![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 24, 2024, 1:09 AM IST
ಮಲ್ಪೆ: ಆಳ ಸಮುದ್ರದಲ್ಲಿ ಬುಧವಾರದಿಂದ ಬೀಸುತ್ತಿರುವ ಗಾಳಿ ಶುಕ್ರವಾರವೂ ಮುಂದುವರಿದಿದೆ. ಆದ್ದರಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಯಾವುದೇ ಬೋಟುಗಳು ಮೀನುಗಾರಿಕೆಗೆ ತೆರಳಿಲ್ಲ.
ದಕ್ಷಿಣದಿಂದ ಉತ್ತರದ ಕಡೆಗೆ ಬಲವಾದ ಗಾಳಿ ಬೀಸುತ್ತಿದ್ದು, ಗಾಳಿ ಹಾಗೂ ನೀರಿನ ಒತ್ತಡದಿಂದ ಮೀನುಗಾರಿಕೆ ನಡೆಸಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಪರ್ಸಿನ್, ತ್ರಿಸೆವೆಂಟಿ ಸಣ್ಣ ಟ್ರಾಲ್ಬೋಟುಗಳು ಆಯಾಯ ಬಂದರುಗಳಲ್ಲಿ ಲಂಗರು ಹಾಕಿವೆ. ಸಮುದ್ರ ಮಧ್ಯೆ ಇದ್ದ ಆಳಸಮುದ್ರ ಬೋಟುಗಳು ಸಮೀಪದ ಬಂದರನ್ನು ಆಶ್ರಯಿಸಿವೆ. ಮಲ್ಪೆ ಬಂದರಿನ ಬಹುತೇಕ ಬೋಟುಗಳು ಕಾರವಾರ ಬಂದರು ಪ್ರವೇಶಿಸಿವೆ. ಮಂಗಳೂರಿನ ಪರ್ಸಿನ್ ಬೋಟುಗಳು ಮಲ್ಪೆ ಬಂದರಿನಲ್ಲಿ ಅಶ್ರಯ ಪಡೆದುಕೊಂಡಿವೆ ಎಂದು ಆಳಸಮುದ್ರ ಮೀನುಗಾರರ ಸಂಘದ ಅಧ್ಯಕ್ಷ ಸುಭಾಶ್ ಮೆಂಡನ್ ತಿಳಿಸಿದ್ದಾರೆ.
ಋತು ಆರಂಭದಲ್ಲೇ ಪ್ರಾಕೃತಿಕ ವೈಪರೀತ್ಯ ಉಂಟಾಗಿರುವುದು ಮೀನುಗಾರಲ್ಲಿ ನಿರಾಸೆ ಮೂಡಿಸಿದೆ. ಒಂದೆರಡು ದಿನಗಳಲ್ಲಿ ಸಹಜ ಸ್ಥಿತಿಗೆ ಮರಳಬಹುದು ಎಂದು ಮೀನುಗಾರರು ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.