New Year Celebrations: ಚರ್ಚ್‌ಗಳಲ್ಲಿ ಬಲಿ ಪೂಜೆ, ಪ್ರಾರ್ಥನೆ


Team Udayavani, Dec 31, 2023, 11:30 PM IST

chNew Year Celebrations: ಚರ್ಚ್‌ಗಳಲ್ಲಿ ಬಲಿ ಪೂಜೆ, ಪ್ರಾರ್ಥನೆ

ಉಡುಪಿ/ಮಂಗಳೂರು: ನೂತನ 2024ರ ವರ್ಷವನ್ನು ದ.ಕ. ಮತ್ತು ಉಡುಪಿ ಜಿಲ್ಲೆಯ ಕ್ರೈಸ್ತ ಬಾಂಧವರು ಪ್ರಾರ್ಥನೆ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ ಅರ್ಪಿಸಿ ಸ್ವಾಗತಿಸಿದರು. ರವಿವಾರ ಸಂಜೆ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್‌ ಲೋಬೊ ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ರವಿವಾರ ಬಲಿಪೂಜೆ ಅರ್ಪಿಸಿದರು. ನೂತನ ವರ್ಷದಲ್ಲಿ ದೇವರು ತೋರಿದ ಹಾದಿಯಲ್ಲಿ ನಡೆದು ವಿಶ್ವ ಶಾಂತಿಗಾಗಿ ಪ್ರತಿಯೊಬ್ಬರು ಪ್ರಾರ್ಥನೆ ಸಲ್ಲಿಸುವಂತೆ ಸಲಹೆ ನೀಡುವುದರೊಂದಿಗೆ ವಿಶ್ವಶಾಂತಿಗಾಗಿ ನಮ್ಮಿಂದಾಗುವ ಪ್ರಯತ್ನ ಮಾಡುವಂತೆ ಕ್ರೈಸ್ತ ಸಮುದಾಯಕ್ಕೆ ಕರೆ ನೀಡಿದರು.

ಮಿಲಾಗ್ರಿಸ್‌ ಕೆಥೆಡ್ರಲ್‌ನ ಪ್ರಧಾನ ಧರ್ಮಗುರು ರೆ| ವಲೇರಿಯನ್‌ ಮೆಂಡೊನ್ಸಾ, ಸಹಾಯಕ ಧರ್ಮಗುರು ರೆ| ಜೋಯ್‌ ಅಂದ್ರಾದೆ, ಅತಿಥಿ ಧರ್ಮಗುರು ರೆ| ಹೆಕ್ಟೆರ್‌ ಡಿ’ ಸೋಜಾ, ನಿತೇಶ್‌ ಡಿ’ಸೋಜಾ, ರೆ| ರೋನ್ಸನ್‌ ಡಿ’ಸೋಜಾ ಉಪಸ್ಥಿತರಿದ್ದರು.

ಶಿರ್ವ ಆರೋಗ್ಯ ಮಾತೆಯ ದೇವಾ ಲಯದಲ್ಲಿ ಧರ್ಮಗುರು ರೆ| ಡಾ| ಲೆಸ್ಲಿ ಡಿ’ಸೋಜಾ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮ ಗುರು ರೆ| ಚಾಲ್ಸ…ì ಮಿನೇಜಸ್‌, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ರೆ| ಸ್ಟ್ಯಾನಿ ತಾವೊ›, ಕಾರ್ಕಳ ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಾದಲ್ಲಿ ರೆ| ಆಲ್ಬನ್‌ ಡಿ’ಸೋಜಾ, ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ರೆ| ಡೆನಿಸ್‌ ಡೆಸಾ ನೇತೃತ್ವದಲ್ಲಿ ಹೊಸ ವರ್ಷ ಆಚರಣೆಯ ಪ್ರಯುಕ್ತ ಬಲಿಪೂಜೆ ನೆರವೇರಿಸಿದರು. ಚರ್ಚು ಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಕೇಕ್‌ ವಿತರಣೆ ನಡೆಯಿತು. ಬಲಿಪೂಜೆಯ ಬಳಿಕ ಕ್ರೈಸ್ತ ಭಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಪರಮ ಪ್ರಸಾದದ ಆರಾಧನೆ
ಮಂಗಳೂರು: ಕ್ರೈಸ್ತರು ರವಿವಾರ ರಾತ್ರಿ ನಿಕಟ ಪೂರ್ವ ವರ್ಷಕ್ಕೆ ವಿದಾಯ ಹೇಳಿ ಹೊಸ ವರ್ಷ (2024) ವನ್ನು ಸ್ವಾಗತಿಸಿ ಚರ್ಚ್‌ಗಳಲ್ಲಿ ಪರಮ ಪ್ರಸಾದದ ಆರಾಧನೆ ಮತ್ತು ವಿಶೇಷ ಪ್ರಾರ್ಥನೆ ಸಲ್ಲಿಸಿ ಬಲಿ ಪೂಜೆಯಲ್ಲಿ ಪಾಲ್ಗೊಂಡರು.

ಪರಮ ಪ್ರಸಾದದ ಆರಾಧನೆಯ ವೇಳೆ ಗತ ವರ್ಷದಲ್ಲಿ ದೇವರು ತೋರಿದ ಕೃಪೆ ಮತ್ತು ಆಶೀರ್ವಾದಗಳಿಗಾಗಿ ಕೃತಜ್ಞತೆ ಸಲ್ಲಿಸಿದರು. ರವಿವಾರ ಸಂಜೆ ವೇಳೆ ಇಗರ್ಜಿಗಳಿಗೆ ತೆರಳಿದ ಬಾಂಧವರು ಕಳೆದ ವರ್ಷ ಸರ್ವ ರೀತಿಯಲ್ಲಿ ತಮ್ಮನ್ನು ಕಾಪಾಡಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದರು. ನೂತನ ವರ್ಷ ಪ್ರತಿಯೊಬ್ಬರಿಗೂ ಸಂತೋಷ ತರಲಿ ಎಂದು ಬೇಡಿದರು. ಬಲಿ ಪೂಜೆಯ ಬಳಿಕ ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಬಿಪಷ್‌ ಹೌಸ್‌ನಲ್ಲಿ ಮಂಗಳೂರಿನ ಬಿಷಪ್‌ ರೈ| ರೆ| ಡಾ| ಪೀಟರ್‌ ಪಾವ್‌É ಸಲ್ಡಾನ್ಹಾ ಅವರು ಸಂದೇಶ ನೀಡಿ, ಸಿಹಿ ಘಟನೆಗಳನ್ನು ಮರೆತು ಹೊಸ ವರ್ಷದಲ್ಲಿ ಹೊಸ ಭರವಸೆಯಿಂದ ಬದುಕು ನಡೆಸಿ, ಸತ್ಕಾರ್ಯಗಳ ಮೂಲಕ ಜೀವನವನ್ನು ಬೆಳಗಿಸೋಣ ಎಂದರು. ವಿಕಾರ್‌ ಜೆರಾಲ್‌ ಮ್ಯಾಕ್ಸಿಂ ನೊರೊನ್ಹಾ, ಚಾನ್ಸಿಲರ್‌ ಫಾ| ವಿಕ್ಟರ್‌ ಜಾರ್ಜ್‌, ಪ್ರೊಕ್ರೇಟರ್‌ ಫಾ| ರೊನಾಲ್ಡ್‌ ಡಿ’ಸೋಜಾ ಅವರು ಈ ಸಂದರ್ಭ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.