Special Train ಸಂಚಾರ: ಸೆ.6: ಮಡಗಾಂವ್-ವೆಲಂಕಣಿ
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿಗೆ ಕೊಂಕಣ ರೈಲ್ವೆ ಸ್ಪಂದನೆ
Team Udayavani, Sep 3, 2024, 6:55 AM IST
ಕುಂದಾಪುರ: ತಮಿಳುನಾಡಿನ ವೆಲಂಕಣಿಯಲ್ಲಿರುವ ಚರ್ಚ್ಗೆ ತೆರಳಲು ಅನುಕೂಲವಾಗುವಂತೆ ಮಡಗಾಂವ್ – ವೆಲಂಕಣಿ ನಡುವೆ ಸೆ. 6ಕ್ಕೆ ವಿಶೇಷ ರೈಲು (01007/01008) ಸಂಚರಿಸಲಿದೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿ ಮೇರೆಗೆ ಕೊಂಕಣ ರೈಲ್ವೇ ಈ ಆದೇಶ ಹೊರಡಿಸಿದೆ.
ರೈಲು ಸೆ. 6ರ ಮಧ್ಯಾಹ್ನ 12.30ಕ್ಕೆ ಮಡಗಾಂವ್ನಿಂದ ಹೊರಡಲಿದ್ದು, 3.36ಕ್ಕೆ ಬೈಂದೂರು, 4.18ಕ್ಕೆ ಕುಂದಾಪುರ, 4.42ಕ್ಕೆ ಉಡುಪಿ, 5.30ಕ್ಕೆ ಸುರತ್ಕಲ್, ಸಂಜೆ 6ಕ್ಕೆ ಮಂಗಳೂರು ಜಂಕ್ಷನ್ ಆಗಿ ಕಾಸರಗೋಡು, ಪಯ್ಯನ್ನೂರು ಮೂಲಕ ರಾತ್ರಿ 11.14ಕ್ಕೆ ತಿರೂರು ನಿಲ್ದಾಣ, ಸೆ.7ರ ಬೆಳಗ್ಗೆ 8.28ಕ್ಕೆ ತಿರುಚಿರಪಳ್ಳಿ, ಮಧ್ಯಾಹ್ನ 12.25ಕ್ಕೆ ವೆಲಂಕಣಿ ತಲುಪಲಿದೆ.
ಸೆ. 7ರ ರಾತ್ರಿ 11.55ಕ್ಕೆ ವೆಲಂಕಣಿಯಿಂದ ಹೊರಟು ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ಮೂಲಕ ಮಡಗಾಂವ್ಗೆ ಸಂಚರಿಸಲಿದೆ.
ಈ ರೈಲು ಸಂಚಾರ ಆರಂಭದಿಂದ ಕರಾವಳಿ ಭಾಗದ ಕ್ರೈಸ್ತರಿಗೆ ವೆಲಂಕಣಿಯ ವಾರ್ಷಿಕ ಹಬ್ಬಕ್ಕೆ ತೆರಳಲು ಅನುಕೂಲವಾಗಲಿದೆ. ಅನೇಕ ಸಮಯಗಳಿಂದ ಮಡಗಾಂವ್ – ವೆಲಂಕಣಿ ಮಧ್ಯೆ ರೈಲು ಸಂಚಾರ ಆರಂಭಕ್ಕೆ ಬೇಡಿಕೆ ಇದ್ದು, ಇದಕ್ಕೆ ಸ್ಪಂದಿಸಿದ ಸಂಸದರಿಗೆ ಕುಂದಾಪುರ ಭಾಗದ ಕ್ರೈಸ್ತರು ಹಾಗೂ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಕೃತಜ್ಞತೆ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.