ಕಾರ್ಕಳದಲ್ಲಿ ಆಪ್ಟಿಕಲ್‌ ಫೈಬರ್‌ ಪರ್ಫಾಮ್‌ ಉತ್ಪಾದನ ಘಟಕ: ಸಚಿವರಿಂದ ಸಭೆ


Team Udayavani, Feb 9, 2023, 9:03 PM IST

TDY-26

ಬೆಂಗಳೂರು: ಕಾರ್ಕಳದಲ್ಲಿ ಆಪ್ಟಿಕಲ್‌ ಫೈಬರ್‌ ಪರ್ಫಾಮ್‌  ಉತ್ಪಾದನ ಘಟಕ ತೆರೆಯುವುದಕ್ಕೆ ಬಿರ್ಲಾ ಪುರುಕಾವ ಫೈಬರ್‌  ಆಪ್ಟಿ ಕಲ್‌ ಪ್ರೈವೇಟ್‌ ಸಂಸ್ಥೆ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಂಸ್ಥೆಯ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಸುಮಾರು 3,000 ಕೋಟಿ ರೂ.ವೆಚ್ಚದಲ್ಲಿ ಈ ಘಟಕ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಪಿಲ್‌ ಮೆಹ್ತಾ ಹಾಗೂ ಯುನಿವರ್ಸಲ್‌ ಕೇಬಲ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೈ.ಎಸ್‌. ಲೋಧಾ ಜತೆ  ಚರ್ಚಿಸಲಾಗಿದೆ. ಇದರಿಂದ ಸುಮಾರು 1,500 ಜನರಿಗೆ ಉದ್ಯೋಗ ಲಭಿಸುತ್ತದೆ ಎಂದು ಹೇಳಿದ್ದಾರೆ.

ನಿಯಮಾವಳಿ ಪ್ರಕಾರ ಸರಕಾರದಿಂದ ಅನುಮತಿ ಪಡೆದ ಬಳಿಕ ಸುಮಾರು 3,000 ಕೋಟಿ ರೂ. ಬಂಡವಾಳ ಹೂಡಲು ನಿರ್ಧರಿಸಲಾಗಿದೆ.  ಹದಿನೈದು ದಿನಗಳಲ್ಲಿ ಸ್ಥಳ ಪರಿಶೀಲನೆ  ನಡೆಸಲು ಸಂಸ್ಥೆ ಒಪ್ಪಿಗೆ ನೀಡಿದ್ದು,  ಅಧಿಕಾರಿಗಳ ತಂಡ ಸದ್ಯದಲ್ಲೇ ಆಗಮಿಸಲಿದೆ ಎಂದು ಹೇಳಿದರು.

ಟೆಲಿಕಮ್ಯುನಿಕೇಷನ್‌ ತರಂಗಗಳನ್ನು ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ರವಾನಿಸಲು ಆಫ್ಟಿಕಲ್‌ ಫೈಬರ್‌ ಕೇಬಲ್‌ಗ‌ಳಿಗೆ ಅಗತ್ಯವಾದ ಪರ್ಫಾಮಾ ಸೆಲಿಕಾ ಉತ್ಪಾದನೆಯನ್ನು ಈ ಘಟಕದಲ್ಲಿ ಮಾಡಲಾಗುತ್ತದೆ. 4 ಜಿ ಮತ್ತು 5 ಜಿ ಟೆಲಿ ಕಮ್ಯುನಿಕೇಷನ್‌ಗಳಲ್ಲಿ ಇದು ಮೂಲಾಧಾರವಾಗಿದೆ. ಕಾರ್ಕಳದಲ್ಲಿ ಸುಮಾರು 1 ಲಕ್ಷ ಚದರಡಿ ಜಾಗದಲ್ಲಿ ಎರಡು ಹಂತಗಳಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.

ಟಾಪ್ ನ್ಯೂಸ್

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

MUST WATCH

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

ಹೊಸ ಸೇರ್ಪಡೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

1-hdk

Shivamogga; ಅಪಘಾತದಲ್ಲಿ ಮಡಿದವರ ಎಮ್ಮೆಹಟ್ಟಿಯ ಮನೆಗಳಿಗೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.