Manipal: ಆನ್ಲೈನ್ ಮೂಲಕ ಸಾವಿರಾರು ರೂ.ವಂಚನೆ
Team Udayavani, Oct 25, 2023, 11:22 PM IST
ಮಣಿಪಾಲ: ಕೆವೈಸಿ ಖಾತೆ ಬ್ಲಾಕ್ ಆಗಿದೆ ಎಂದು ತಿಳಿಸಿ ವ್ಯಕ್ತಿಯೊಬ್ಬರ ಖಾತೆಯಿಂದ ಹಣ ವರ್ಗಾವಣೆಯಾದ ಘಟನೆ ನಡೆದಿದೆ.
ಮಣಿಪಾಲದ ನೆಹರೂ ನಗರದ ನಿವಾಸಿ ಮಂಜುನಾಥ ನಾಗಪ್ಪ ಅವರ ಮೊಬೈಲ್ ನಂಬರ್ಗೆ ಬೇರೊಂದು ಸಂಖ್ಯೆಯಿಂದ ಅವರ ಕೆವೈಸಿ ಅಕೌಂಟ್ ಬ್ಲಾಕ್ ಆಗಿರುವ ಬಗ್ಗೆ ಸಂದೇಶ ಬಂದಿತ್ತು. ಅದರಂತೆ ಮೆಸೇಜ್ನಲ್ಲಿರುವ ಮೊಬೈಲ್ ಸಂಖ್ಯೆಗೆ ಅವರು ಕರೆ ಮಾಡಿದ್ದರು. ಕರೆ ಸ್ವೀಕರಿಸಿದ ವ್ಯಕ್ತಿ ಕೇಳಿದಂತೆ ಒಟಿಪಿ ನೀಡಿದ್ದರು. ಕೂಡಲೇ ಇವರ ಕೆನರಾ ಬ್ಯಾಂಕ್ ಅಕೌಂಟ್ನಿಂದ 23,300 ರೂ. ವರ್ಗಾವಣೆಗೊಂಡಿದೆ.
ಇನ್ನೊಂದು ಘಟನೆಯಲ್ಲಿ ಮಣಿಪಾಲದ ನಿವಾಸಿ ಜಗದೀಶ ಅವರ ಎಸ್ಬಿಐ ಮಣಿಪಾಲ ಶಾಖೆಯ ಅಕೌಂಟ್ನಿಂದ ಅಪರಿಚಿತರು 30,000 ರೂ.ಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.