ಹಾವಂಜೆ, ಕೀಳಂಜೆ ಪರಿಸರದಲ್ಲಿ ಚಿರತೆ ಹಾವಳಿ… ಸ್ಥಳೀಯರಲ್ಲಿ ಆತಂಕ
Team Udayavani, May 12, 2023, 7:20 AM IST
ಮಣಿಪಾಲ: ಹಾವಂಜೆ, ಕೀಳಂಜೆಯ ಪರಿಸರದಲ್ಲಿ ಸಾಕು ನಾಯಿಗಳನ್ನು ತಿನ್ನುವ ಚಿರತೆಯ ಕಾಟ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಸ್ಥಳೀಯರಾದ ಗಣಪತಿ ನಾಯಕ್, ಜಯಶೆಟ್ಟಿ ಬನ್ನಂಜೆ ಅವರ ಮನೆಯಲ್ಲಿ ಸಾಕಿದ ಸಾಕುನಾಯಿಗಳ ಮೇಲೆ ಚಿರತೆಯು ರಾತ್ರಿಯ ಹೊತ್ತಿನಲ್ಲಿ ದಾಳಿ ನಡೆಸಿದೆ.
ಈ ಪರಿಸರದಲ್ಲಿ ಅರಣ್ಯ ಇಲಾಖೆಯ ಅಕೇಶಿಯ ಮರದ ತೋಪುಗಳಿದ್ದು, ಸಾಕಷ್ಟು ಮನೆಗಳಿವೆ. ಈ ಹಿಂದೆ ಇಲ್ಲಿನ ನಾಗರಿಕರು ಕಾಡು ಕೋಣ ಹಾವಳಿಯಿಂದ ಸಮಸ್ಯೆ ಅನುಭವಿಸಿದ್ದರು. ಪ್ರಸ್ತುತ ಚಿರತೆಯ ಹಾವಳಿಯಿಂದ ಸ್ಥಳೀಯರು ಆತಂಕಿತರಾಗಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.