ಪಡುಬಿದ್ರಿಗೆ ಬೇಕು ಕಿಂಡಿ ಅಣೆಕಟ್ಟುಗಳು


Team Udayavani, Mar 18, 2018, 8:00 AM IST

dam.jpg

ಪಡುಬಿದ್ರಿ: ಎಲ್ಲೆಡೆಯೂ ಅಂತರ್ಜಲ ಮಟ್ಟ ಪಾತಾಳ ಕ್ಕಿಳಿದಿದ್ದು ಇದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರದ ಯತ್ನಗಳೂ ಮುಂದುವರಿದಿವೆ. ಆದರೆ ಇದರಲ್ಲಿ ಉತ್ತಮ ಫಲಿತಾಂಶವನ್ನು ಕಂಡಿಲ್ಲ. ಪಶ್ಚಿಮ ವಾಹಿನಿ ಯೋಜನೆ ಈ ನಿಟ್ಟಿನಲ್ಲಿ ಉತ್ತಮ ಪ್ರಯತ್ನವಾಗಿದ್ದರೂ ಯೋಜನೆಯ ಕಾರ್ಯಾನುಷ್ಠಾನದಲ್ಲಿ ಸರಕಾರ ಈಗಷ್ಟೇ ಎಚ್ಚೆತ್ತುಕೊಂಡಿದೆ. 

ಸುಲಭೋಪಾಯವಾಗಿ ಅಲ್ಲಲ್ಲಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವುದು ಅಷ್ಟೇ ಅಗತ್ಯ, ಪಡುಬಿದ್ರಿಗೂ ಇಂತಹ ಅಣೆಕಟ್ಟುಗಳ ಆವಶ್ಯಕತೆ ಬಹಳಷ್ಟಿದೆ. 

ಮಳೆಯ ನೀರನ್ನೇ ಬಳಸಿ ಹಿಂದಿನ ರೈತರು ಬೇಸಾಯವನ್ನು ನೂರಕ್ಕೆ ನೂರು ಮಾಡುತ್ತಿದ್ದರು. ಆಗ ಸಣ್ಣಪುಟ್ಟ ತೋಡುಗಳಲ್ಲಿ ಹರಿಯುವ ಮಳೆನೀರು ಪೋಲಾಗಲು ಬಿಡುತ್ತಿರಲಿಲ್ಲ. ಈಗ ಬೇಸಾಯದ ಶೇಕಡಾವಾರು ಪ್ರಮಾಣವೂ ಇಳಿಕೆಯಾಗಿದ್ದು, ಮಳೆ ನೀರು ತೋಡುಗಳ ಮೂಲಕ ಹರಿದು ಸಮುದ್ರವನ್ನು ಸೇರುವಂತಾಗಿದೆ. ಒಡ್ಡುಗಳನ್ನು ಕಟ್ಟುತ್ತಿದ್ದ ರೈತರು ಈಗ ಅವುಗಳ ಸಹವಾಸಕ್ಕೆ ಹೋಗುತ್ತಲೇ ಇಲ್ಲ. ಇವಕ್ಕೆ ಮತ್ತೂಂದು ಪ್ರಮುಖ ಕಾರಣವೆಂದರೆ, ಪಡುಬಿದ್ರಿಯಲ್ಲೂ ಕೊಳಚೆ ನೀರು ಮಳೆ ನೀರಿನ ತೋಡಿನಲ್ಲೇ ಹರಿಯುತ್ತಿದೆ. 

ರೈತ ಮತ್ತೆ ತನ್ನ ಗದ್ದೆಯಲ್ಲಿ ಮೂರು ಬೆಳೆಗಳನ್ನು ಬೆಳೆಯುವಂತಾಗಲು ಅನುಕೂಲತೆ ಕಲ್ಪಿಸುವಲ್ಲಿ ಸರಕಾರ ಮತ್ತು ಕ್ಷೇತ್ರ ಶಾಸಕರ ಆದ್ಯತೆಯೂ ಇರಬೇಕು. ಹಾಗಾಗಿ ಎರ್ಮಾಳು ಅಳಿವೆಕೋಡಿ, ಪಡುಬಿದ್ರಿ ಕಲ್ಲಟ್ಟೆ ಹಾಗೂ ಪಡುಹಿತ್ಲು ಜಾರಂದಾಯ ದೈವಸ್ಥಾನದ ಬಳಿಯ ಭಾಗ ಗಳಲ್ಲಿ ಅಗತ್ಯವಾಗಿ ಮೂರು ಕಿಂಡಿ ಅಣೆಕಟ್ಟುಗಳ ನಿರ್ಮಾಣವಾಗಬೇಕಿದೆ. ಇವುಗಳನ್ನು ನಿರ್ಮಿಸಿದಾಗ ಸಮುದ್ರದ ಉಪ್ಪು ನೀರು ಬೇಸಾಯದ ಗದ್ದೆಗಳಿಗೆ ಬರುವುದನ್ನು ತಡೆಯಬಹುದಾಗಿದೆ. ರೈತರಿಗೆ ಮೂರು ಬೆಳೆಗಳನ್ನು ಬೆಳೆಯಲೂ ಅವಕಾಶವಾಗುತ್ತದೆ. ಮುಖ್ಯವಾಗಿ ಅಂತರ್ಜಲ ಮಟ್ಟದ ಏರಿಕೆಯಾಗುತ್ತದೆ. ಪಡುಬಿದ್ರಿ ನಂದನವನ ಆಗುತ್ತದೆ. ಇದರಿಂದಾಗಿ ಪಂಚಾಯತ್‌ನ ಬೋರ್‌ವೆಲ್‌ಗ‌ಳಲ್ಲೂ, ಗ್ರಾಮದ ಬಾವಿಗಳಲ್ಲೂ ನೀರಿನ ಮಟ್ಟ ಏರಲಿದೆ. ವೃಥಾ ಸಮುದ್ರಕ್ಕೆ ಹರಿದು ನೀರು ಪೋಲಾಗುವುದನ್ನೂ ನಾವು ತಡೆಯಬಹುದಾಗಿದೆ.
– ಪಿ.ಕೆ. ಜಯರಾಮ್‌

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.