Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

1,455 ರೂ. ಕೊಟ್ಟು 2,20,100 ರೂ. ದೋಚಿದರು!

Team Udayavani, Jul 4, 2024, 7:05 AM IST

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

ಮಣಿಪಾಲ: ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ಬಗ್ಗೆ ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶ ವನ್ನು ಕ್ಲಿಕ್‌ ಮಾಡಿದ ಯುವತಿ ಲಕ್ಷಾಂ ತರ ರೂ. ಕಳೆದುಕೊಂಡಿದ್ದಾರೆೆ.

ಮಣಿಪಾಲದಲ್ಲಿ ಪಿಎಚ್‌.ಡಿ ವ್ಯಾಸಂಗ ಮಾಡಿಕೊಂಡಿರುವ ಗಿಟಿಕಾ ಬಸಿನ್‌ ಜೂ. 23ರಂದು ತಮ್ಮ ಕೊಠಡಿಯಲ್ಲಿರುವಾಗ ಅವರ ವಾಟ್ಸ್‌ಆ್ಯಪ್‌ಗೆ Review job & Pre Paid Tasks ಎಂಬ ಸಂದೇಶ ಬಂದಿತ್ತು. ಅದರಲ್ಲಿರುವ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಲಾಗಿತ್ತು.

ಕುತೂಹಲಕ್ಕಾಗಿ ಪೂರ್ಣಗೊಳಿಸಿದಾಗ ಅವರ ಬ್ಯಾಂಕ್‌ ಖಾತೆಗೆ 205 ರೂ.ಜಮೆಯಾಯಿತು. ಅನಂತರ ಅಪರಿಚಿತ ವ್ಯಕ್ತಿ ಅವರ ಟೆಲಿಗ್ರಾಂ ಆ್ಯಪ್‌ಗೆ Linkdin idea 2024 ಎrಟuಟ 827ಠಿಜ ಎಂಬ ಲಿಂಕ್‌ ಕಳುಹಿಸಿ ಜಾಯಿನ್‌ ಆಗುವಂತೆ ತಿಳಿಸಿದ್ದರು. ಗ್ರೂಪ್‌ಗೆ ಸೇರ್ಪಡೆಯಾದ ಬಳಿಕ Pre Paid Tasks ನಲ್ಲಿ ಹೂಡಿಕೆ ಮಾಡುವಂತೆ ತಿಳಿಸಲಾಯಿತು.

4,600 ರೂ. ಹೂಡಿಕೆ ಮಾಡಿದಾಗ ಅವರ ಖಾತೆಗೆ 5,850 ರೂ. ಜಮೆ ಮಾಡುವ ಮೂಲಕ ವಂಚಕರು ವಿದ್ಯಾರ್ಥಿನಿಯನ್ನು ಮೋಸದ ಬಲೆಗೆ ಬೀಳಿಸಿಕೊಂಡರು.

ಎರಡು ಬಾರಿ ಅನಾಯಾಸವಾಗಿ ಹಣ ಗಳಿಸಿದ ಯುವತಿಯು “ಹೆಚ್ಚಿನ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ನೀಡುತ್ತೇವೆ’ ಎಂಬ ಅಪರಿಚಿತರ ಸೂಚನೆ ಮೇರೆಗೆ ವಿವಿಧ ಬ್ಯಾಂಕ್‌ ಖಾತೆಗಳಲ್ಲಿದ್ದ ಒಟ್ಟು 2,20,100 ರೂ.ಗಳನ್ನು ಅಪರಿಚಿತರ ಬ್ಯಾಂಕ್‌ ಖಾತೆಗೆ ಜಮೆ ಮಾಡಿದ್ದರು. ಇದಾದ ಬಳಿಕ ವಂಚಕರು ಹಣವನ್ನು ಮರಳಿಸದೆ ವಂಚನೆ ಎಸಗಿದ್ದಾರೆ ಎಂದು ಅವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

Cheluvaray-swamy

Janatha Darshana: ಯಾರಿಗೂ ಇಲ್ಲದ ನಿರ್ಬಂಧ ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಾಡಿಲ್ಲ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್‌ಗೆ ರೆಡಿ: ಸಚಿವ ಖಂಡ್ರೆ

Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್‌ಗೆ ರೆಡಿ: ಸಚಿವ ಖಂಡ್ರೆ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.