ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಿತ್ಯ ಹಾಲು ಉತ್ಪಾದನೆಯಲ್ಲಿ ಲಕ್ಷ ಲೀ. ಇಳಿಕೆ


Team Udayavani, Oct 25, 2022, 9:52 AM IST

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಿತ್ಯ ಹಾಲು ಉತ್ಪಾದನೆಯಲ್ಲಿ ಲಕ್ಷ ಲೀ. ಇಳಿಕೆ

ಉಡುಪಿ : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹಾಲು ಉತ್ಪಾದನೆಗೆ ಸಂಬಂಧಿಸಿ 2022ರ ಜೂನ್‌-ಜುಲೈ ತಿಂಗಳವರೆಗೆ ಗರಿಷ್ಠ 5.60 ಲಕ್ಷ ಲೀಟರ್‌ ಹಾಲಿನ ಸಂಗ್ರಹವಿದ್ದು, ಕಳೆದ ಎರಡು, ಮೂರು ತಿಂಗಳಿಂದ ಈ ಪ್ರಮಾಣ 80 ಸಾವಿರದಿಂದ 1 ಲಕ್ಷ ಲೀ. ವರೆಗೆ ಕಡಿಮೆಯಾಗಿದೆ. ಇದರಿಂದ ಗರಿಷ್ಠ 5.60 ಲಕ್ಷ ಲೀ.ರಿಂದ 4 ಲಕ್ಷ ಲೀ. ಗೆ ಉತ್ಪಾದನೆ ಪ್ರಮಾಣ ಇಳಿಕೆಯಾಗಿದೆ. ಇದಕ್ಕೆ ಬೈಹುಲ್ಲಿನ ಅಲಭ್ಯ, ಖರ್ಚು ವೆಚ್ಚಗಳು ದುಬಾರಿ, ದನಗಳ ಸಾಕಣೆ ಪ್ರಮಾಣ ಕಡಿಮೆಯಾಗಿರುವುದು ಕಾರಣ ಎಂದು ಸಹಕಾರ ಭಾರತಿ ಹಾಲು ಪ್ರಕೋಷ್ಠ ರಾಜ್ಯ ಸಂಚಾಲಕ ಸಾಣೂರು ನರಸಿಂಹ ಕಾಮತ್‌ ತಿಳಿಸಿದ್ದಾರೆ.

ಈ ಸಮಸ್ಯೆಯನ್ನು ಪರಿಹರಿಸಲು ಹೈನುಗಾರರಿಂದ ಖರೀದಿಸುವ ಹಾಲಿನ ದರವನ್ನು ಕನಿಷ್ಠ 10 ರೂ.ಗಳಿಗೆ ಏರಿಸುವಂತೆ ಹೈನುಗಾರರು ಸರಕಾರವನ್ನು ಒತ್ತಾಯಿಸುತ್ತಿದ್ದಾರೆ. ಇದರಿಂದ ಹೈನುಗಾರಿಕೆ ಚೇತರಿಕೆಯಾಗಿ ಹಾಲಿನ ಉತ್ಪಾದನೆಯಲ್ಲಿ ಮತ್ತೆ ಏರಿಕೆಯಾಗಬಹುದು ಎಂಬ ಆಶಾವಾದವಿದೆ.

ಕಳೆದ 2017ರಲ್ಲಿ ಸರಕಾರ ಪ್ರೋತ್ಸಾಹಧನ ನೀಡಿತ್ತು. ಮೂರು ವರ್ಷಗಳಿಂದ ಖರೀದಿ ದರವನ್ನು ಏರಿಕೆ ಮಾಡಿಲ್ಲ. ಗ್ರಾಹಕರಿಗೆ ಹೊರೆಯಾಗದಂತೆ ಪ್ರೋತ್ಸಾಹಧನ ನೀಡಬೇಕು ಎಂದು ಹೈನುಗಾರರು ಹೇಳುತ್ತಿದ್ದಾರೆ. ಪ್ರಸ್ತುತ ಸರಕಾರ ಮತ್ತು ದ.ಕ. ಹಾಲು ಒಕ್ಕೂಟದ ಪ್ರೋತ್ಸಾಹಧನ ಒಟ್ಟು ಸೇರಿ ಒಂದು ಲೀ. ಹಾಲಿಗೆ 36.50 ರೂ. ಸಿಗುತ್ತದೆ. ಒಂದು ಲೀ.ಗೆ ಕನಿಷ್ಠ ಉತ್ಪಾದನ ವೆಚ್ಚ 45 ರೂ. ವರೆಗೆ ತಗಲುತ್ತಿದೆ. ಈ ಕಾರಣಕ್ಕಾಗಿ ಹೈನುಗಾರರು ಪ್ರೋತ್ಸಾಹಧನ ಹೆಚ್ಚಿಸಲು ಒತ್ತಾಯಿಸುತ್ತಿದ್ದಾರೆ.

ಕಳೆದ ಎರಡು ತಿಂಗಳಿಂದ ಹಾಲು ಉತ್ಪಾದನೆ ಪ್ರಮಾಣ ಇಳಿಕೆಯಾಗುತ್ತಿದೆ. ಹಾಲಿನ ಉತ್ಪಾದನೆಗೆ ಸಂಬಂಧಿಸಿ ರೈತರಿಗೆ ಪ್ರತೀ ಲೀ.ಗೆ ಸೂಕ್ತವಾದ ದರ ಸಿಗುತ್ತಿಲ್ಲ, ಖರ್ಚುವೆಚ್ಚಗಳು ಅಧಿಕವಾಗಿರುವುದರಿಂದ ಕೆಲವರು ಹೈನುಗಾರಿಕೆಯಿಂದ ವಿಮುಖರಾಗುತ್ತಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಹಾಲಿನ ಪ್ರೋತ್ಸಾಹಧನವನ್ನು 5ರಿಂದ ಗರಿಷ್ಠ 10 ರೂ.ಗಳವರೆಗೆ ಹೆಚ್ಚಿಸಲು ಕ್ರಮ ವಹಿಸಬೇಕು.
– ಸಾಣೂರು ನರಸಿಂಹ ಕಾಮತ್‌, ರಾಜ್ಯ ಸಂಚಾಲಕ, ಸಹಕಾರ ಭಾರತಿ ಹಾಲು ಪ್ರಕೋಷ್ಠ.

ಇದನ್ನೂ ಓದಿ : ಇಂದು ಸೂರ್ಯಗ್ರಹಣ : ದೇಗುಲಗಳಲ್ಲಿ ಪೂಜಾ ಸಮಯ ಬದಲಾವಣೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.