![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Aug 12, 2024, 9:08 PM IST
ಮಣಿಪಾಲ: ಮಣಿಪಾಲ ಪರಿಸರದಲ್ಲಿ ಗಾಂಜಾ ಸೇವಿಸಿದ್ದ ನಿಹಾದ್(27)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಣಿಪಾಲ ಕೆಎಂಸಿ ಫೊರೆನ್ಸಿಕ್ ವರದಿ ಆರೋಪಿ ಗಾಂಜಾ ಸೇವಿಸಿರುವುದು ದೃಢಪಡಿಸಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ: ವ್ಯಕ್ತಿ ನಾಪತ್ತೆ
ಮಣಿಪಾಲ: 80 ಬಡಗುಬೆಟ್ಟು ಗ್ರಾಮದ ರವಿಕುಮಾರ್ (32) ಅವರು ಮಣಿಪಾಲದ ಚಪ್ಪಲಿ ಅಂಗಡಿಯಿಂದ ಮನೆಗೆ ಹೋಗುವುದಾಗಿ ಹೋದವರು ನಾಪತ್ತೆಯಾಗಿದ್ದಾರೆ.
ಕನ್ನಡ, ಹಿಂದಿ, ತಮಿಳು ಭಾಷೆ ಮಾತನಾಡುತ್ತಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.