Malpe: ಬೋಟ್‌ಗಳ ಸುರಕ್ಷತೆಗೆ ಕ್ರಮ; ಮಲ್ಪೆ ಬಂದರಿಗೆ ಬಿಗಿ ಭದ್ರತೆ


Team Udayavani, Jun 8, 2024, 4:22 PM IST

Malpe: ಬೋಟ್‌ಗಳ ಸುರಕ್ಷತೆಗೆ ಕ್ರಮ; ಮಲ್ಪೆ ಬಂದರಿಗೆ ಬಿಗಿ ಭದ್ರತೆ

ಮಲ್ಪೆ: ಜೂನ್‌ 1ರಿಂದ ಜುಲೈ 31ರವರೆಗೆ ಆಳ ಸಮುದ್ರ ಮೀನುಗಾರಿಕೆಗೆ ನಿಷೇಧ ಇರುವುದ ರಿಂದ ಮಲ್ಪೆ ಬಂದರಿನಲ್ಲಿ ದೋಣಿಗಳ ನಿಲುಗ ಡೆಗೆ ಅವಕಾಶ ನೀಡಲಾಗಿದೆ. ಕೋಟ್ಯಂತರ ಮೌಲ್ಯದ ಸಾವಿರಾರು ಬೋಟುಗಳ ಸುರಕ್ಷೆಯ ದೃಷ್ಟಿಯಿಂದ ಬಂದರಿನಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ.

ಬಂದರಿನಲ್ಲಿ ಅಗತ್ಯ ಪೂರ್ವ ಸಿದ್ಧತಾ ಕ್ರಮ ಕೈಗೊಳ್ಳುವ ಬಗ್ಗೆ ಉಡುಪಿ ಮೀನುಗಾರಿಕಾ ಜಂಟಿ ನಿರ್ದೇಶಕ ವಿವೇಕ್‌ ಆರ್‌. ಅವರ ಅಧ್ಯಕ್ಷತೆಯಲ್ಲಿ ಮೀನುಗಾರರು ಮತ್ತು ವಿವಿಧ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು.
ರಾತ್ರಿ ವೇಳೆ ನಿತ್ಯ ಪೊಲೀಸ್‌ ಗಸ್ತು ಇರಿಸಬೇಕು ಮತ್ತು ಅಗ್ನಿ ಆಕಸ್ಮಿಕ ನಿಯಂತ್ರಿಸಲು ಅಗ್ನಿ ಶಾಮಕದಳ ಸನ್ನದ್ಧರಾಗಿರಬೇಕು ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ ಇಲಾಖಾಧಿಕಾರಿಗಳನ್ನು ಆಗ್ರಹಿಸಿದರು.

ಮೀನುಗಾರರ ಸಂಘದ ಕಾರ್ಯದರ್ಶಿ ಜಗನ್ನಾಥ ಕಡೆಕಾರ್‌, ನಾಡದೋಣಿ ಮೀನುಗಾರರ ಸಹಕಾರ ಸಂಘದ ಕಾರ್ಯದರ್ಶಿ ಗೋಪಾಲ್‌ ಆರ್‌. ಕೆ., ಯಾಂತ್ರಿಕ ಟ್ರಾಲ್‌ ದೋಣಿ ಮೀನುಗಾರರ ಸಹಕಾರ ಸಂಘದ ಕಾರ್ಯದರ್ಶಿ ಪ್ರಶಾಂತ್‌ ಕುಮಾರ್‌, ಡೀಪ್‌ ಸೀ ಟ್ರಾಲ್‌ ದೋಣಿ ಮೀನುಗಾರರ ಅಸೋಸಿಯೇಷನ್‌ ಅಧ್ಯಕ್ಷ ಸುಭಾಷ್‌ ಮೆಂಡನ್‌,ಆಳಸಮುದ್ರ ಬೋಟ್‌ ಮಾಲಕರ ಸಂಘದ ಕಾರ್ಯದರ್ಶಿ ಹರಿಶ್ಚಂದ್ರ, ಯಾಂತ್ರಿಕ ಟ್ರಾಲ್‌ ಮೀನುಗಾರರ ಸಹಕಾರ ಸಂಘದ ನಿರ್ದೇಶಕ ಕಿಶೋರ್‌ ಡಿ. ಸುವರ್ಣ, ಪರ್ಸೀನ್‌ ಮೀನುಗಾರರ ಸಂಘದ ಉಪಾಧ್ಯಕ್ಷ ಮಧುಕರ್‌ ಸುವರ್ಣ, ವಿವಿಧ ಮೀನುಗಾರ ಸಂಘಟನೆಗಳು ಪ್ರತಿನಿಧಿಗಳು, ಮಲ್ಪೆ ಪೊಲೀಸ್‌
ಠಾಣೆ, ಕರಾವಳಿ ಪೊಲೀಸ್‌ ಪಡೆ, ಅಗ್ನಿಶಾಮಕ ದಳದ ಅಧಿಕಾರಿಗಳು ಉಪಸ್ಥಿತರಿದ್ದರು. ಮೀನುಗಾರಿಕೆ ಉಪ ನಿರ್ದೇಶಕಿ ಸವಿತಾ ಖಾದ್ರಿ ಕೆ. ಎಸ್‌. ಸ್ವಾಗತಿಸಿ, ವಂದಿಸಿದರು.

ಏನೇನು ಸುರಕ್ಷತಾ ಕ್ರಮ?
* ಬೋಟ್‌ಗಳ ದುರಸ್ತಿಗಾಗಿ ಜನರೇಟರ್‌ ಬಳ ಸಲು ಮೀನುಗಾರಿಕೆ ಇಲಾಖೆ ಅನುಮತಿ ಪಡೆಯಬೇಕು.

* ಪ್ರತಿ ದಿನ ಬೆಳಗ್ಗೆ 9ರಿಂದ ಸಂಜೆ 6 ರವರೆಗೆ ಮಾತ್ರ ದೋಣಿ ದುರಸ್ತಿ ನಡೆಸಲು ಅವಕಾಶ.

* ಸೀ ವಾಕ್‌ವೇಗೆ ಹೋಗುವ ವಾಹನಗಳನ್ನು ತಪಾಸಣೆ ಮಾಡಿಯೇ ಅನುಮತಿ ನೀಡಬೇಕು.

* ಸಂಜೆ 6 ಗಂಟೆ ಬಳಿಕ ವಾಹನಗಳನ್ನು ಬಂದರಿನೊಳಗೆ ಸಂಚಾರಿಸಲು ನಿಷೇಧ ಹೇರಲಾಗುವುದು.

* ಬಂದರಿನಲ್ಲಿ ರಾತ್ರಿ ಪೊಲೀಸ್‌ ಗಸ್ತು ತಿರುಗುವುದು, ಅಗ್ನಿ ಶಾಮಕ ದಳ ಸನ್ನದ್ಧರಾಗಿರುವುದು

* ಬಂದರಿನ ಎಲ್ಲ ಡೀಸೆಲ್‌ ಬಂಕ್‌ಗಳಲ್ಲಿ ಭದ್ರತಾ ಸಿಬಂದಿ ನೇಮಕ

* ಆಯಕಟ್ಟಿನ ಪ್ರದೇಶಗಳಲ್ಲಿ ದಿನದ 24 ಗಂಟೆ ಸಿ.ಸಿ. ಕೆಮೆರಾ ಕಾರ್ಯ ನಿರತವಾಗಿರಬೇಕು.

* ಹೊರರಾಜ್ಯದ ಬೋಟ್‌ಗಳು ತುರ್ತು ಪರಿಸ್ಥಿತಿ ಹೊರತುಪಡಿಸಿ, ಉಳಿದ ಸಂದರ್ಭದಲ್ಲಿ ಪ್ರವೇ ಶವಿಲ್ಲ

*ಸಿನೆಮಾ ಚಿತ್ರೀಕರಣಕ್ಕೆ ಅವಕಾಶವಿಲ್ಲ.

ಮುಂಜಾಗ್ರತ ಕ್ರಮ
ಮಲ್ಪೆ ಬಂದರಿನಲ್ಲಿ ಬೋಟ್‌ಗಳ ಸುರಕ್ಷತೆಗೆ ಅಗತ್ಯ ಪೂರ್ವ ಸಿದ್ಧತೆ ಮತ್ತು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳ ಲಾಗುವುದು. ಯಾವುದೇ ಕಳ್ಳತನ, ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳಲಾಗುವುದು.
*ವಿವೇಕ್‌ ಆರ್‌., ಮೀನುಗಾರಿಕೆ ಜಂಟಿ ನಿರ್ದೇಶಕ

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Fishing: ಬುಲ್‌ಟ್ರಾಲ್‌ ನಿಷೇಧ ಕಟ್ಟುನಿಟ್ಟು ಮಾಡಿ: ಸಚಿವರಿಗೆ ಮನವಿ

Fishing: ಬುಲ್‌ಟ್ರಾಲ್‌ ನಿಷೇಧ ಕಟ್ಟುನಿಟ್ಟು ಮಾಡಿ: ಸಚಿವರಿಗೆ ಮನವಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.