“ವಿಧಾನ ಪರಿಷತ್‌ಗೆ ವಿಕಲಚೇತನ ಪ್ರತಿನಿಧಿ ನೇಮಿಸಿ’


Team Udayavani, Mar 16, 2017, 4:19 PM IST

140317ppe16.jpg

ಉಡುಪಿ: ವಿಧಾನ ಪರಿಷತ್ತಿಗೆ ವಿಕಲಚೇತನ ಪ್ರತಿನಿಧಿಯನ್ನು ನೇಮಿಸಬೇಕು ಹಾಗೂ ಸರ್ಕಾರಿ ವಿಕಲಚೇತನ  ನೌಕರರಿಗೆ ಸುಪ್ರೀಂಕೋರ್ಟಿನ ಆದೇಶದಂತೆ ಶೇ. 3ರಷ್ಟು ಬಡ್ತಿ ಮಿಸಲಾತಿ ಆದೇಶವನ್ನು ಶೀಘ್ರ ಜಾರಿಗೊಳಿಸುವಂತೆ ವಿಕಲಚೇತನ ನೌಕರರ ಸಂಘದ‌ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ಒತ್ತಾಯಿಸಿದ್ದಾರೆ.

ಅವರು ಉಡುಪಿಯ ಸರಕಾರಿ ನೌಕರರ ಭವನದಲ್ಲಿ ಕರೆಯಲಾಗಿದ್ದ ಜಿಲ್ಲಾ ಮಟ್ಟದ ವಿಕಲಚೇತನ ನೌಕರರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟಿನ ಆದೇಶದಂತೆ ಸರ್ಕಾರಿ ಅಂಗವಿಕಲ ನೌಕರರಿಗೆ ಬಡ್ತಿಯಲ್ಲಿ ಶೇ. 3ರಷ್ಟು ಮಿಸಲಾತಿಯನ್ನು ಶೀಘ್ರ ಜಾರಿಗೊಳಿಸಬೇಕು. ಇಲ್ಲದಿದ್ದರೆ ಸಂಘದ ಸದಸ್ಯರೆಲ್ಲ ಎ. 1ರಂದು ರಾಜ್ಯದಾದ್ಯಂತ ಕಪ್ಪು$ಬಟ್ಟೆ ಧರಿಸಿ ಕರ್ತವ್ಯ ನಿರ್ವಹಿಸುವುದರ ಜತೆಗೆ ಪ್ರತೀ ತಾಲೂಕಿನಲ್ಲಿ ತಹಶೀಲ್ದಾರ್‌, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಡ ಹಾಕಲಾಗುವುದು. ನಕಲಿ ವಿಕಲಚೇತನರನ್ನು ಪತ್ತೆ ಹಚ್ಚಲು ಒಂದು ಸಮಿತಿ ನೇಮಕ ಮಾಡಬೇಕು. ಅಂತಹ ಪ್ರಮಾಣ ಪತ್ರವನ್ನು ಪಡೆದವರ ಮೇಲೆ ಹಾಗೂ ನಕಲಿ ಪ್ರಮಾಣ ಪತ್ರ ನೀಡಿದ ವೈದ್ಯರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ, ಜಿಲ್ಲಾ ಸಂಘದ ನಿರ್ದೇಶಕ ಪ್ರಶಾಂತ ಶೆಟ್ಟಿ, ನಾಗೇಶ, ಎಚ್‌. ರಾಮಾಂಜಯ್ನಾ, ಗುಣವತಿ, ಗೋಪಾಲ ಮೊಗೇರ, ಉದಯಕುಮಾರ ಶೆಟ್ಟಿ, ಅನಿತಾ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.