![Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ](https://www.udayavani.com/wp-content/uploads/2025/02/mudigere-415x234.jpg)
![Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ](https://www.udayavani.com/wp-content/uploads/2025/02/mudigere-415x234.jpg)
Team Udayavani, Jul 2, 2017, 3:45 AM IST
ಶಿರ್ವ: ಮೂಡುಬೆಳ್ಳೆಯ ಮೊಬೈಲ್ ಅಂಗಡಿಯಿಂದ ಜೂ.14 ರ ರಾತ್ರಿ ಮೊಬೈಲ್ಗಳನ್ನು ಕಳವುಗೈದ ಕಳ್ಳರ ತಂಡವನ್ನು ಬಂಧಿಸುವಲ್ಲಿ ಶಿರ್ವ ಪೋಲೀಸರು ಯಶಸ್ವಿಯಾಗಿದ್ದಾರೆ.
ಮೂಡುಬೆಳ್ಳೆಯ ಅನನ್ಯ ಸೇಲ್ಸ್ ಕೇರ್ ಶಾಪ್ನ ಕಿಟಿಕಿಯ ಬಾಗಿಲಿಗೆ ಅಳವಡಿಸಿದ ಗ್ಲಾಸ್ನ್ನು ಒಡೆದು ಕಿಟಿಕಿಯ ಒಳಗಿನಿಂದ ಕೈ ಹಾಕಿ ಅಂಗಡಿಯ ಸೆಲ್ಪ್ನಲ್ಲಿ ದ್ದ ವಿವಿಧ ಕಂಪೆನಿಯ 6 ಮೊಬೈಲ್ಗಳನ್ನು ಕಳವು ಮಾಡಿದ್ದರು. ಆರೋಪಿಗಳಲ್ಲಿ ಸ್ವರೂಪ್ ಮತ್ರು¤ ರಮೇಶ್ ಕುಲಾಲ್ ಎಂಬವರನ್ನು ಮೂಡುಬೆಳ್ಳೆಯ ನೆಲ್ಲಿಕಟ್ಟೆಯಿಂದ ಬಂಧಿಸಲಾಗಿದ್ದು ಅವರು ನೀಡಿದ ಮಾಹಿತಿಯಂತೆ ಐದು ಮಂದಿ ಅಪ್ರಾಪ್ತ ಆರೋಪಿಗಳನ್ನು ಕಪ್ಪಂದಕರಿಯದ ಕುಕ್ಕುದಕಟ್ಟೆಯಿಂದ ಬಂಧಿಸಲಾಗಿದೆ. ಬಂಧಿತರಿಂದ 3 ಬೈಕ್ ಮತ್ತು ಕಳವುಗೈದ ಮೊಬೈಲ್, ಚಾರ್ಜರ್ ಮತ್ತು ಪವರ್ ಬ್ಯಾಂಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಓರ್ವನಿಗೆ ಜಾಮೀನು ದೊರೆತಿದೆ,ಇನೋ°ರ್ವನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಪ್ರಾಪ್ತರನ್ನು ಬಾಲನ್ಯಾಯ ಮಂಡಳಿಗೆ ಒಪ್ಪಿಸಿದ್ದು ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ.
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ
Shivamogga: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್
Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
You seem to have an Ad Blocker on.
To continue reading, please turn it off or whitelist Udayavani.