![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 31, 2019, 6:10 AM IST
ಉಡುಪಿ: ದೇಶದ ಸಂಸ್ಕೃತಿಯನ್ನು ಉಳಿಸಿ ಸಂಸ್ಕಾರವನ್ನು ಬೆಳೆಸಿ ಪ್ರಪಂಚದ ಎಲ್ಲ ದೇಶಗಳ ಮನ್ನಣೆಗೆ ಪಾತ್ರರಾದ, ದೇಶಕ್ಕಾಗಿ ಹಗಲಿರುಳು ಕೆಲಸ ಕಾರ್ಯ ಮಾಡುವಂತಹ ದೇಶಪ್ರೇಮಿ, ಅಭೂತಪೂರ್ವವಾದ ಜಯ ಗಳಿಸಿ 2ನೇ ಬಾರಿ ದೇಶದ ಪ್ರಧಾನಮಂತ್ರಿ ಪದವಿಯನ್ನು ಮೋದಿಯವರು ಅಲಂಕರಿಸುತ್ತಿರುವುದು ಸಂತಸ ತಂದಿದೆ. ದೇಶಕ್ಕಾಗಿ ತಮ್ಮನ್ನು ಮುಡುಪಾಗಿಟ್ಟು ರಾಷ್ಟ್ರ ಚಿಂತನೆಯನ್ನು ಮೈಗೂಡಿಸಿಕೊಂಡು ಹಿಂದಿನ ಬಾರಿ ಮಾಡಿದ ದೇಶದ ಅಭಿವೃದ್ಧಿ ಕೆಲಸಗಳು, ಜನಪರ ಯೋಜನೆಗಳಿಗೆ ಭಾರತೀಯರು ಪೂರ್ಣ ಬೆಂಬಲ ನೀಡಿ¨ªಾರೆ. ಈ ಬಾರಿ ಇನ್ನೂ ಹೆಚ್ಚಿನ ದೇಶಸೇವೆ ಮಾಡುವ ಶಕ್ತಿಯನ್ನು ಅನುಗ್ರಹಿಸಲಿ ಎಂದು ಶ್ರೀಕೃಷ್ಣ ಮುಖ್ಯಪ್ರಾಣ ದೇವರನ್ನು ಪ್ರಾರ್ಥಿಸಿ ಶುಭವನ್ನು ಹಾರೈಸುವುದಾಗಿ ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ತಿಳಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.