ಫೆ. 11, 12: ಸ್ಥಳೀಯ ಉದ್ಯಮಗಳ ನಮ್ಮ ಸಂತೆ


Team Udayavani, Feb 10, 2023, 9:30 AM IST

ಫೆ. 11, 12: ಸ್ಥಳೀಯ ಉದ್ಯಮಗಳ ನಮ್ಮ ಸಂತೆ

ಮಣಿಪಾಲ:  ಸ್ಥಳೀಯವಾಗಿ ಉತ್ಪಾದನೆಯಾಗುತ್ತಿರುವ ಹಲವು ಬಗೆಯ ವಸ್ತುಗಳು, ಸಾವಯವ ಉತ್ಪನ್ನಗಳು, ಖಾದಿ, ಜವಳಿ ದಿರಿಸು ಸಹಿತ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವೇ “ನಮ್ಮ ಸಂತೆ’.

ಉದಯವಾಣಿ, ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯೂನಿಕೇಶನ್‌ (ಎಂಐಸಿ) ಒಟ್ಟಾಗಿ ಫೆ. 11 ಮತ್ತು 12ರಂದು ಉದಯವಾಣಿ ಕಚೇರಿ ಬಳಿಯ ಎಂಐಸಿ ಕ್ಯಾಂಪಸ್‌ನಲ್ಲಿ ಬೆಳಗ್ಗೆ 9.30ರಿಂದ ರಾತ್ರಿ 8 ಗಂಟೆಯ ವರೆಗೆ ಆಯೋಜಿಸಿರುವ ನಮ್ಮ ಸಂತೆಗೆ ಈಗಾಗಲೇ ಸ್ಥಳೀಯರು ಸಹಿತವಾಗಿ ವಿವಿಧ ಜಿಲ್ಲೆಗಳಿಂದ ಕರಕುಶಲ ಉತ್ಪನ್ನಗಳ ತಯಾರಕರು ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸುತ್ತಿದ್ದಾರೆ.

ಆಧುನಿಕ ಹೊಡೆತಕ್ಕೆ ಕುಗ್ಗಿ ಹೋಗುತ್ತಿರುವ ಪಾರಂಪರಿಕ ಕಲೆ, ಕರಕುಶಲ ವಸ್ತುಗಳಿಗೆ ಹೊಸ ರೂಪ ನೀಡಿ, ಆ ಮೂಲಕ ಜನರಿಗೆ ಸ್ಥಳೀಯ, ದೇಸೀಯ ಉತ್ಪನ್ನಗಳನ್ನು ಒದಗಿಸುತ್ತಿರುವ ಕರಕುಶಲಕರ್ಮಿಗಳ ಸಮಾಗಮವೂ ನಮ್ಮ ಸಂತೆಯಲ್ಲಿ ಆಗಲಿದೆ. ಅನೇಕರು ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳನ್ನು ಸಿದ್ಧಪಡಿಸಿ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದರೂ ಜನಪ್ರಿಯತೆ ಪಡೆದಿರುವುದಿಲ್ಲ. ನಮ್ಮ ಸಂತೆಯು ಇಂತಹ ಅನೇಕರ ಉದ್ಯಮ ಬಲವರ್ಧನೆಗೂ ಸಮರ್ಥ ವೇದಿಕೆಯಾಗಲಿದೆ.

ಕರಕುಶಲ ವಸ್ತುಗಳ ಉತ್ಪಾದನೆಗೆ ಉತ್ತೇ ಜನ ಸಿಕ್ಕಾಗ ಸ್ಥಳೀಯ ಆರ್ಥಿಕತೆಗೂ ಬೆಂಬಲ ದೊರೆಯುತ್ತದೆ. ಆ ಮೂಲಕ ಕರಕುಶಲ ಕ್ಷೇತ್ರ ದಲ್ಲಿ ಕೆಲಸ ಮಾಡುತ್ತಿರುವವರ ಜೀವನವೂ ಸುಧಾರಿಸಲಿದೆ. ನಮ್ಮ ಸಂತೆಯಲ್ಲಿ ಕುಶಲ

ಕರ್ಮಿಗಳು ತಾವು ಸಿದ್ಧಪಡಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡುವ ಮೂಲಕ ತಮ್ಮ ಮಾರುಕಟ್ಟೆ ವ್ಯವಸ್ಥೆಯನ್ನು ಇನ್ನಷ್ಟು ವಿಸ್ತರಿಸಿಕೊಳ್ಳಲಿದ್ದಾರೆ. ಒಂದೇ ಸೂರಿನಡಿ ಹಲವು ಪ್ರದೇಶದ ಗ್ರಾಹಕರು ಕುಶಲಕರ್ಮಿಗಳಿಗೆ ಸಿಗಲಿದ್ದಾರೆ. ಇದರಿಂದ ಉತ್ಪಾದಕರ ಸಂಪರ್ಕ ವ್ಯವಸ್ಥೆಯೂ ವೃದ್ಧಿ ಯಾಗಲಿದೆ. ಇದರ ಜತೆಗೆ ಉತ್ಪಾದಕರಿಗೆ ಮಾರುಕಟ್ಟೆ ವಿಸ್ತರಣ ಸಹಿತವಾಗಿ ತಮ್ಮ ಉತ್ಪಾದನ ಕ್ಷೇತ್ರದ ಬಲವರ್ಧನೆಗೆ ಪೂರಕವಾದ ಮಾಹಿತಿ ನೀಡುವ ವ್ಯವಸ್ಥೆಯೂ ಇರಲಿದೆ.

ದೇಶಿಯ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವುದರ ಜತೆಗೆ ಅದರ ಮಹತ್ವ  ಸಮಾಜಕ್ಕೆ ತಿಳಿಸುವುದು ಪ್ರಸ್ತುತದ ಅನಿ ವಾರ್ಯತೆಯಾಗಿದೆ. ಕರಕುಶಲ, ಪಾರಂಪರಿಕ ಕಲಾ ಪ್ರಕಾರಗಳ ವಸ್ತುಗಳ ಮಾರಾಟಕ್ಕೆ ಬೆಂಬಲ ಹಾಗೂ ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡುವ ಆಶಯದಿಂದ ನಮ್ಮ ಸಂತೆ ಆಯೋಜಿಸಲಾಗಿದೆ. ಉತ್ಪಾದಕರು ಮತ್ತು ಗ್ರಾಹಕರ ನಡುವೆ ಅತ್ಯಂತ ವಿಶಿಷ್ಟ ಕೊಂಡಿಯಾಗಿ ನಮ್ಮ ಸಂತೆ ರೂಪುಗೊಳ್ಳಲಿದ್ದು, ಇದೊಂದು ಅಪರೂಪದ ವಿಶಿಷ್ಟ ಸಂತೆಯಾಗಿ ಜನಮನ ಸೂರೆಗೊಳ್ಳಲಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.