Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು


Team Udayavani, Oct 2, 2024, 1:34 AM IST

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

ಬೆಂಗಳೂರು/ಕಾರ್ಕಳ: ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ನ್ಯಾಶನಲ್‌ ಇನ್ನೋವೇಶನ್‌ ಫೌಂಡೇಶನ್‌ ಸಹಯೋಗದೊಂದಿಗೆ ಹೊಸದಿಲ್ಲಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ “ಇನ್‌ಸ್ಪೈರ್‌ ಮಾನಕ್‌ ಅವಾರ್ಡ್‌ ರಾಷ್ಟ್ರಮಟ್ಟದ ಸ್ಪರ್ಧೆ’ಯಲ್ಲಿ ಕಾರ್ಕಳದ ಅಮೂಲ್ಯ ಹೆಗ್ಡೆ ಸಹಿತ ರಾಜ್ಯದ ಇಬ್ಬರು ವಿದ್ಯಾರ್ಥಿಗಳು ಕಂಚಿನ ಪದಕದೊಂದಿಗೆ ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಗ್ರಾಮೀಣ ಪ್ರದೇಶದ ಕುಕ್ಕುಜೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅಮೂಲ್ಯ ಹೆಗ್ಡೆ ಸಿದ್ಧಪಡಿಸಿದ “ಫುಡ್‌ ಡಿಟೆಕ್ಟಿಂಗ್‌ ಪೋಲ್‌’ ಮಾದರಿಯನ್ನು ಪ್ರದರ್ಶಿಸಿ ತೃತೀಯ ಸ್ಥಾನ ಗಳಿಸಿ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಅದೇ ರೀತಿ, ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ವಲಯ-4ರಲ್ಲಿರುವ ವೈದೇಹಿ ಸ್ಕೂಲ್‌ ಆಫ್‌ ಎಕ್ಸಲೆನ್ಸ್ ನ ವಿದ್ಯಾರ್ಥಿನಿ ಈಶ್ವರಿ ಮೋರೆ ಸಿದ್ಧಪಡಿಸಿರುವ “ಫಾಲ್‌ ಡಿಟೆಕ್ಷನ್‌ ಇನ್‌ ದಿ ಟಾಯ್ಲೆಟ್‌ ಯೂಸಿಂಗ್‌ ಥರ್ಮಲ್‌ ಇಮೇಜಿಂಗ್‌’ ಮಾದರಿಯನ್ನು ಪ್ರದರ್ಶಿಸಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಈ ಸ್ಪರ್ಧೆಯಲ್ಲಿ ಕರ್ನಾಟಕದಿಂದ ಒಟ್ಟು 39 ವಿದ್ಯಾರ್ಥಿಗಳು ಭಾಗವಹಿಸಿದ್ದು ಅತಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿದ ರಾಜ್ಯ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ವಿದ್ಯಾರ್ಥಿನಿಯರ ಈ ಸಾಧನೆ ಇತರ ವಿದ್ಯಾರ್ಥಿಗಳಿಗೆ ಮಾದರಿ ಎಂದು ಡಿಎಸ್‌ಇಆರ್‌ಟಿ ನಿರ್ದೇಶಕ ಎಚ್‌. ಎನ್‌. ಗೋಪಾಲಕೃಷ್ಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

man went to feed the lion at Nigeria

Nigeria: ಸಿಂಹಕ್ಕೆ ಊಟ ಕೊಡಲು ಹೋಗಿ ಆಹಾರವಾದ!

congress letter to election commission asking parole of Dera chief!

Ram Rahim; ಡೇರಾ ಮುಖ್ಯಸ್ಥನಿಗೆ ಪರೋಲ್‌ ಪ್ರಶ್ನಿಸಿ ಚು. ಆಯೋಗಕ್ಕೆ “ಕೈ’ ಪತ್ರ!

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

R.Ashok

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್‌

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Udupi: ಕೊನೆಗೂ ಮಗನನ್ನು ಸೇರಿದ ತಾಯಿ

Udupi: ಕೊನೆಗೂ ಮಗನನ್ನು ಸೇರಿದ ತಾಯಿ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

sand

Kaup: ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ

1

Manipal: ವ್ಯಕ್ತಿಯ ಮೇಲೆ ಹಲ್ಲೆ, ಜೀವ ಬೆದರಿಕೆ: ಪ್ರಕರಣ ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

jairam ramesh

Jairam Ramesh; ಇ.ಡಿ. ಬಳಸಿ ಕೇಂದ್ರದಿಂದ ದಾಳಿ: ಕಾಂಗ್ರೆಸ್‌ ಆಕ್ರೋಶ

man went to feed the lion at Nigeria

Nigeria: ಸಿಂಹಕ್ಕೆ ಊಟ ಕೊಡಲು ಹೋಗಿ ಆಹಾರವಾದ!

congress letter to election commission asking parole of Dera chief!

Ram Rahim; ಡೇರಾ ಮುಖ್ಯಸ್ಥನಿಗೆ ಪರೋಲ್‌ ಪ್ರಶ್ನಿಸಿ ಚು. ಆಯೋಗಕ್ಕೆ “ಕೈ’ ಪತ್ರ!

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.