿದೆ. ಮಳೆಗಾಲದಲ್ಲೂ ಕುಡಿಯುವ ನೀರನ್ನು ಮನೆಗಳಿಗೆ ಒದಗಿಸಬೇಕಾದ ಅನಿವಾರ್ಯ ಕಂಡು ಬರುತ್ತಿದೆ.
-ಕೆ. ಸುದರ್ಶನ್‌ ರಾವ್‌ ಮತ್ತು ಎಂ.ಜಿ. ನಾಗೇಂದ್ರ, , ಸದಸ್ಯರು, ಕುರ್ಕಾಲು ಗ್ರಾ.ಪಂ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.