Manipal; ಪ್ರೇಕ್ಷಕರೊಂದಿಗೆ ಸಿನಿಮಾ ವೀಕ್ಷಿಸಿದ ‘ಕಲ್ಕಿ ನಿರ್ದೇಶಕ ನಾಗ್ ಅಶ್ವಿನ್


Team Udayavani, Aug 1, 2024, 6:38 PM IST

Manipal; ಪ್ರೇಕ್ಷಕರೊಂದಿಗೆ ಸಿನಿಮಾ ವೀಕ್ಷಿಸಿದ ‘ಕಲ್ಕಿ ನಿರ್ದೇಶಕ ನಾಗ್ ಅಶ್ವಿನ್

ಮಣಿಪಾಲ:ಅದ್ದೂರಿ ಪ್ಯಾನ್ ಇಂಡಿಯಾ ಸಿನೆಮಾ ‘ಕಲ್ಕಿ-2898’ ಚಿತ್ರದ ನಿರ್ದೇಶಕ ನಾಗ್ ಅಶ್ವಿನ್ ಅವರು ಮಣಿಪಾಲ ಭಾರತ್ ಸಿನೆಮಾಸ್‌ನಲ್ಲಿ ಪ್ರೇಕ್ಷಕರೊಂದಿಗೆ ಸಿನಿಮಾ ವೀಕ್ಷಿಸಿ, ಸಂವಾದದಲ್ಲಿ ಪಾಲ್ಗೊಂಡರು.

ಮಾಹೆ ಎಂಐಸಿ ವತಿಯಿಂದ ಸಿನಿಮಾ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಚಿತ್ರ ವೀಕ್ಷಣೆಗೆ ಬಂದಿದ್ದ ಪ್ರೇಕ್ಷಕರು ನಿರ್ದೇಶಕರನ್ನು ಕಂಡು ಪುಳಕಗೊಂಡರು. ಸಿನೆಮಾ ಮುಗಿದ ಅನಂತರ ಮಾಹೆ, ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯೂನಿಕೇಶನ್‌ ನ ಹಳೆ ವಿದ್ಯಾರ್ಥಿಯಾಗಿದ್ದು, ಇಲ್ಲಿಗೆ ಭೇಟಿ ನೀಡಿದ್ದು, ನನ್ನ ಶೈಕ್ಷಣಿಕ ಜೀವನದ ನೆನಪುಗಳು ನನ್ನ ಮತ್ತೆ ಆವರಿಸಿಕೊಂಡಿದೆ. ಮಣಿಪಾಲ ಎಂಡ್‌ಪಾಯಿಂಟ್ ನನ್ನ ಇಷ್ಟದ ಸ್ಥಳವಾಗಿತ್ತು. ಅಲ್ಲಿಗೆ ಭೇಟಿ ನೀಡಬೇಕು ಎಂದುಕೊಂಡಿದ್ದೆೆ ಇತ್ತೀಚೆಗೆ ಚಿರತೆ ಓಡಾಟ ಹೆಚ್ಚಿರುವುದರಿಂದ ಅಲ್ಲಿನ ಭೇಟಿ ನಿರ್ಬಂಧಿಸಲಾಗಿದೆ ಎಂಬುದು ತಿಳಿಯಿತು.

ಎಂಐಸಿ ಶಿಕ್ಷಣ ಪಡೆಯುತ್ತಿದ್ದ ದಿನಗಳಲ್ಲಿ ನಾನು ಕಿರುಚಿತ್ರಗಳನ್ನು ಮಾಡುತ್ತಿದ್ದೆ. ಆದರೆ ಇದನ್ನು ಯಾರಿಗೂ ಪ್ರದರ್ಶಿಸುವ ಧೈರ್ಯ ಮಾಡಿರಲಿಲ್ಲ. ಇಂದು ದೊಡ್ಡ ಯಶಸ್ವಿನ ಮುಂದೆ ನಿಮ್ಮ ಎದುರು ನಿಂತಿದ್ದೇನೆ. ಈ ಯಶಸ್ಸಿಗೆ ಮಣಿಪಾಲದಲ್ಲಿ ಕಳೆದ ದಿನಗಳು ನನಗೆ ಪ್ರೇರಣೆ ಎಂದರು. ಸಿನಿಮಾದ ಬಗ್ಗೆ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಮಾಹೆ ಸಹಕುಲಾಧಿಪತಿ ಡಾ ಎಚ್. ಎಸ್. ಬಲ್ಲಾಳ್, ಇಂದಿರಾ ಬಲ್ಲಾಳ್ ದಂಪತಿ, ಎಂಐಸಿ ನಿರ್ದೇಶಕಿ ಡಾ ಪದ್ಮರಾಣಿ ಮೊದಲಾದವರು ಭಾಗವಹಿಸಿದ್ದರು.

2001ರಿಂದ-2004ರವರೆಗೆ ಮಣಿಪಾಲ ಎಂಐಸಿಯಲ್ಲಿ ಜರ್ನಲಿಸಂ ಪದವಿ ಪಡೆದಿದ್ದ ನಾಗ್ ಅಶ್ವಿನ್ ಅವರು ಅನಂತರ ತೆಲುಗು ಚಿತ್ರರಂಗದಲ್ಲಿ ಕೆಲ ವರ್ಷ ಕೆಲಸ ಮಾಡಿದ್ದರು. ಮಹಾನಟಿ, ಜಾತಿ ರತ್ನಾಲು ಸೂಪರ್ ಹಿಟ್ ಸಿನೆಮಾಗಳನ್ನು ನೀಡಿದ್ದು, ಇದೀಗ ಕಲ್ಕಿ ಸಿನೆಮಾ ಮೂಲಕ ಭಾರತೀಯ ಚಿತ್ರರಂಗದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಕಲ್ಕಿ ಸಿನೆಮಾದಲ್ಲಿ ಮಹಾಭಾರತ ಪಾತ್ರಗಳ ಕಥೆ ಆಯ್ದುಕೊಂಡು ಭವಿಷ್ಯದಲ್ಲಿ ನಡೆಯುವ ಘಟನೆಯೊಂದಕ್ಕೆ ಆ ಪಾತ್ರಗಳನ್ನು ತಳುಕು ಹಾಕಿಕೊಂಡು ಕಥೆ ರೂಪಿಸಲಾಗಿದೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

1-NATA

Drug case; ಮಲಯಾಳಂ ನಟ ಶೈನ್ ಟಾಮ್ ಚಾಕೊ ಸೇರಿ 6 ಮಂದಿ ಖುಲಾಸೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.