ಉಚಿತ ಕಾನೂನು ಸೇವೆಗಾಗಿ “ನಲ್ಸಾ’ ಆ್ಯಪ್‌


Team Udayavani, Apr 15, 2022, 6:44 AM IST

ಉಚಿತ ಕಾನೂನು ಸೇವೆಗಾಗಿ “ನಲ್ಸಾ’ ಆ್ಯಪ್‌

ಉಡುಪಿ: ಕಾನೂನು ಸೇವೆಗಳ ಉಚಿತ ಮಾಹಿತಿ ಪಡೆಯಲು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಲ್ಸಾ (Nalsa) ಆ್ಯಪ್‌ ಸಿದ್ಧಪಡಿಸಲಾಗಿದೆ. ದೂರುದಾರರು ಈ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ದೂರು ದಾಖಲಿಸಬಹುದಾಗಿದೆ.

ಆಯಾ ರಾಜ್ಯ, ಜಿಲ್ಲೆಗಳನ್ನು ನಮೂದಿ ಸುವುದರಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸುಲಭದಲ್ಲಿ ದೂರುದಾರರ ಬಗ್ಗೆ ತಿಳಿಯಲಿದೆ. ಬಳಿಕ ಪ್ರಾಧಿಕಾರದ ವತಿಯಿಂದ ದೂರು ದಾರರ ವಿವರ ಪಡೆದು ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುತ್ತದೆ.

ಉಚಿತ ನೆರವು:

ವ್ಯಕ್ತಿಯೊಬ್ಬ ಕಾನೂನು ರೀತ್ಯಾ ಹಕ್ಕನ್ನು ಪಡೆದುಕೊಳ್ಳಲು ನ್ಯಾಯಾಲ ಯದ ಮೊರೆ ಹೋಗ ಬೇಕಾದ ಸಂದರ್ಭ ಬಂದಾಗ ಅಥವಾ ವ್ಯಕ್ತಿಯೊಬ್ಬನ ವಿರುದ್ಧ ಬೇರೊಬ್ಬರು ನ್ಯಾಯಾ ಲಯದಲ್ಲಿ ಪ್ರಕರಣ ಹೂಡಿದಾಗ ಆ ಪ್ರಕರಣದಲ್ಲಿ ಆತ ಪಾಲ್ಗೊಂಡು ತನ್ನ ಹಕ್ಕು ಸಮರ್ಥಿಸಿಕೊಳ್ಳಲು ಬೇಕಾದಾಗ ಅಥವಾ ವ್ಯಕ್ತಿ ಕಾನೂನು ರೀತ್ಯಾ ಸೌಲಭ್ಯವನ್ನು ಪಡೆಯಲು ಯಾವುದೇ ಕಚೇರಿಗೆ ಅರ್ಜಿ ಸಲ್ಲಿಸಬೇಕಾದಾಗ ಅಥವಾ ಬೇರೆ ಯಾರಾದರೂ ತನ್ನ  ವಿರುದ್ಧ ಸಲ್ಲಿಸಿದ ಅರ್ಜಿಯನ್ನು ವಿರೋಧಿಸಬೇಕಾದಾಗ ಉಚಿತ ಕಾನೂನು ಸಲಹೆ ಕೊಡುವುದು, ಜತೆಗೆ ಆತನ ಪರವಾಗಿ ಕಾನೂನು ಸೇವೆಗಳ ಪ್ರಾಧಿಕಾರದ ವೆಚ್ಚದಲ್ಲಿ ನ್ಯಾಯವಾದಿ ಯೊಬ್ಬರನ್ನು ನೇಮಿಸಲಾಗುತ್ತದೆ.  ಆತನು ಯಾವುದೇ ನ್ಯಾಯಾಲ ಯದಲ್ಲಿ ಅಥವಾ ಕಚೇರಿಯಲ್ಲಿ ಮಾಡಬಹುದಾದ ಎಲ್ಲ ಖರ್ಚನ್ನು ಪ್ರಾಧಿಕಾರದ ವತಿಯಿಂದ ನೀಡ ಲಾಗುತ್ತದೆ.

ಏನು ಅನುಕೂಲ?:

ನ್ಯಾಯವಾದಿಗಳನ್ನು ಭೇಟಿ ಮಾಡದೆ ಆ್ಯಪ್‌ ಮೂಲಕ ಸುಲಭದಲ್ಲಿ ಕಾನೂನು ನೆರವು ಪಡೆಯಬಹುದು. ಈಗಾಗಲೇ ಈ ಆ್ಯಪ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ದೂರು ಸಲ್ಲಿಕೆಯಾದ ಕೂಡಲೇ ಪ್ರಾಧಿಕಾರದ ಕಾರ್ಯ ಆರಂಭಗೊಳ್ಳುತ್ತದೆ.

ಉಚಿತವಾಗಿ ಕಾನೂನು ನೆರವು ಬಯಸುವವರು ನಲ್ಸಾ ಆ್ಯಪ್‌ ಮೂಲಕ ಸುಲಭ ರೀತಿಯಲ್ಲಿ ದೂರು ದಾಖಲಿಸಲು ಅವಕಾಶ ಇದೆ. ಪ್ರಾಧಿಕಾರವೇ ಅವರನ್ನು ಸಂಪರ್ಕಿಸಿ ಅಗತ್ಯ ನೆರವು ನೀಡಲಿದೆ.ಶರ್ಮಿಳಾ ಎಸ್‌.,  ಸದಸ್ಯ ಕಾರ್ಯದರ್ಶಿ,  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.