Malpe: ಇಂದಿನಿಂದ ಮಲ್ಪೆ ಸೈಂಟ್‌ ಮೇರೀಸ್‌ ದ್ವೀಪಯಾನ


Team Udayavani, Sep 15, 2024, 6:29 AM IST

29

ಮಲ್ಪೆ: ಪ್ರವಾಸಿಗರ ಆಕರ್ಷಣೆಯ ತಾಣವಾಗಿರುವ ಮಲ್ಪೆ ಸೈಂಟ್‌ ಮೇರೀಸ್‌ ದ್ವೀಪಕ್ಕೆ ಮಳೆಗಾಲದಲ್ಲಿ 4 ತಿಂಗಳ ಕಾಲ ಹೇರಲಾಗಿದ್ದ ಪ್ರವೇಶ ನಿರ್ಬಂಧ ಅವಧಿ ತೆರವಾಗಿದ್ದು, ಸೆ. 15ರಿಂದ ಮತ್ತೆ ದ್ವೀಪ ಯಾನ ಆರಂಭಗೊಳ್ಳುತ್ತಿದೆ. ದಡದಿಂದ 4-5 ಕಿ.ಮೀ. ದೂರದಲ್ಲಿರುವ ದ್ವೀಪಕ್ಕೆ ಮಳೆಗಾಲದಲ್ಲಿ  ತೆರಳುವುದು ಅಪಾಯಕಾರಿ ಎಂದು ಪ್ರತಿವರ್ಷ ಮೇ 15ರಿಂದ ಸೆ. 14ರ ವರೆಗೆ ಇಲ್ಲಿನ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರುತ್ತದೆ.

ಮಲ್ಪೆ ಬೀಚ್‌ ಮತ್ತು ಮೀನುಗಾರಿಕೆ ಬಂದರಿನ ಪಶ್ಚಿಮ ಭಾಗದಲ್ಲಿ ದ್ವೀಪಕ್ಕೆ ದೊಡ್ಡ ಪ್ರವಾಸಿ ಬೋಟ್‌ನ ವ್ಯವಸ್ಥೆ ಇದೆ. ಮಲ್ಪೆ ಬೀಚ್‌ನಿಂದ ದ್ವೀಪಕ್ಕೆ ಹೋಗಲು ಪ್ರವಾಸಿ ಸ್ಪೀಡ್‌ ಬೋಟುಗಳೂ ಇವೆ.

ಸ್ವಚ್ಛತಾ ಕಾರ್ಯ:

ನಾಲ್ಕೈದು ತಿಂಗಳು ಸ್ತಬ್ಧವಾಗಿದ್ದ ದ್ವೀಪದಲ್ಲಿ ಗಿಡಗಂಟಿಗಳು ಎತ್ತರಕ್ಕೆ ಬೆಳೆದು ನಿಂತಿದ್ದು, ಅದನ್ನು ತೆರವುಗೊಳಿಸುವ ಕೆಲಸ ನಡೆಸಲಾಗುತ್ತಿದೆ. ದ್ವೀಪದ ಸುತ್ತಲೂ ತ್ಯಾಜ್ಯಗಳು ಸಂಗ್ರಹವಾಗಿದ್ದು, 12 ಕಟ್ಟಿಂಗ್‌ ಮೆಶಿನ್‌ ಮೂಲಕ ರವಿವಾರದಿಂದ ಸ್ವಚ್ಛತಾ ಕೆಲಸ ಮಾಡಲಾಗುವುದು ಎಂದು ಮಲ್ಪೆ ಬೀಚ್‌ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ತಿಳಿಸಿದ್ದಾರೆ.

ಆಧುನಿಕ ಸೌಕರ್ಯ, ರಕ್ಷಣ ಸಲಕರಣೆ:

ಸೀವಾಕ್‌ ಬಳಿಯಿಂದ ಹೊರಡುವ ನಮ್ಮ ದೊಡ್ಡ ಪ್ರವಾಸಿ ಬೋಟಿನಲ್ಲಿ ಕನಿಷ್ಠ 30 ಮಂದಿ ಬೇಕು. ಬೆಳಗ್ಗೆ 10.30 ಮತ್ತು ಅಪರಾಹ್ನ 3.30ಕ್ಕೆ ರೆಗ್ಯುಲರ್‌ ಟ್ರಿಪ್‌ ಇರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರಿದ್ದಲ್ಲಿ ಬೆಳಗ್ಗೆ 8.30ರಿಂದ ಸಂಜೆ 5-30ರ ವರೆಗೆ ನಿರಂತರ ಯಾನದ ವ್ಯವಸ್ಥೆ ಇರುತ್ತದೆ. ನಮ್ಮ ನಾಲ್ಕೂ ಬೋಟಿನಲ್ಲಿ ಆಧುನಿಕ ಸೌಕರ್ಯದೊಂದಿಗೆ, ಲೈಫ್‌ಜಾಕೆಟ್‌, ಲೈಫ್‌ಬಾಯ್‌, ಪ್ರಥಮ ಚಿಕಿತ್ಸೆ ವ್ಯವಸ್ಥೆ, ನುರಿತ ಈಜುಗಾರರ ರಕ್ಷಣ ತಂಡವಿದೆ. – ಗಣೇಶ್‌ ಅಮೀನ್‌ ಮಲ್ಪೆ(ಟೂರಿಸ್ಟ್‌ ಬೋಟ್‌ನ ವ್ಯವಸ್ಥಾಪಕರು)

ಬೋಟ್‌ಗಳ ಪರಿಶೀಲನೆ:

ಯಾನಕ್ಕೆ ಸಿದ್ಧವಾಗಿರುವ ಸೀವಾಕ್‌ ಬಳಿಯ ನಾಲ್ಕೂ ದೊಡ್ಡ ಬೋಟುಗಳನ್ನು ಪರಿಶೀಲಿಸಲಾಗಿದೆ. ವಾತಾವರಣ, ನೀರಿನ ಒತ್ತಡವನ್ನು ನೋಡಿಕೊಂಡು ಯಾನ ಆರಂಭಿಸಲು ತಿಳಿಸಲಾಗಿದೆ. ಬೀಚ್‌ ಬಳಿ ಇರುವ ಸ್ಪೀಡ್‌ ಬೋಟ್‌ ಯಾನದ ಪರಿಶೀಲನೆ ಇನ್ನಷ್ಟೆ ನಡೆಯಬೇಕಾಗಿದೆ.-ರಾಯಪ್ಪ, ಪೌರಾಯುಕ್ತರು, ಉಡುಪಿ ನಗರಸಭೆ ಕಾರ್ಯದರ್ಶಿ, ಮಲ್ಪೆ ಅಭಿವೃದ್ಧಿ ಸಮಿತಿ

ಟಾಪ್ ನ್ಯೂಸ್

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.