MAHE MIT: ಆರ್‌ಸಿಎಐ ಅಂತಾರಾಷ್ಟ್ರೀಯ ಸಮ್ಮೇಳನ


Team Udayavani, Oct 19, 2024, 12:48 AM IST

1-a-MIT

ಮಣಿಪಾಲ: ರೋಬೋಟಿಕ್ಸ್ , ಕಂಟ್ರೋಲ್‌, ಆಟೊಮೇಷನ್‌ ಮತ್ತು ಆರ್ಟಿಫಿಶಿಯಲ್‌ ಇಂಟೆಲಿನ್ಸ್ (ಆರ್‌ಸಿಎಐ-2024) ಕುರಿತಾದ 3ನೇ ಅಂತಾರಾಷ್ಟ್ರೀಯ ಸಮ್ಮೇಳನವು ಅ.14ರಿಂದ 16ರ ವರೆಗೆ ಜೈಪುರದ ಮಲಾವಿ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಎಂಎನ್‌ಐಟಿ) ಸಹಯೋಗದೊಂದಿಗೆ ಮಾಹೆಯ ಎಂಐಟಿಯಲ್ಲಿ ನಡೆಯಿತು.

ಉದ್ಘಾಟನ ಸಮಾರಂಭದಲ್ಲಿ ಮಾಹೆ ಕುಲಸಚಿವ ಡಾ| ಪಿ. ಗಿರಿಧರ್‌ ಕಿಣಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಅಗತ್ಯಗಳನ್ನು ವಿವರಿಸಿದರು.

ಎಂಐಟಿ ನಿರ್ದೇಶಕ ಕ| ಡಾ| ಅನಿಲ್‌ ರಾಣ, ಸುಸ್ಥಿರತೆಯ ಸಾಮಾನ್ಯ ಗುರಿಯಡಿಯಲ್ಲಿ ಸಮ್ಮೇಳನವು ಮೆಕಾಟ್ರಾನಿಕ್ಸ್ ವಿಷಯಗಳನ್ನು ಉತ್ಕೃಷ್ಟವಾಗಿ ಸಂಯೋಜಿಸಿದೆ ಎಂದು ಶ್ಲಾಘಿ ಸಿದರು.

ಮೆಕಾಟ್ರಾನಿಕ್ಸ್ ವಿಭಾಗ ಮುಖ್ಯಸ್ಥ ಡಾ| ಡಿ.ವಿ. ಕಾಮತ್‌ ಸ್ವಾಗತಿಸಿದರು. ಎಂಎನ್‌ಐಟಿ ಸಹ ಸಂಚಾಲಕ ಡಾ| ರಾಜೀವ್‌ ಅಗರವಾಲ್‌ ಪ್ರಸ್ತಾವಿಸಿದರು. ಸಮ್ಮೇಳನದ ಸಂಚಾಲಕ ಡಾ| ಈಶ್ವರ ಬಿರಾಡಿ ಸಮ್ಮೇಳನದ ರೂಪುರೇಷೆ, ಆವಶ್ಯಕತೆ, ಮಹತ್ವದ ಬಗ್ಗೆ ತಿಳಿಸಿದರು.

ಆಟೊಮೇಷನ್‌ ಮೂಲಕ ಸುಸ್ಥಿರತೆ ಎಂಬ ವಿಷಯದಲ್ಲಿ ನಡೆದ ಸಮ್ಮೇಳನದಲ್ಲಿ ಸಂಶೋಧಕರು, ಉದ್ಯಮ ವಲಯದ ಪ್ರಮುಖರು, ಶಿಕ್ಷಣ ತಜ್ಞರು ಸಹಿತ 350ಕ್ಕೂ ಅಧಿಕ ತಜ್ಞರು ಪಾಲ್ಗೊಂಡಿದ್ದರು. 86 ಉತ್ಕೃಷ್ಟ ಪ್ರಬಂಧಗಳು ಮಂಡನೆಯಾಗಿವೆ. ಏಳು ತಜ್ಞರು ವಿವಿಧ ವಿಷಯಗಳ ಮಂಡನೆ ಮಾಡಿದ್ದಾರೆ. ಸಮ್ಮೇಳನದ ಕೊನೆಯಲ್ಲಿ ಗಿಡ ನೆಡಲಾಯಿತು.

ಟಾಪ್ ನ್ಯೂಸ್

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

1-a-nitk

kulai; ಮೀನುಗಾರಿಕೆ ಜೆಟ್ಟಿ ಕೆಲಸ ಪ್ರಗತಿಯಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

ಮಣಿಕಲ್ಲು ದೇಗುಲದ ಆಡಳಿತ ಮಂಡಳಿ ವಿಚಾರ: ಗಲಾಟೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

1-a-yakshaga

Yakshagana Kalaranga;ವಿದ್ಯಾಪೋಷಕ್‌ 55ನೇ ಮನೆ‌ ಹಸ್ತಾಂತರ

1-dcc

Udupi;ವಿಧಾನಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ

man-a

Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

police

ಮಣಿಕಲ್ಲು ದೇಗುಲದ ಆಡಳಿತ ಮಂಡಳಿ ವಿಚಾರ: ಗಲಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.