Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು
Team Udayavani, Jul 7, 2024, 12:15 AM IST
ಕುಂದಾಪುರ: ಮಳೆಯಬ್ಬರ ಜೋರಾಗಿದ್ದು, ಕಡಲ ಅಲೆಗಳ ಬಿರುಸು ಜಾಸ್ತಿಯಾಗಿದೆ. ಇದರಿಂದ ಮರವಂತೆಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ.
ಮರವಂತೆ ಹೊರ ಬಂದರನ್ನು ಸಂಪರ್ಕಿಸುವ ರಸ್ತೆಯ ಬೊಬ್ಬರ್ಯ ದೇವಸ್ಥಾನ ಸಮೀಪ ನಿರ್ಮಿಸಲಾಗಿರುವ ತಡೆಗೋಡೆಗೆ ಕಡಲಿನ ಭಾರೀ ಎತ್ತರದ ಅಲೆಗಳು ಒಂದರ ಹಿಂದೊಂದು ಅಪ್ಪಳಿಸುತ್ತಿದ್ದು, ತಡೆಗೋಡೆಯ ಕಲ್ಲುಗಳು ಕುಸಿದು ಕಡಲು ಸೇರುತ್ತಿದೆ.
ತಡೆಗೋಡೆ ಕುಸಿಯುತ್ತಿರುವುದರಿಂದ ತಡೆಗೋಡೆಗೆ ತಾಗಿಕೊಂಡಿರುವ ಸಂಪರ್ಕ ರಸ್ತೆ ಅಪಾಯದಂಚಿನಲ್ಲಿದೆ. ಕಡಲಿನ ರಕ್ಕಸ ಅಲೆಗಳು ತಡೆಗೋಡೆಯನ್ನು ದಾಟಿ ತೀರ ಪ್ರದೇಶದತ್ತ ಮುನ್ನುಗುತ್ತಿದೆ. ಮೂರು ವರ್ಷಗಳ ಹಿಂದೆ ತೌಖೆ ಚಂಡಮಾರುತದ ವೇಳೆ ಕಡಲ ಅಲೆಗಳ ಆರ್ಭಟಕ್ಕೆ ಈ ಸಂಪರ್ಕ ರಸ್ತೆ ಕೊಚ್ಚಿ ಹೋಗಿ ಸಮುದ್ರ ತೀರದಲ್ಲಿರುವ ಮನೆಗಳು ಕೊಚ್ಚಿ ಹೋಗುವ ಆತಂಕ ಎದುರಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ
Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ
Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.