Government ಸರಕಾರಿ ಸಭೆಗಳಲ್ಲಿ ಇನ್ನು ಎಂಎಲ್‌ಸಿ ಸಹ-ಅಧ್ಯಕ್ಷ !

ಶಾಸಕರನ್ನು ಆಹ್ವಾನಿಸುವಲ್ಲಿ ಲೋಪವಾಗದಿರಲು ಸರಕಾರ ಕ್ರಮ

Team Udayavani, Oct 5, 2023, 12:04 AM IST

Government ಸರಕಾರಿ ಸಭೆಗಳಲ್ಲಿ ಇನ್ನು ಎಂಎಲ್‌ಸಿ ಸಹ-ಅಧ್ಯಕ್ಷ !

ಕಾರ್ಕಳ: ಸರಕಾರ ಆಯೋಜಿಸುವ ಕಾರ್ಯಕ್ರಮ, ಸಭೆ, ಸಮಾರಂಭಗಳಲ್ಲಿ ಸ್ಥಳೀಯ ಶಾಸಕರು ಅಧ್ಯಕ್ಷತೆ ವಹಿಸಿದ್ದರೆ ಇನ್ನು ಮುಂದೆ ವಿಧಾನಪರಿಷತ್‌ ಸದಸ್ಯರು ಸಹಅಧ್ಯಕ್ಷರಾಗಿರುತ್ತಾರೆ. ಈ ಸಂಬಂಧ ವಿಧಾನ ಪರಿಷತ್‌ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸರಕಾರಿ ಕಾರ್ಯಕ್ರಮಗಳಲ್ಲಿ ಪದೇಪದೆ ಶಿಷ್ಟಾಚಾರದ ಉಲ್ಲಂಘನೆ ಆಗುತ್ತಿರುವುದನ್ನು ತಪ್ಪಿಸಲು ಸರಕಾರದ ಈ ಆದೇಶ ಮಹತ್ವದ್ದೆನಿಸಲಿದೆ.

ವಿಧಾನಪರಿಷತ್‌ನಲ್ಲಿ 11 ಮಂದಿ ನಾಮನಿರ್ದೇಶಿತರು ಸೇರಿ 75 ಸದಸ್ಯರಿದ್ದಾರೆ. ಶಿಕ್ಷಕರ, ಪದವೀ ಧರರ ಸಹಿತ ವಿವಿಧ ಕ್ಷೇತ್ರಗಳಿಂದ ನೇಮಕಗೊಂಡು ಮೇಲ್ಮನೆ ಸದಸ್ಯ ರಾಗಿರುತ್ತಾರೆ. ಸರಕಾರಿ ಕಾರ್ಯ ಕ್ರಮಗಳಲ್ಲಿ ಇಂತಹ ಸದಸ್ಯರನ್ನು ಆಹ್ವಾನಿಸುವ ವೇಳೆ ಶಿಷ್ಟಾಚಾರ ಉಲ್ಲಂಘನೆ, ಅವಗಣಿಸುವ ಘಟನೆಗಳು ಮರುಕಳಿಸುತ್ತಿವೆ ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರವು ವಿಧಾನ ಪರಿಷತ್‌ ಸದಸ್ಯರಿಗೂ ಸೂಕ್ತ ಸ್ಥಾನಮಾನ ನೀಡಲು ನಿರ್ಧರಿಸಿದೆ.

ಸರಕಾರಿ ಕಾರ್ಯಕ್ರಮಗಳನ್ನು ಆಯೋಜಿಸುವ ವೇಳೆ ಸ್ಥಳೀಯ ಶಾಸಕರು ಅಧ್ಯಕ್ಷತೆ ವಹಿಸುವುದು ಇದು ವರೆಗೆ ನಡೆದು ಬಂದ ಶಿಷ್ಟಾಚಾರ. ಇನ್ನು ಮುಂದೆ ಅದರ ಕೆಳಗೆ ಸಹಅಧ್ಯಕ್ಷರಾಗಿ ವಿಧಾನಪರಿಷತ್‌ ಸದಸ್ಯರ ಹೆಸರಿ ರಲಿದೆ. ಇದುವರೆಗೆ ಅತಿಥಿಗಳ ಸಾಲಿನಲ್ಲಿ ವಿಧಾನ ಪರಿಷತ್‌ ಸದಸ್ಯರು ಎಂದು ನಮೂದಿಸಲಾಗುತ್ತಿತ್ತು. ಸೆ. 10 ಮತ್ತು 18ರಂದು ನಡೆದ ವಿಧಾನ ಪರಿಷತ್ತಿನ ಹಕ್ಕುಬಾಧ್ಯತ ಸಮಿತಿಯ ಸಭೆಯಲ್ಲಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿತ್ತು. ಶಾಸಕರನ್ನು ಆಹ್ವಾನಿಸುವಲ್ಲಿ ಯಾವುದೇ ಲೋಪವಾಗದಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಅವರ ಜಿಲ್ಲಾ ವ್ಯಾಪ್ತಿಗೆ ಬರುವ ಎಲ್ಲ ಇಲಾಖಾ ಧಿಕಾರಿಗಳೊಂದಿಗೆ ಸಭೆ ನಡೆಸಿ 15 ದಿನಗಳೊಳಗೆ ವರದಿಯನ್ನು ಸಮಿತಿಯ ಅವಗಾಹನೆಗೆ ಒದಗಿಸಬೇಕೆಂದೂ ನಿರ್ಣಯಿಸಲಾಗಿದೆ.

ವಿಧಾನ ಪರಿಷತ್‌ ಸದಸ್ಯ(ಶಾಸಕ)ರನ್ನು ಸರಕಾರಿ ಕಾರ್ಯ ಕ್ರಮಗಳಿಗೆ ಆಹ್ವಾನಿಸುವಲ್ಲಿ ಲೋಪಗಳಾಗುತ್ತಿರುವ ಬಗ್ಗೆ ಹಲವು ವರ್ಷಗಳಿಂದ ದೂರುಗಳಿದ್ದವು. ಹಕ್ಕುಬಾಧ್ಯತ ಸಭೆಯಲ್ಲಿ ಚರ್ಚೆ ನಡೆದಿತ್ತು. ಮುಂದಿನ ದಿನಗಳಲ್ಲಿ ಲೋಪವಾಗದಂತೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಿರಿತನದ ಆಧಾರದಲ್ಲಿ ಆಯಾ ಪ್ರತಿನಿಧಿಸುವ ಕ್ಷೇತ್ರದಲ್ಲಿ ಸಹ ಅಧ್ಯಕ್ಷರನ್ನಾಗಿ ಪರಿಷತ್ತು ಸದಸ್ಯರನ್ನು ಆಹ್ವಾನಿಸಬೇಕಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ನೀಡಲಾಗಿದೆ.
– ಮೀನಾ ನಾಯಕ್‌, ಅಧೀನ ಕಾರ್ಯದರ್ಶಿ ಕರ್ನಾಟಕ ವಿಧಾನ ಪರಿಷತ್ತು. ವಿಧಾನ ಸೌಧ ಬೆಂಗಳೂರು

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.