ನವಗ್ರಾಮಕ್ಕೆ ಕೊಳಕು ನೀರೇ ಗತಿ !
Team Udayavani, Apr 30, 2019, 6:30 AM IST
ಬ್ರಹ್ಮಾವರ: ಹನೆಹಳ್ಳಿ ಗ್ರಾಮ ಪಂಚಾಯತ್ನ ನವಗ್ರಾಮ ನಿವಾಸಿಗಳ ನೀರಿನ ಸಮಸ್ಯೆ ಮಿತಿ ಮೀರಿದೆ. ಈ ಪರಿಸದಲ್ಲಿ 50ಕ್ಕೂ ಹೆಚ್ಚು ಮನೆಗಳಿದ್ದು ಕೊಳಕು ನೀರಿನಿಂದ ಹೈರಾಣಾಗಿದ್ದಾರೆ.
ಗ್ರಾ.ಪಂ. ವತಿಯಿಂದ ಕೂರಾಡಿಯಲ್ಲಿರುವ ಬಾವಿಯ ನೀರನ್ನು ಸುಮಾರು ಹದಿನೈದು ವರ್ಷಗಳಿಂದ ಪೂರೈಸಲಾಗುತ್ತಿದೆ. ಆದರೆ ಈ ನೀರು ಹಾಲಿಗೆ ಹಾಕಿದಾಗ ಹಾಲು ಹಾಳಾಗುತ್ತಿದೆ.
ಇದೇ ನೀರನ್ನು ಕುಡಿಯಲು ಬಳಕೆ ಮಾಡುತ್ತಿದ್ದು ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಸ್ನಾನ ಮಾಡಿದರೆ ಮೈ ತುಂಬಾ ಅಲರ್ಜಿ ಆಗುತ್ತಿದೆ.
ಪರಿಹಾರಕ್ಕೆ ಆಗ್ರಹ
ನವಗ್ರಾಮದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಕಿಂಡಿ ಅಣೆಕಟ್ಟು ಬಳಿ ಶುದ್ಧ ನೀರು ದೊರೆಯುವಲ್ಲಿ ಬಾವಿ ರಚಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅಲ್ಲಿಯ ತನಕ ಟ್ಯಾಂಕರ್ ನೀರನ್ನು ಪೂರೈಸಬೇಕಾಗಿ ಮನವಿ ಮಾಡಿದ್ದಾರೆ.
3 ದಿನಕ್ಕೊಮ್ಮೆ
ಬೇಸಗೆಯಲ್ಲಿ ಶುದ್ಧ ನೀರಿನ ಎರಡೂ ಬಾವಿ ಆರುವುದರಿಂದ ಅನಿವಾರ್ಯವಾಗಿ ಕೂರಾಡಿಯ ಬಾವಿಯಿಂದ ಕಲುಷಿತ ನೀರನ್ನೇ ಪೂರೈಸಲಾಗುತ್ತಿದೆ. ಅದೂ ಸಹ 3 ದಿನಕ್ಕೊಮ್ಮೆ ದೊರೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.