![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 26, 2019, 5:29 AM IST
ಪಳ್ಳಿ: ಇಲ್ಲಿನ ಆರೋಗ್ಯ ಕೇಂದ್ರದ ವತಿಯಿಂದ ರಾಷ್ಟ್ರೀಯ ಜಂತು ಹುಳು ನಿವಾರಣ ಕಾರ್ಯ ಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದಾದಬೆಟ್ಟು ಪಳ್ಳಿಯಲ್ಲಿ ಸೆ. 25ರಂದು ಜರಗಿತು.
ಪಳ್ಳಿ ಗ್ರಾ.ಪಂ. ಅಧ್ಯಕ್ಷೆ ಸಂಗೀತಾ ನಾಯಕ್ ಚಾಲನೆ ನೀಡಿದರು. ಪಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅರುಣಾ ಜಂತು ಹುಳುಗಳ ಪರಿಣಾಮದ ಬಗ್ಗೆ ಹಾಗೂ ರಕ್ತಹೀನತೆಯ ಬಗ್ಗೆ ತಿಳಿಸಿದರು.
ಈ ಸಂದರ್ಭ ಆರೋಗ್ಯ ಕಾರ್ಯ ಕರ್ತೆ ನಿಖೀತಾ, ಆಶಾ ಕಾರ್ಯಕರ್ತೆ ಪುಷ್ಪಾ, ಶಾಲಾ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.